• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಸ್ಕಾಂ: ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ
ರಾಜ್ಯದ 31 ಜಿಲ್ಲೆಗಳಲ್ಲಿ ಸರ್ಕಾರ- ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಹೊಸದಾಗಿ 1190 ಇವಿ ಚಾರ್ಜಿ೦ಗ್‌ ಕೇ೦ದ್ರಗಳು, 2380 ಇವಿ ಚಾರ್ಜರ್‌ಗಳನ್ನು ಸ್ಥಾಪಿಸಲಾಗುತ್ತಿದೆ.
ಇಂದು ‘ತುಡರ್’ ತುಳು ಸಿನಿಮಾ ತೆರೆಗೆ
ಈಗಾಗಲೇ ತುಡರ್ ಸಿನೆಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನೆಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ
ರಾಜ್ಯಾದ್ಯಂತ 193 ಕೆರೆಗಳ ಪುನಶ್ಚೇತನ ಕಾರ್ಯ ಯಶಸ್ವಿ
ಹೆಸರೇ ಸೂಚಿಸುವಂತೆ ನಮ್ಮೂರು-ನಮ್ಮಕೆರೆ ಜನಸಹಭಾಗಿತ್ವದ ಕಾರ್ಯಕ್ರಮವಾಗಿದೆ. ಪ್ರಸ್ತುತ ವರ್ಷ ಯೋಜನೆಯ 13.44 ಕೋಟಿ ರು. ಅನುದಾನದಲ್ಲಿ ರಾಜ್ಯಾದ್ಯಂತ ಒಟ್ಟು 193 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ.
ಬೆಳ್ತಂಗಡಿ ತಾಲೂಕು ಹೆದ್ದಾರಿ ಕಾಮಗಾರಿ ಸ್ಥಳಗಳಿಗೆ ಡಿಸಿ ಭೇಟಿ, ವೀಕ್ಷಣೆ
ಡಾಮಾರಿಕರಣ ಪೂರ್ಣಗೊಂಡಿರುವ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಎರಡು ಅಡಿಗಿಂತ ಅಧಿಕ ಅಂತರವಿದೆ, ಇದರಿಂದ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುತ್ತಿರುವ ಕುರಿತು ಸ್ಥಳೀಯರು ಡಿಸಿ ಅವರ ಗಮನಕ್ಕೆ ತಂದರು.
ಮ್ಯಾಗ್ನಮ್ 2024 ದಿ ಮಂಥನ ಸ್ಪರ್ಧೆ: ಎಸ್ ಡಿ ಎಂ ರನ್ನರ್ ಅಪ್
ಬಿಜಿನೆಸ್ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೇಯಸ್ ಮತ್ತು ಶ್ರಾವ್ಯ ಎಸ್. ಅವರು ಮೊದಲ ಸ್ಥಾನ ಗಳಿಸಿದ್ದಾರೆ.
ದೇವರ ಒಳಾಂಗಣ ಪ್ರವೇಶ: ಕುಕ್ಕೆಯಲ್ಲಿ ನಿತ್ಯೋತ್ಸವ ಸಮಾಪ್ತಿ
ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಕ್ಷೇತ್ರದಲ್ಲಿ ಉತ್ಸವಗಳು ಕೊನೆಯಾಗಿವೆ.
ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್‌ ಆಗ್ರಹ
ರಾಜ್ಯದಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸೀಟು ಪಡೆದಿರುವ ಬಗ್ಗೆ ಆತ್ಮಾವಲೋಕನ ನಡೆಸಲಾಗುವುದು. ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.
ಬಂಟ್ವಾಳ ತಾಲೂಕಿನಲ್ಲಿ ಮಳೆ ಹಾನಿ, ಇಬ್ಬರಿಗೆ ಗಾಯ
ಘಟನಾ ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕೆಸರುಮಯ ಕಲ್ಲಡ್ಕದಲ್ಲಿ ಸುಗಮ ಸಂಚಾರಕ್ಕೆ ತಾತ್ಕಾಲಿಕ ಪರಿಹಾರ ಕೈಗೊಳ್ಳಿ: ಡಿಸಿ ಸೂಚನೆ
ವಿವಿಧೆಡೆಗಳಲ್ಲಿ ಹೆದ್ದಾರಿ ದಾಟುವುದಕ್ಕೆ ರ‍್ಯಾಂಪ್ ಮಾದರಿ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇವೆ, ತಹಸೀಲ್ದಾರ್‌ ಅವರು ಈ ಕುರಿತು ನಿಗಾ ವಹಿಸುತ್ತಾರೆ , ಮೂರ್ನಾಲ್ಕು ದಿನಗಳಲ್ಲಿ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಡಿಸಿ ತಿಳಿಸಿದರು.
ಮೂಡುಬಿದಿರೆ ಜೈನಮಠದಲ್ಲಿ ಸರಣಿ ತಾಳಮದ್ದಲೆ ಕಾರ್ಯಕ್ರಮಕ್ಕೆ ಚಾಲನೆ
ತಾಳಮದ್ದಲೆಯ ಪ್ರಾಯೋಜಕ ಭುಜಬಲಿ ಧರ್ಮಸ್ಥಳ ಹಾಗೂ ಯಕ್ಷಗಾನ ಪೋಷಕ ಶೈಲೈಂದ್ರ ಕುಮಾರ್ ಅವರನ್ನು ಸ್ವಾಮೀಜಿ ಗೌರವಿಸಿದರು.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 561
  • next >
Top Stories
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
ಇಸ್ರೋದ ರಾತ್ರಿ ಕಣ್ಗಾವಲು ಉಪಗ್ರಹ ಇಂದು ಉಡ್ಡಯನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved