• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ: ಡಾ.ಎಂ.ಎನ್.ಆರ್‌.
ಬ್ಯಾಂಕಿನ ಸಿಬ್ಬಂದಿಗೆ ಗಿಫ್ಟ್ ಕೂಪನ್ ವಿತರಣೆ ಹಾಗೂ ಶಾಖಾ ಮಟ್ಟದಲ್ಲಿ ಸಮಗ್ರ ಸಾಧನೆ ಮಾಡಿದ ಸಿಬ್ಬಂದಿಯನ್ನು ಪುರಸ್ಕರಿಸುವ ಸಮಾರಂಭ ನಡೆಯಿತು.
ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದ ಅಪವಿತ್ರ : ಪುತ್ತೂರಿನಲ್ಲಿ ಖಾಸಗಿ ದೂರು ದಾಖಲು

ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ಎಂಬವರು ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ಕಟೀಲು: ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್‌ಗೆ 60ರ ಅಭಿನಂದನೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತಿ ಸದನದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಅರವತ್ತು ವರ್ಷ ತುಂಬಿದ ಸಂದರ್ಭದಲ್ಲಿ ಸನ್ಮಾನ ಸಮಾರಂಭ ನಡೆಯಿತು.
ಡಾ. ಎಂ. ಪ್ರಭಾಕರ ಜೋಶಿಗೆ ‘ಕಾರಂತ ಪ್ರಶಸ್ತಿ’: ಅಕ್ಟೋಬರ್‌ 10ರಂದು ಮಂಗಳೂರಲ್ಲಿ ಪ್ರಶಸ್ತಿ ಪ್ರದಾನ
ಅಕ್ಟೋಬರ್ ೧೦ರಂದು ಮಂಗಳೂರಿನಲ್ಲಿ ನಡೆಯಲಿರುವ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೈಬರ್‌ ಕ್ರೈಂ ಬ್ರಾಂಚ್‌ ಪೊಲೀಸರೆಂದು ನಂಬಿಸಿ ಲಕ್ಷಾಂತರ ರು. ವಂಚನೆ
ಅಂತಾರಾಷ್ಟ್ರೀಯ ಡ್ರಗ್ಸ್‌ ಪ್ರಕರಣದಲ್ಲಿ ನಿಮ್ಮ ಹೆಸರು ನಮೂದಿಸಿದ್ದು ನಿಮ್ಮನ್ನು ಬಂಧಿಸಲಾಗುವುದು. ಪ್ರಕರಣದಿಂದ ಮುಕ್ತಗೊಳಿಸಲು ಆರೋಪಿಗಳು ಹಣದ ಬೇಡಿಕೆಯಿಟ್ಟರು. ಇದರಿಂದ ಆತಂಕಿತರಾದ ಪಿರ್ಯಾದಿದಾರರು ಹಂತಹಂತವಾಗಿ ಬ್ಯಾಂಕ್‌ ಖಾತೆಯಿಂದ 35 ಲಕ್ಷ ರು. ವರ್ಗಾಯಿಸಿದ್ದಾರೆ. ಬಳಿಕ ವಂಚನೆ ಒಳಗಾಗಿರುವುದು ಗೊತ್ತಾಗಿ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ.
ವನಜ ರಂಗಮನೆ ಪ್ರಶಸ್ತಿಗೆ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ
ಅಕ್ಟೋಬರ್‌ 6ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ರಂಗಮನೆಯ ಅಧ್ಯಕ್ಷರಾದ ಡಾ. ಜೀವನರಾಂ ಸುಳ್ಯ ತಿಳಿಸಿದ್ದಾರೆ.
ಮಾನವ ಸಂಪನ್ಮೂಲ ಸದ್ಬಳಕೆಯಿಂದ ಭಾರತ ‘ಗ್ಲೋಬಲ್‌ ಸೂಪರ್ ಪವರ್‌’
ಆದಿತ್ಯ ಬಿರ್ಲಾ ಸಮೂಹದ ಮಾನವಸಂಪನ್ಮೂಲ ವಿಭಾಗದ ಮಾಜಿ ನಿರ್ದೇಶಕ ಸಂತೃಪ್ತ ಗುಪ್ತ ದಿಕ್ಸೂಚಿ ಭಾಷಣ ಮಾಡಿದರು. ಎನ್‌ಐಪಿಎಂ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಚ್.ರಾಜಾ ಶುಭಹಾರೈಸಿದರು.
ದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್‌ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಅಕ್ರಮ ಮರಳು ದಂಧೆ ವಿರುದ್ಧ ಮಂಗಳೂರಲ್ಲಿ ಭಾರಿ ಪ್ರತಿಭಟನೆ
ಕೆಥೋಲಿಕ್‌ ಸಭಾ ನೇತೃತ್ವದಲ್ಲಿ ಬಲ್ಮಠದಿಂದ ಮಿನಿ ವಿಧಾನಸೌಧ ವರೆಗೆ ಮೆರವಣಿಗೆ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಸಲಾಯಿತು.
ಮೂಡುಬಿದಿರೆ: ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ತಾಲೂಕು ಘಟಕದ ಕಾರ್ಯದರ್ಶಿ ಉಷಾ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 672
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved