ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ನ ಪ್ರಮುಖ ಆರೋಪಿ ಚಿನ್ನಯ್ಯ, ತನ್ನ ಪತ್ನಿ ಜೊತೆ ಎರಡು ವರ್ಷದ ಹಿಂದೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದ.