• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾಭಾರತಿ ಸಮಾಜ ಸೇವೆ ಕಾರ್ಯ ಎಲ್ಲರಿಗೂ ಮಾದರಿ: ತಿಪ್ಪೇಸ್ವಾಮಿ
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕೊಕ್ಕಡದಲ್ಲಿರುವ ಪುನಶ್ಚೇತನ ಕೇಂದ್ರ ರಾಜ್ಯಕ್ಕೇ ಮಾದರಿಯಾಗಿದೆ. ಇದೀಗ ವಿಸ್ತರಿತ ಸೇವೆಗಾಗಿ ಸೇವಾಭಾರತಿಯ 20ನೇ ವರ್ಷದ ಸಂಭ್ರಮದಲ್ಲಿ ಎರಡು ಮಹತ್ವದ ಕಾರ್ಯಗಳನ್ನು ಆಯೋಜಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ಒತ್ತಡಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದೆ.
27ರಿಂದ ಕುಕ್ಕೆ ವಾರ್ಷಿಕ ಜಾತ್ರೋತ್ಸವ: ರಥಗಳಿಗೆ ಗೂಟ ಪೂಜೆ
ಅರ್ಚಕರು ಪೂರ್ವಶಿಷ್ಟ ಸಂಪ್ರದಾಯದಂತೆ ರಥ ಕಟ್ಟಲಿರುವ ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರರಿಗೆ ರಥಕಟ್ಟಲು ಪ್ರಸಾದ ರೂಪದಲ್ಲಿ ವೀಳ್ಯವನ್ನು ನೀಡಿದರು.
ಮಂಗಳೂರು ವಿವಿ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿ ಸಮೂಹ ಬೃಹತ್‌ ಪ್ರತಿಭಟನೆ
ಕೊಣಾಜೆ ಠಾಣೆ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಸಾವಿರಾರು ವಿದ್ಯಾರ್ಥಿಗಳು ನುಗ್ಗಿದರೂ ಐದಾರು ಪೊಲೀಸರಿಂದ ಭದ್ರತೆಯಿಂದ ಲೋಪ ನಡೆದಿದೆ. ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸದೆ ಕೊಣಾಜೆ ಪೊಲೀಸರು ವೈಫಲ್ಯವೆಸಗಿದ್ದಾರೆ. ಪೊಲೀಸರ ಲಾಠಿ ತಾಗಿ ಗಾಜು ಒಡೆದಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.
ಮತದಾರರ ಓಲೈಕೆಗೆ ಗೃಹಲಕ್ಷ್ಮಿಯನ್ನು ‘ಮತಲಕ್ಷ್ಮಿ’ ಮಾಡಲು ಕಾಂಗ್ರೆಸ್‌ ಯತ್ನ: ಕ್ಯಾ.ಚೌಟ
ನೀತಿ ಸಂಹಿತೆ ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಈ ಕೂಡಲೇ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಯತ್ನ, ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ: ಕಂಚಿ ಶ್ರೀ
ಧರ್ಮಸ್ಥಳದ ಧರ್ಮಾಧಿಕಾರಿಯೂ, ದಾನಾಧಿಕಾರಿಯೂ ಆದ ವೀರೇಂದ್ರ ಹೆಗ್ಗಡೆಯವರನ್ನು ‘ಮಲೆನಾಡು ರತ್ನ’ ಬಿರುದು ನೀಡಿ ಸ್ವಾಮೀಜಿ ಗೌರವಿಸಿದರು.
ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೀತಾರಾಮ ತೋಳ್ಪಾಡಿತ್ತಾಯಗೆ ಅಭಿನಂದನಾ ಕಾರ್ಯಕ್ರಮ
ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಮಾತನಾಡಿ ತೋಳ್ಪಾಡಿತ್ತಾಯರ ಕಲಾ ಸೇವೆಯ ಗುಣಮಟ್ಟ ಅತ್ಯುತ್ತಮವಾದದ್ದು. ಅವರು ಸರ್ವಶ್ರೇಷ್ಠ ಕಲಾವಿದರ ಗರಡಿಯಲ್ಲಿ ಪಳಗಿದವರು ಎಂದು ಅಭಿನಂದಿಸಿದರು.
ಮಂಗಳೂರು ವಿಭಾಗದಲ್ಲಿ ತೆರಿಗೆ ಸಂಗ್ರಹದಲ್ಲಿ ಕುಂಠಿತ ಪ್ರಗತಿ: ಜಂಟಿ ಆಯುಕ್ತ ಕುಮಾರ್‌
ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ(ಕೆಸಿಸಿಐ) ಆಶ್ರಯದಲ್ಲಿ ಬುಧವಾರ ‘ಬಡ್ಡಿ ಮತ್ತು ದಂಡ ರಿಯಾಯಿತಿಗಾಗಿ ಜಿಎಸ್‌ಟಿ ಅಡಿ ಹೊಸ ಕರ ಸಮಾಧಾನ ಯೋಜನೆ’ ಕುರಿತು ಕಾರ್ಯಾಗಾರ ನಡೆಯಿತು.
ಇಂದಿನಿಂದ ಫಾದರ್‌ ಮುಲ್ಲರ್‌ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮ
ದೇರಳಕಟ್ಟೆಯ ಫಾದರ್‌ ಮುಲ್ಲರ್‌ ಹೋಮಿಯೋಪತಿ ಫಾರ್ಮಾಸುಟಿಕಲ್‌ ವಿಭಾಗದ 20ನೇ ವರ್ಷಾಚರಣೆ ನ.16ರಂದು ಬೆಳಗ್ಗೆ 10 ಗಂಟೆಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ರೆ.ಫಾ. ನೆಲ್ಸನ್‌ ತಿಳಿಸಿದರು.
ಯುವ ಜನಾಂಗ ಸಾಮರ್ಥ್ಯ ಸದುಪಯೋಗಪಡಿಸಿಕೊಳ್ಳಬೇಕು: ಶರತ್
ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ಹಾಗೂ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved