• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ಬೆಳ್ತಂಗಡಿಯ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ
ದೇಶದ್ಯಾಂತ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ. ಇದರಿಂದಾಗಿ ಭವಿಷ್ಯದಲ್ಲಿ ಕುತ್ಲೂರು ಗ್ರಾಮಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದೆ.
ಮಂಗಳೂರಿನ ಈ ‘ಸ್ಮಾರ್ಟ್‌’ ರಸ್ತೆಯಲ್ಲಿ ಕಟ್ಟೋದು, ಕೆಡವೋದೆ ಕೆಲಸ!
ಕಟ್ಟಲೆಂದೇ ಕೆಡಹುವುದು ಹಾಗೂ ಕೆಡವಲೆಂದೇ ಕಟ್ಟುವುದಕ್ಕೆ ಜ್ವಲಂತ ನಿದರ್ಶನ- ಮಂಗಳೂರಿನ ಕ್ಲಾಕ್‌ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗಿನ ‘ಸ್ಮಾರ್ಟ್‌ ರಸ್ತೆ’! ಈ ರಸ್ತೆ ಅವಾಂತರದ ಕುರಿತು ಬೆಳಕು ಚೆಲ್ಲುವ ವಿಶೇಷ ವರದಿ ಇದು
ಶ್ರೀಮತಿ ಶೆಟ್ಟಿ ಕೊಂದು 29 ತುಂಡು ಮಾಡಿ ಎಸೆದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಎಂಬವರ ಕೊಲೆ ಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ.
ಗಡಾಯಿಕಲ್ಲು ಸಂದರ್ಶನ ನಿರ್ಬಂಧ ತೆರವು: ಆನ್‌ಲೈನ್ ನೋಂದಣಿ ಕಡ್ಡಾಯ
ಪ್ರಸಿದ್ಧ ಪ್ರವಾಸೀ ತಾಣ ನರಸಿಂಹ ಗಢ (ಗಡಾಯಿ ಕಲ್ಲು) ಪ್ರವೇಶ ನಿರ್ಬಂಧ ರದ್ದಾಗಿದೆ.ಗಢಾಯಿಕಲ್ಲು ಪ್ರದೇಶ ಸಂದರ್ಶನಕ್ಕೆ ವಯಸ್ಕರಿಗೆ ಟಿಕೆಟ್ ದರ 150 ರು., ಮಕ್ಕಳಿಗೆ 25 ರು. ವಿಧಿಸಲಾಗಿದೆ. ಇಲಾಖೆ ನಿಗದಿಪಡಿಸಿದ ವೆಬ್‌ಸೈಟ್ (Kuduremukhana- tionalpark.in) ನಲ್ಲಿ ನೋಂದಾಯಿಸಿದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಮಾಸ್‌ ಅಡಕೆ ವ್ಯವಹಾರ ದ್ವಿಗುಣ ಗುರಿ: ಸವಣೂರು ಸೀತಾರಾಮ ರೈ
ಮಾಸ್ ಸಂಸ್ಥೆಯ ಮೂಲಕ ಅಡಕೆ ಖರೀದಿ ಹಾಗೂ ಮಾರಾಟ ದ್ವಿಗುಣ ಮಾಡುವ ಗುರಿ ಇಟ್ಟಿಕೊಂಡಿದ್ದೇವೆ. ಸಂಘದ ಲಾಭಾಂಶ ಹೆಚ್ಚಿಸಲು ಸರಕಾರದಿಂದ ೫ ಕೋಟಿ ಷೇರು ಬಂಡವಾಳಕ್ಕೆ ಮನವಿ ಮಾಡಿದ್ದೇವೆ ಎಂದು ಮಂಗಳೂರು ಕೃಷಿಕರ ಸಹಕಾರ ಸಂಘ (ಮಾಸ್)ನ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹೇಳಿದ್ದಾರೆ.
ಸಿಎಂ ರಾಜೀನಾಮೆ ನೀಡಿ ಮೇಲ್ಪಂಕ್ತಿ ಹಾಕಲಿ: ಪ್ರತಾಪ್‌ ಸಿಂಹ ಆಗ್ರಹ
ಮುಖ್ಯಮಂತ್ರಿ ಸಿದ್ದಾರಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಬೇಕು ಹಾಗೂ ಅವರ ಪತ್ನಿಯ ಹೆಸರಲ್ಲಿ ಮಾಡಿರುವ 14 ಸೈಟನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಭಜನೆ ಜನತಾ ವೇದ: ಉಜಿರೆ ಅಶೋಕ ಭಟ್‌
ಭಜನೆ ಜನತಾ ವೇದವಾಗಿದ್ದು ಮನ, ವಚನ, ಕಾಯದಿಂದ ಪರಿಶುದ್ಧರಾಗಿ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಪರಮಾತ್ಮನ ಸಾಕ್ಷಾತ್ಕಾರ ಸಾಧ್ಯವಾಗುತ್ತದೆ ಎಂದು ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಹೇಳಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ೨೬ನೇ ವರ್ಷದ ಭಜನಾ ಕಮ್ಮಟದ ೩ನೇ ದಿನದ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ನಿರ್ವಹಣಾ ವೆಚ್ಚ ಪಾವತಿ ಸಮಸ್ಯೆ: ಹೆದ್ದಾರಿ ಟ್ರಾಫಿಕ್ಕ್‌ ಜಾಂನಿಂದ ಜನತೆ ಪರದಾಟ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಅಪಘಾತಕ್ಕೀಡಾದರೆ ತ್ವರಿತ ಸ್ಪಂದನೆ ನೀಡುವ ಸ್ಥಳೀಯ ಕ್ರೇನ್ ಮಾಲಕರಿಗೆ , ಅಂಬುಲೆನ್ಸ್ ವಾಹನ ಚಾಲಕರಿಗೆ ಕೆ ಎಸ್ ಆರ್ ಟಿಸಿ ಯಿಂದ ಸೂಕ್ತ ನಿರ್ವಹಣಾವೆಚ್ಚವನ್ನು ಪಾವತಿಸುತ್ತಿಲ್ಲ ಎಂಬ ಕಾರಣ ನೀಡಿ , ರಾಜ್ಯ ರಾಸ್ತೆ ಸಾರಿಗೆ ಸಂಸ್ಥೆಯ ಅಪಘಾತದ ವೇಳೆ ತ್ವರಿತ ಸ್ಪಂದನೆ ನೀಡಲು ಯಾರೂ ಮುಂದಾಗುತ್ತಿಲ್ಲ ಎಂಬ ಗಂಭೀರ ಆರೋಪ ವ್ಯಕ್ತವಾಗಿದೆ.
ಅಮಾಯಕರ ಬಂಧನ ಆರೋಪ: ಸುಳ್ಯ ಪೊಲೀಸ್ ಠಾಣೆ ಎದುರು ಹಿಂದು ಸಂಘಟನೆಗಳ ಪ್ರತಿಭಟನೆ
ಯುವತಿಗೆ ಬಸ್‌ನಲ್ಲಿ ಕಿರುಕುಳ ನೀಡಿ ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಸೋಮವಾರ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮಂಗಳವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸುಳ್ಯ ಪೋಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಾಯಿತು.
ಈ ದಸರಾ ರಜೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ನಲ್ಲಿ ಮಂಗಳೂರಿನಿಂದ ಪ್ರವಾಸ ಅವಕಾಶ
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು- ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 672
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved