• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯೂರಿಸಮ್‌ಗಾಗಿ ಎ.ಜೆ.ಆಸ್ಪತ್ರೆಯಲ್ಲಿ ಯಶಸ್ವಿ ತೆರೆದ ಶಸ್ತ್ರಚಿಕಿತ್ಸೆ
ಮಂಗಳೂರಿನ ಎಜೆ ಆಸತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ಎಂಡೋವಾಸ್ಕುಲರ್ ಅನ್ನೂರಿಸಮ್ ರಿಪೇರಿ (ಇವಿಎಆರ್) ಎಂಬ ಹಿಂದಿನ ಸ್ಟೆಂಟ್ಸ್ ವಿಧಾನದಿಂದ ಉಂಟಾದ ತೊಡಕುಗಳ ನಂತರ ಬಿದಿದ್ದ ಅತ್ಯಂತ ಅಪಾಯಕಾರಿ ಕಿಬ್ಬೊಟ್ಟೆಯ ಮಹಾಪಧಮನಿಯ ಅನ್ನೂರಿಸಮ್‌ನ್ನು ಸರಿಪಡಿಸಲು ಕರಾವಳಿ ಕರ್ನಾಟಕದಲ್ಲಿ ಮೊದಲ ತೆರೆದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಬೆಂಗಳೂರು: ಸೆ.8ರಿಂದ ರಾಜ್ಯದಲ್ಲಿ ಪ್ರಥಮ ಬಾರಿ ಅಖಿಲ ಭಾರತ ಸ್ಪೀಕರ್ಸ್‌ ಕಾನ್ಫರೆನ್ಸ್‌
ಪ್ರಪ್ರಥಮ ಬಾರಿಗೆ ಕಾಮನ್‌ವೆಲ್ತ್‌ ಪಾರ್ಲಿಮೆಂಟರಿ ಎಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಕರ್ನಾಟಕದಲ್ಲಿ ಆಯೋಜಿಸಲು ಅವಕಾಶ ದೊರೆತಿದ್ದು, ಸೆ.8ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠ ಭೂಮಿಪೂಜೆ 19ರಂದು
ದಕ್ಷಿಣದ ಅಯೋಧ್ಯೆ ಎಂದು ಖ್ಯಾತಿ ಹೊಂದಿರುವ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠಕ್ಕೆ 19ರಂದು ಭೂಮಿ ಪೂಜೆ ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಜಗದ್ಗುರು ಪೀಠದ ಮಹಾಮಂಡಲೇಶ್ವರ 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ ಹೇಳಿದ್ದಾರೆ.
ಭಾರತದ ಸೈನಿಕರಿಗಾಗಿ ಕರಾವಳಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗಾಗಿ ಕರಾವಳಿಯಲ್ಲಿ ಮಂಗಳೂರು ಕೆಥೋಲಿಕ್‌ ಧರ್ಮಪ್ರಾಂತ್ಯದ ಚರ್ಚ್‌ಗಳಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.
ದೇಶ ಕಾಯುವ ಯೋಧರು, ಆಡಳಿತಗಾರರಿಗೆ ರಕ್ಷಣೆ ನೀಡಲು ಆಂಜನೇಯನಿಗೆ ಸಿಂಧೂರ ಪೂಜೆ
ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಕರುಣಿಸೆಂದು ಪ್ರಾರ್ಥಿಸಿ ಉಪ್ಪಿನಂಗಡಿಯ ವನಭೋಜನದಲ್ಲಿ ನೆಲೆ ನಿಂತ ಆಂಜನೇಯ ಸ್ವಾಮಿ ದೇವರಿಗೆ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಿಂಧೂರ ಪೂಜೆ ಶನಿವಾರ ನೆರವೇರಿತು.
ಮಹಿಳೆಯರ ಆರ್ಥಿಕ ಸಬಲೀಕರಣ ಮಾದರಿ: ಕೆ.ಎನ್‌. ರಾಜಣ್ಣ
ಅಸಹಾಯಕರಿಗೆ ಸಹಾಯ ಮಾಡುವ, ಧ್ವನಿಯಿಲ್ಲದವರಿಗೆ ಧ್ವನಿ ನೀಡುವ ನವೋದಯ ಸ್ವಸಹಾಯ ಗುಂಪುಗಳ ಕೈಂಕರ್ಯ ಮುಂದುವರಿಯಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಆಶಿಸಿದ್ದಾರೆ.
ನೆಲ್ಯಾಡಿ: ಮದ್ಯವ್ಯಸನಿ ಯುವಕನ ಕೊಲೆ
ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಕ್ಷುಲ್ಲಕ ಕಾರಣಗಳನ್ನು ಮುಂದಿರಿಸಿ ಪದೇಪದೆ ಮಾರಕಾಯುಧಗಳಿಂದ ಹಲ್ಲೆಗೆ ಮುಂದಾಗುತ್ತಿದ್ದ ಯುವಕನನ್ನು ಆತನ ಸಂಬಂಧಿ ಯುವಕನೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಶುಕ್ರವಾರ ತಡ ರಾತ್ರಿ ಸಂಭವಿಸಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆ: ಮನೆ ಎದುರು ರಾಷ್ಟ್ರಧ್ವಜ ಹಾರಿಸಿ ದೇಶಾಭಿಮಾನ ಮೆರೆದ ಪ್ರಭಾಕರ ನಾಯರ್
ಸಮಾಜ ಸೇವಕ, ಸಂಘಟಕ, ಅರಂಬೂರಿನ ಸಿ.ಎಚ್. ಪ್ರಭಾಕರ ನಾಯರ್ ಅವರು ಕಳೆದ ಮೂರು ದಿನಗಳಿಂದ ತಮ್ಮ ಮನೆ ಎದುರು ನಿಯಮಗಳನ್ನು ಪಾಲಿಸಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾರೆ. ಬೆಳಗ್ಗೆ ಧ್ವಜ ಹಾರಿಸಿ ಹೂವು ಹಾಕಿ ಸೆಲ್ಯೂಟ್ ಸಲ್ಲಿಸುವ ಅವರು, ಸಂಜೆ ಧ್ವಜಾವರೋಹಣ ಮಾಡುತ್ತಿದ್ದು, ಪಾಕ್ ಉಗ್ರರ ಹುಟ್ಟಡಗಿಸಿ ವಿಜಯ ದುಂಧುಬಿ ಮೊಳಗಿಸುವ ವರೆಗೆ ಧ್ವಜ ಹಾರಿಸುವುದಾಗಿ ಹೇಳಿದ್ದಾರೆ.
ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಚಾಲಕನಿಗೆ ೮ ತಿಂಗಳು ಜೈಲು ಶಿಕ್ಷೆ
ಬೆಂದೂರ್‌ವೆಲ್‌ ಜಂಕ್ಷನ್‌ನಲ್ಲಿ 2023ರಲ್ಲಿ ಬಸ್‌ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಬಸ್‌ ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಸುರೇಶ್‌ ಇ.ಎಸ್‌ ಅವರು ಎಂಟು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಹರಿಕೃಷ್ಣ ಪುನರೂರು ಅಭಿವಂದನಾ ಕಾರ್ಯಕ್ರಮ: ಕರ್ಮಯೋಗಿ ಬಿರುದು ಪ್ರದಾನ
ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಭಿವಂದನಾ ಸಮಿತಿ ವತಿಯಿಂದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಭಿವಂದನಾ ಮತ್ತು ಕರ್ಮಯೋಗಿ ಬಿರುದು ಪ್ರದಾನ ಸಮಾರಂಭ ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಶನಿವಾರ ನೆರವೇರಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 591
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved