• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ

ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ನ ಪ್ರಮುಖ ಆರೋಪಿ ಚಿನ್ನಯ್ಯ, ತನ್ನ ಪತ್ನಿ ಜೊತೆ ಎರಡು ವರ್ಷದ ಹಿಂದೆ ಸೌಜನ್ಯಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದ.

ಮತ ಕಳ್ಳತನ ವಿರುದ್ಧ ಪ್ರತಿ ಕ್ಷೇತ್ರದಲ್ಲೂ ಸಹಿ ಸಂಗ್ರಹ: ಹರೀಶ್‌ ಕುಮಾರ್‌
ಎಐಸಿಸಿ ಅ.15ರವರೆಗೆ ದೇಶವ್ಯಾಪಿ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದ್ದು, ಇದನ್ನು ಯಶಸ್ವಿಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಕರೆ ನೀಡಿದ್ದಾರೆ.
22ರಿಂದ ಮಂಗಳಾದೇವಿ ದೇವಾಲಯ ನವರಾತ್ರಿ ಮಹೋತ್ಸವ
ಮಂಗಳೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವ ಸೆ.22ರಿಂದ ಅ.3ರವರೆಗೆ ನಡೆಯಲಿದೆ.
ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಕೊರತೆ: ವಿನಯರಾಜ್‌
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಬಿಜೆಪಿ ಜನಪ್ರತಿನಿಧಿಗಳು ಹಾಗೂ ನಾಯಕರಲ್ಲಿ ಮಾಹಿತಿ ಕೊರತೆ ಇದ್ದು, ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್‌ ಆರೋಪಿಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ 1.24 ಕೋಟಿ ನಿವ್ವಳ ಲಾಭ
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ 2024-2025ನೇ ಸಾಲಿನಲ್ಲಿ 952 ಕೋಟಿ ರು. ವ್ಯವಹಾರ ನಡೆಸಿ 1.24 ಕೋಟಿ ರು. ನಿವ್ವಳ ಲಾಭ ಗಳಿಸಿದೆ
ರಸ್ತೆಗಳ ಗುಂಡಿ ರಾಜ್ಯ ಆರ್ಥಿಕ ದಿವಾಳಿ ಸಂಕೇತ: ಮಠಂದೂರು
ಗುಂಡಿಗಳನ್ನು ಮುಚ್ಚಲು ಡಾಂಬರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿ ನೋಡಿದಾಗ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಸಂದೇಶ ನೀಡುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಸಂಶೋಧಕ, ಸಾಹಿತಿ ಡಾ. ಕೆ. ಜಿ. ವಸಂತ ಮಾಧವ ನಿಧನ
ಪಾವಂಜೆ ನಿವಾಸಿ, ಸಂಶೋಧಕ, ಸಾಹಿತಿ, ನಿವೃತ್ತ ಇತಿಹಾಸ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (88) ಬುಧವಾರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓಝೋನ್ ದಿನಾಚರಣೆ
ಅಂತಾರಾಷ್ಟ್ರೀಯ ಓಝೋನ್ ದಿನಾಚರಣೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ಜ್ಯುವೆಲ್ಲರಿ, ಬ್ಯಾಂಕ್‌ಗಳಲ್ಲಿ ವೈಜ್ಞಾನಿಕ ಸುರಕ್ಷತೆ ಅಳವಡಿಕೆಗೆ ಸೂಚನೆ
ಬಿ.ಸಿ.ರೋಡ್‌ ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ ನಡೆದ ಬ್ಯಾಂಕ್ ಮ್ಯಾನೇಜರ್‌ಗಳು ಹಾಗೂ ಜ್ಯುವೆಲ್ಲರಿ ಶಾಪ್ ಮಾಲಕರ ಸಭೆಯಲ್ಲಿ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಎಸ್. ಭೂಮ ರೆಡ್ಡಿ ಮಾತನಾಡಿದರು.
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮುಂದೂಡಲು ದಕ್ಷಿಣ ಕನ್ನಡ ಬಿಜೆಪಿ ಆಗ್ರಹ
ಜಾತಿ ಸಮೀಕ್ಷೆಗೆ ಸಂಬಂಧಿಸಿ ಅಗತ್ಯ ತಿದ್ದುಪಡಿ ಬಳಿಕವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮತ್ತು ಶಾಸಕ ವೇದವ್ಯಾಸ್‌ ಕಾಮತ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 715
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved