• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು ಶಾಲೆಯಲ್ಲಿ ಕೈತೋಟ ಪಾಠ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ನಡೆದ ಕೈತೋಟ ಪಾಠ ಕಾರ‍್ಯಕ್ರಮ ನಡೆಯಿತು.
ಉಪ್ಪಿನಂಗಡಿ ಜನ ನಿಬಿಡ ಪ್ರದೇಶದಲ್ಲಿ ಪಟಾಕಿ ವ್ಯಾಪಾರಕ್ಕೆ ಪರವಾನಗಿ: ತೀವ್ರ ವಿರೋಧ
ಸದಸ್ಯರ ಆಕ್ರೋಶಕ್ಕೆ ಕಂಗೆಟ್ಟ ಪಿಡಿಒ, ಶಾಸಕರ ಸೂಚನೆಯಂತೆ ತಾನು ಈ ಪರವಾನಗಿಯನ್ನು ನೀಡಿರುವೆನೆಂದು ಸಭೆಗೆ ತಿಳಿಸಿದರು. ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ತಕ್ಷಣವೇ ಪರವಾನಗಿ ರದ್ದು ಪಡಿಸಲು ಒಕ್ಕೊರಳಲ್ಲಿ ಪಟ್ಟು ಹಿಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ
ಕೊಣಾಜೆಯ ಮಂಗಳಾ ಸಭಾಂಗಣದಲ್ಲಿ ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ನಡೆಯಿತು. ಘಟಿಕೋತ್ಸವದಲ್ಲಿ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪದವಿ ಪ್ರದಾನ ಮಾಡಿದರು.
ಗೂಗಲ್‌ಪೇ, ಫೋನ್‌ ಪೇ ಮೂಲಕ ಬಸ್‌ ಟಿಕೆಟ್‌ ಸೌಲಭ್ಯ ಜಾರಿ: ಖಾಸಗಿ ಬಸ್‌ ಮಾಲೀಕರ ಸಂಘ
ಡಿಜಿಟಲೀಕರಣಕ್ಕೆ ಪೂರಕವಾಗಿ ಸಂಘ ಮೂರು ವರ್ಷಗಳ ಹಿಂದೆ ನಗದು ರಹಿತ ಚಲೋ ಕಾರ್ಡ್‌ ಬಳಕೆಗೆ ತಂದಿತ್ತು. ಇದನ್ನು ‘ಡಿಕೆಬಿಒಎ ಸ್ಟೂಡೆಂಟ್‌ ಕಾರ್ಡ್‌’ ಆಗಿ ಪರಿವರ್ತಿಸಲಾಗುತ್ತಿದ್ದು ಇದರಲ್ಲಿಯೂ ವಿದ್ಯಾರ್ಥಿಗಳಿಗೆ ಶೇ.60 ರಿಯಾಯಿತಿ ದರದ ಪಾಸ್‌ಗಳು ದೊರೆಯಲಿವೆ.
ಬಿ.ಸಿ.ರೋಡಿಗೆ ಬಂದ ಒರಿಗಾಮಿ ಬಸ್‌: ಕಲಾಕೃತಿಗೆ ಭಾರಿ ಮೆಚ್ಚುಗೆ
ಬಂಟ್ವಾಳ ಶಿಕ್ಷಣ ಇಲಾಖೆಯ ಸೂಚನೆಯಂತೆ ಸುಮಾರು ೨೫ಕ್ಕೂ ಅಧಿಕ ಶಾಲೆಗಳ ೧೫೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಮಧ್ಯಾಹ್ನದ ಬಳಿಕ ಸುಮಾರು ಒಂದು ಸಾವಿರಕ್ಕೂ ಅಧಿಕ ಸಾರ್ವಜನಿಕರು ಒರಿಗಾಮಿ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಕೃತಿಯ ಮೂಲವೇ ಕೃಷಿ: ನಳಿನ್ ಕುಮಾರ್
‘ಸಮೃದ್ಧಿ’ ಮಹಾಮೇಳವು ಶನಿವಾರ ಹಾಗೂ ಭಾನುವಾರವು ನಡೆಯಲಿದ್ದು, ಮುಂಜಾನೆ ೯ ಗಂಟೆಯಿಂದ ಸಂಜೆ ೯ ಗಂಟೆಯವರೆಗೆ, ಸಾರ್ವಜನಿಕರಿಗೆ ಪಾಲ್ಗೊಳ್ಳಲು ಸಂಪೂರ್ಣ ಉಚಿತವಾಗಿದೆ.
ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ: ಡಾ.ಆನಂದ್‌
ಉಪಕಾರ್ಮಿಕ ಆಯುಕ್ತ ಸೋಮಣ್ಣ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳಿಂದ ವಿವಿಧ ಕಾರ್ಯಕ್ರಮ ನಡೆಯಿತು.
ಬೋಳಿಯಾರ್‌ ಘಟನೆಗೆ ಹೊರಗಿನವರು ಮೂಗು ತೂರಿಸುವುದು ಬೇಡ: ಯು.ಟಿ.ಖಾದರ್‌
ಬೋಳಿಯಾರ್‌ ಘಟನೆ ಬಗ್ಗೆ ಹೊರಗಿನವರು ಬಂದು ಮಾತನಾಡೋ ಅಗತ್ಯ ಇಲ್ಲ. ಪೊಲೀಸ್‌ ಇಲಾಖೆಯಿಂದ ನ್ಯಾಯ ದೊರಕಿಲ್ಲ ಎಂದು ನನ್ನ ಬಳಿ ಬಂದರೆ ಈ ಬಗ್ಗೆ ಖಂಡಿತಾ ನಾನು ಪರಿಶೀಲಿಸುತ್ತೇನೆ ಎಂದು ಖಾದರ್‌ ಹೇಳಿದರು.
ಬೆಳ್ತಂಗಡಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ವಸತಿ ನಿಲಯದ ವಿದ್ಯಾರ್ಥಿಗಳು ಶೇ .100 ಫಲಿತಾಂಶ ಪಡೆದ ಬಗ್ಗೆ ವಸತಿ ನಿಲಯದ ಕಲ್ಯಾಣಾಧಿಕಾರಿ ಜೋಸೆಫ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಮಂಗಳೂರು ವಿವಿ 42ನೇ ಘಟಿಕೋತ್ಸವ: ರಾಜ್ಯಪಾಲ, ಉನ್ನತ ಶಿಕ್ಷಣ ಸಚಿವರು ಭಾಗಿ
ವಿವಿ ಸಹಕುಲಾಧಿಪತಿ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಆಶಯ ಭಾಷಣ ಮಾಡಲಿದ್ದಾರೆ. ಸಮಾರು ಒಂದು ಗಂಟೆ ಕಾಲ ಸಭಾ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 561
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved