• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಲೋಕ್ ಅದಾಲತ್: ೯೮೬ ಪ್ರಕರಣ ಇತ್ಯರ್ಥ
ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ೬ ನ್ಯಾಯಾಲಯಗಳಿಗೆ ಸಂಬಂಧಿಸಿದ ಒಟ್ಟು ೬೯೬೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಅದಾಲತ್‌ನಲ್ಲಿ ೧೫೧೨ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. ೯೮೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ೨,೧೩,೦೫,೦೯೭ ರು. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಯಿತು.
ರೋಹನ್‌ ಕಾರ್ಪೊರೇಶನ್‌ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಶಾರೂಖ್‌ ಖಾನ್‌
ರೋಹನ್‌ ಕಾರ್ಪೊರೇಶನ್‌ನ 12 ಯೋಜನೆಗಳು ಪ್ರಗತಿಯಲ್ಲಿದ್ದು, 15 ಯೋಜನೆಗಳ ರೂಪುರೇಷೆ ಸಿದ್ಧಗೊಂಡಿದೆ. ಇನ್ನು 5-10 ವರ್ಷಗಳಲ್ಲಿ ಮಂಗಳೂರಿನಲ್ಲಿ ಭೂಮಿಯ ಬೆಲೆ ಗಗನಕ್ಕೇರಲಿದೆ. ಮನೆ ಖರೀದಿಗೆ ಇದೇ ಪ್ರಶಸ್ತವಾದ ಸಮಯ ಎಂದು ಡಾ. ರೋಹನ್‌ ಮೊಂತೆರೊ ತಿಳಿಸಿದರು.
ಮೂಲ್ಕಿ: ಬೃಹತ್‌ ರಕ್ತದಾನ ಶಿಬಿರ
ಮೂಲ್ಕಿಯ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್, ಸೈಂಟ್ ಆನ್ಸ್ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ, ಶ್ರೀನಿವಾಸ ವೈದ್ಯಕೀಯ ವಿದ್ಯಾಲಯ ರಕ್ತದಾನ ವಿಭಾಗ ಸಹಯೋಗದೊಂದಿಗೆ ಮೂಲ್ಕಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಮಲೆನಾಡಿನ ಕುವರಿಗೆ ರೋಲ್ಸ್‌ ರೋಯ್ಸ್‌ ಕಂಪನಿ ಉದ್ಯೋಗ
ಪ್ರಸಕ್ತ ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ರೋಬೋಟಿಕ್‌ ಆ್ಯಂಡ್‌ ಅಟೋಮೇಶನ್‌ ಕೋರ್ಸ್‌ನ 6ನೇ ಸೆಮಿಸ್ಟರ್‌ ವಿದ್ಯಾರ್ಥಿನಿಯಾಗಿರುವ ರಿತುಪರ್ಣ ಅವರು ರೋಲ್ಸ್‌ರೋಯ್ಸ್‌ ಸಂಸ್ಥೆಯ ಜೆಟ್‌ ಎಂಜಿನ್‌ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ. ಕಂಪನಿಯಲ್ಲಿ ವಾರ್ಷಿಕ 72.3 ಲಕ್ಷ ರು.ಗಳ ವೇತನದ ಆಫರ್‌ನ್ನು ಗಿಟ್ಟಿಸಿಕೊಂಡಿರುವ ರಿತುಪರ್ಣ ಅವರು ಸಂಸ್ಥೆಯ ಅತ್ಯಂತ ಕಿರಿಯ ಉದ್ಯೋಗಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಸಿಎ, ಸಿಎಸ್ ಪರಿಚಯ ಕಾರ್ಯಕ್ರಮ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಉಡುಪಿಯ ವಿ ರೀಚ್ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಂಪನಿ ಸೆಕ್ರೆಟರಿ ಮತ್ತು ಚಾಟಡ್ ಅಕೌಂಟೆಂಟ್ ಕೋರ್ಸ್‌ಗಳ ಕುರಿತಾದ ಪರಿಚಯ ಕಾರ್ಯಕ್ರಮವು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು.
ನವೆಂಬರ್‌ನಲ್ಲಿ ಅಖಿಲ ಭಾರತ ಮಟ್ಟದ ಕುಡುಬಿ ಸಮಾವೇಶ ತೀರ್ಮಾನ
ಕರ್ನಾಟಕ- ಕೇರಳ- ಗೋವಾ ರಾಜ್ಯಗಳಲ್ಲಿ ಹಂಚಿಹೋಗಿರುವ ಕುಡುಬಿ ಸಮಾಜವನ್ನು ಪ್ರತಿನಿಧಿಸುವ ಮುಖಂಡರು ಮಂಗಳೂರು ವಿಶ್ವ ಕೊಂಕಣಿ ಕೇಂದ್ರದಲ್ಲಿ ಚಿಂತನ ಸಭೆಯನ್ನು ನಡೆಸಿ ತಮ್ಮ ಸಮುದಾಯದ ಭಾಷಾ- ಸಾಮಾಜಿಕ- ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ಬಗ್ಗೆ ಚಿಂತನೆ ನಡೆಸಿದರು.
ಎಂಆರ್‌ಪಿಎಲ್‌ ಘಟಕದಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಅಧಿಕಾರಿಗಳ ಸಾವು, ಓರ್ವ ಗಂಭೀರ
ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕೆಮಿಕಲ್‌ ವಿಭಾಗದ ಎಸಿಸ್ಟೆಂಟ್‌ ಆಪರೇಟಿಂಗ್‌ ಆಫೀಸರ್ ಆದ ಈ ಇಬ್ಬರು ಅಧಿಕಾರಿಗಳು ಫೀಲ್ಡ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದು, ಘಟಕದ (ಟ್ಯಾಂಕ್ FB7029 A - ಡ್ರೈ ಸ್ಲಾಪ್ ಸರ್ವಿಸ್, ಫ್ಲೋಟಿಂಗ್ ರೂಫ್) ಮೇಲ್ಭಾಗದ ಪ್ಲಾಟ್‌ಫಾರ್ಮ್‌ನಲ್ಲಿ ದೋಷ ಪರಿಶೀಲಿಸಲು ಮಾಸ್ಕ್‌ ಧರಿಸಿ ತೆರಳಿದ್ದರು.
ದೊಡ್ಡಣಗುಡ್ಡೆ: ಪಂಚಮುಖಿ ಗಾಯತ್ರಿ ದೇವಿಯ ದೃಢಕಲಶೋತ್ಸವ ಸಂಪನ್ನ
ಪ್ರಾತಃಕಾಲ ತ್ರಿನಾಳಿಕೇರ ಗಣಯಾಗ, ಪ್ರಧಾನಯಾಗ ಹಾಗೂ ಒದಗಿದ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವನ್ನು ವೇದಮೂರ್ತಿ ಸರ್ವೇಶ ತಂತ್ರಿ ಸಂಪನ್ನಗೊಳಿಸಿದರು. ನಂತರ ನ್ಯಾಸ ಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು.
ನೀರುಮಾರ್ಗ ವಾಣಿಜ್ಯ ಸಂಕೀರ್ಣಕ್ಕೆ ಅನುದಾನ: ಖಾದರ್‌ ಭರವಸೆ
ದ.ಕ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನೀರುಮಾರ್ಗ ಗ್ರಾಮ ಪಂಚಾಯಿತಿ ಮತ್ತು ಸರ್ಕಾರೇತರ ಸಂಸ್ಥೆ- ಹಸಿರು ದಳ ಜಂಟಿಯಾಗಿ ನೀರುಮಾರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭ ನಡೆಯಿತು.
ರೋಟರಿ ಕ್ಲಬ್ ಮಂಗಳೂರು ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು ಕ್ಲಬ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved