• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಜಿಲ್ಲೆಗಳಲ್ಲಿ ಡೇ ಕೇರ್‌ ಕೀಮೊಥೆರಪಿ ಕೇಂದ್ರ: ಗುಂಡೂರಾವ್‌
ದ.ಕ. ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಈ ಕೇಂದ್ರ ಆರಂಭಿಸಲು ಬೇಕಾದ ಎಲ್ಲ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಕಿಮೋಥೆರಪಿಗೆ ನುರಿತ ತಜ್ಞರ ಅಗತ್ಯ ಇರುವುದರಿಂದ ಪ್ರತಿ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮಂಗಳೂರಿನಲ್ಲಿ ಯೇನೆಪೋಯ ಆಸ್ಪತ್ರೆ ಜತೆ ಒಪ್ಪಂದ ಮಾಡಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.
ನನ್ನ ವಿರುದ್ಧದ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಶಾಸಕ ಜಿ.ಟಿ. ದೇವೇಗೌಡ

 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದಲ್ಲಿ ಶಾಸಕನಾದ ನನ್ನ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿರುವ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ ಎಂದು ಶಾಸಕ ಜಿ.ಟಿ.ದೇವೇ ಗೌಡ ಪ್ರತಿಕ್ರಿಯಿಸಿದ್ದಾರೆ.

ಕಟೀಲು ವಿದ್ಯಾಲಯದಲ್ಲಿ ತುಳು ಲಿಪಿ ಕಲಿತ 300 ವಿದ್ಯಾರ್ಥಿಗಳು
ಕಟೀಲು ಸಮೂಹ ವಿದ್ಯಾಸಂಸ್ಥೆಗಳ ಮುನ್ನೂರು ವಿದ್ಯಾರ್ಥಿಗಳು ತುಳು ಲಿಪಿ ಬರೆಯಲು ಓದಲು ಕಲಿತು ಪರೀಕ್ಷೆಯನ್ನೂ ಬರೆದಿದ್ದಾರೆ. ತುಳುಲಿಪಿ ಕಲಿತವರಿಗೆ ಪ್ರಮಾಣಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ವಿಟ್ಲ ಕಂದಾಯ ನಿರೀಕ್ಷಕರಿಗೆ ನಿಂದನೆ, ಕರ್ತವ್ಯಕ್ಕೆ ಅಡ್ಡಿ: ಸೂಕ್ತ ಕ್ರಮಕ್ಕೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ವಕ್ಫ್ ಕಾಯ್ದೆ ರದ್ದುಗೊಳಿಸದಿದ್ದರೆ ತೀವ್ರ ಹೋರಾಟ: ಭಾರತೀಯ ಕಿಸಾನ್ ಸಂಘ ಎಚ್ಚರಕೆ
ಸರ್ಕಾರಿ ಆಸ್ಪತ್ರೆಯ ಮುಂಭಾಗದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಜಾಥದ ಮೂಲಕ ಸಾಗಿ ಪ್ರಭಾರ ತಹಸೀಲ್ದಾರ್ ಪಿ. ಶ್ರವಣ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಆಂಬುಲೆನ್ಸ್‌ ನೀಡಿದ ಪ್ರಾಣಾಸ್ತ್ರ ಟ್ರಸ್ಟ್ ಕಾರ್ಯ ಶ್ಲಾಘನೀಯ: ವಜ್ರದೇಹಿ ಸ್ವಾಮೀಜಿ
ಕಾರ್ಯಕ್ರಮದಲ್ಲಿ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಲಾಂಚುಲಾಲ್ ಅವರನ್ನು ಸನ್ಮಾನಿಸಲಾಯಿತು.
ಉದ್ಯಮಿ ನಾರಾಯಣ ಪಿ.ಎಂ.ಗೆ ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ
ಸೊಸೈಟಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳಲ್ಲಿ ತಾಂತ್ರಿಕತೆಯ ಬಳಕೆಯೊಂದಿಗೆ ಉತ್ತಮ ಆಡಳಿತದ ನಿರೀಕ್ಷೆಯನ್ನು ಮೂಡುಬಿದಿರೆ ಸೊಸೈಟಿ ಈಗಾಗಲೇ ಸಮರ್ಪಕವಾಗಿ ನಿರ್ವಹಿಸಿದೆ ಎಂದರು.
ನಗರಸಭೆಯಲ್ಲಿ ಸಿಬ್ಬಂದಿ ಕೊರತೆ: ಶಾಸಕರೊಂದಿಗೆ ಚರ್ಚಿಸಲು ಸದಸ್ಯರ ಆಗ್ರಹ
ಪುತ್ತೂರು ನಗರಸಭಾ ಸಮಾನ್ಯ ಸಭೆಯು ಶುಕ್ರವಾರ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅಧ್ಯಕ್ಷತೆಯಲ್ಲಿ ನಗರಸಭಾ ಸಭಾಂಗಣದಲ್ಲಿ ನಡೆಯಿತು.
ಇಂದು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬಾಲಕೃಷ್ಣ ಕೊಳತ್ತಾಯರಿಗೆ ಸನ್ಮಾನ
ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇವುಗಳ ವತಿಯಿಂದ ಈ ಗೌರವಾರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಶ್ರೀರಾಮ ತ್ಯಾಗದ ರೂಪವಾದರೆ ಹನುಮಮತ ಸೇವೆಯ ರೂಪ: ಒಡಿಯೂರು ಸ್ವಾಮೀಜಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ೧೭ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಲೋಕ ಕಲ್ಯಾಣಾರ್ಥವಾಗಿ ಶ್ರೀ ರಾಮನಾಮತಾರಕ ಹವನಪೂರ್ವಕ ಶ್ರೀ ಹನುಮಯಾಗ ನಡೆಯಿತು.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved