• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ಕಾಂಗ್ರೆಸ್‌ಗೊಂದು ನ್ಯಾಯವೇ: ಭಂಡಾರಿ
ಮಂಗಳೂರು ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್‌ಗೊಂದು ನ್ಯಾಯವಾ ಎಂದು ಪ್ರಶ್ನಿಸಿದರು.
ಎಂಜಿನಿಯರ್‌ಗಳಿಗೆ ವಿಶ್ವೇಶ್ವರಯ್ಯ ಮಾದರಿ: ರಾಜೇಂದ್ರ ಕಲ್ಬಾವಿ
ರಾಜೇಂದ್ರ ಕಲ್ಬಾವಿ ಅವರಿಗೆ ಸಿವಿಲ್ ಎಂಜಿನಿಯರ್‌ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗಾಗಿ ರೋಟರಿ ಸಂಸ್ಥೆಯ ಆದರ್ಶ ಎಂಜಿನಿಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ: ಜಿಲ್ಲಾಧಿಕಾರಿ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ಬುಧವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದರು.
ಕುತ್ಲೂರಿಗೆ ರಾಷ್ಟ್ರಪ್ರಶಸ್ತಿ ಪುರಸ್ಕಾರ : ಸ್ಥಳೀಯಾಡಳಿತಕ್ಕೆ ಪರಿಸರ ಸ್ವಚ್ಛತೆಯ ಸವಾಲು

ಕಠಿಣ ದಾರಿಯನ್ನು ಹೊಂದಿರುವ, ಸುಮಾರು 350 ಮನೆಗಳಿರುವ ಕುತ್ಲೂರು ಎಂಬ ಪುಟ್ಟ ಹಳ್ಳಿ ಇನ್ನು ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೊತ್ತುಕೊಳ್ಳಬೇಕಾಗಿ ಬರಬಹುದೇ ಎಂಬ ಶಂಕೆ ಪರಿಸರ ಪ್ರಿಯರಲ್ಲಿ ಮೂಡತೊಡಗಿದೆ.

ಎಲ್ಲರಿಗೂ ಸಮಾನ ನ್ಯಾಯ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ: ಸಂದೇಶ್ ಪಿ ಜಿ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಕರ್ನಾಟಕ ದಲಿತ ಚಳವಳಿಗೆ 50 ಸಂಭ್ರಮ; ಆಚರಣಾ ಸಮಿತಿ ಅಸ್ತಿತ್ವಕ್ಕೆ
ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸಮುದಾಯ ಪಕ್ಷ, ಸಂಘಟನೆಗಳ ಬೇಧವಿಲ್ಲದೆ ಗ್ರಾಮವಾರು, ಸಮುದಾಯವಾರು, ಪಕ್ಷವಾರು ಮುಖಂಡರು, ಯುವ ಕಾರ್ಯಕರ್ತರನ್ನೊಳಗೊಂಡ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲಾಗಿದೆ.
ಪ್ರಜಾಪ್ರಭುತ್ವದಲ್ಲಿ ರಾಜಕೀಯ ಮುಖ್ಯ, ಹಣಕ್ಕಾಗಿ ರಾಜಕೀಯಕ್ಕೆ ಬರಬೇಡಿ : ನ್ಯಾ. ಸಂತೋಷ್‌ ಹೆಗ್ಡೆ

ವಿವಿ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 45 ವರ್ಷಗಳಲ್ಲಿ ವಿವಿಯ ಕೊಡುಗೆ ಮಹತ್ತರವಾದ್ದು. ಅಂತಹ ವಿವಿಯನ್ನು ಉಳಿಸಿಕೊಳ್ಳುವ ಕೆಲಸ ಆಗಬೇಕು.  

ಮಂಗಳೂರು- ಸುರತ್ಕಲ್‌: ನುಚ್ಚು ನೂರಾದ ಹೆದ್ದಾರಿ!
ಕೂಳೂರು- ಬೈಕಂಪಾಡಿ- ಕುಳಾಯಿ ಪ್ರದೇಶ ಅತಿ ಹೆಚ್ಚು ಹದಗೆಟ್ಟಿದೆ. ಕಳೆದ ವರ್ಷ ಹಾಕಿದ ತೇಪೆ ರಸ್ತೆಯುದ್ದಕ್ಕೂ ಎದ್ದು ಸರ್ಕಸ್‌ ಮಾಡುತ್ತಾ ಸಂಚರಿಸಬೇಕು. ಇದು ಈ ಬಾರಿ ಮಾತ್ರ ಅಲ್ಲ, ಪ್ರತಿ ವರ್ಷದ ಗೋಳು. ಈಗಂತೂ ಎಂದೂ ಇಲ್ಲದಷ್ಟು ಭಾನಗಡಿ ಸೃಷ್ಟಿಯಾಗಿದೆ. ಆದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜನಪ್ರತಿನಿಧಿಗಳು ಎಚ್ಚೆತ್ತ ಲಕ್ಷಣ ಕಾಣುತ್ತಿಲ್ಲ.
ಮೇಲ್ನೋಟಕ್ಕೆ ಆರೋಪ ಹಿನ್ನೆಲೆ, ಸಿಎಂ ರಾಜಿನಾಮೆ ಒಳಿತು: ನ್ಯಾ. ಸಂತೋಷ್‌ ಹೆಗ್ಡೆ
ಸಿದ್ದರಾಮಯ್ಯನವರು ಆರೋಪಿತನಲ್ಲವೆಂದು ತೀರ್ಪು ಬಂದಲ್ಲಿ ಮತ್ತೆ ಸಿಎಂ ಆಗಬಹುದು. ಹೈಕೋರ್ಟ್‌ ತೀರ್ಪು ಬರುವ ಬರುವ ಮೊದಲು ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದರು, ಈಗ ಮೇಲ್ನೋಟಕ್ಕೆ ತಪ್ಪು ಕಂಡಿಬಂದಿದೆ ಎಂದು ಕೋರ್ಟ್‌ ಹೇಳಿದೆ. ಹೀಗಾಗಿ ಸಿಎಂ ಹೇಳಿದ್ದು ಸರಿ ಇಲ್ಲ ಎಂದಾಯ್ತಲ್ಲ ಎಂದು ಸಂತೋಷ್‌ ಹೆಗ್ಡೆ ಹೇಳಿದರು.
40 ದಿನದಲ್ಲಿ ಸಮಸ್ಯೆ ಬಗೆಹರಿಸಲು ಶ್ರಮಿಸಿದ ಸಂಸದಗೆ ಶ್ಲಾಘನೆ
ಜೆಬಿಎಫ್‌-ಜಿಎಂಪಿಎಲ್‌(ಗೇಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರ ಕೇವಲ 40 ದಿನಗಳಲ್ಲಿ ಬಗೆಹರಿಸಿ ಕೊಟ್ಟಿರುವ ಹಿನ್ನೆಲೆಯಲ್ಲಿ ಕ್ಯಾ. ಚೌಟ ಅವರು ಮಂಗಳೂರಿನ ಜೆಬಿಎಫ್‌ ಪಿಡಿಎಫ್‌ ಉದ್ಯೋಗಸ್ಥರ ಪರವಾಗಿ ಬುಧವಾರ ದೆಹಲಿಯಲ್ಲಿ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 672
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved