ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಟೋಬರ್ 13ರಂದು ಸುಬ್ರಹ್ಮಣ್ಯ ಭಟ್ ಮಾಂಬಾಡಿಗೆ ಶ್ರೀಹರಿಲೀಲಾ ಯಕ್ಷನಾದ ಪುರಸ್ಕಾರ
ಯಕ್ಷಗಾನದ ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನಾಲ್ಕನೇ ವರ್ಷದ ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿಯನ್ನು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪ್ರದಾನ ಮಾಡಲಾಗುತ್ತದೆ.
ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿ: ಪೊಲೀಸ್ ದಾಳಿ
ಪರಾರಿಯಾಗಿರುವ ಆರೊಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿದ್ದ ೯೬ ಕೆ.ಜಿ. ಗೋ ಮಾಂಸ, ಒಂದು ಬೈಕ್ ಹಾಗೂ ಒಂದು ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ವಿಲೀನದಿಂದ ರಾಷ್ಟ್ರೀಕೃತ ಬ್ಯಾಂಕ್ಗಳು ಜನರಿಂದ ದೂರಾಗುತ್ತಿವೆ: ರಾಜೇಂದ್ರ ಕುಮಾರ್
ಸಂಘವು ವಿಂಶತಿ ಸಂಭ್ರಮದವರೆಗೆ ತಲುಪಲು ಶ್ರಮಿಸಿದ ಎಲ್ಲರನ್ನೂ ಅಭಿನಂದಿಸಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ಜಿಲ್ಲೆಯ ರೈತರಿಗೆ ಗೆಲುವು ತಂದಿದೆ ಎಂದರು.
ರಾಜ್ಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ ೪೬ ಪದಕ
೧೬ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆಕಾಶ್ ೮೦ ಮೀ. ಹರ್ಡಲ್ಸ್ನಲ್ಲಿ ಹಾಗೂ ೨೩ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆ ಮಾಡಿದ್ದಾರೆ.
ವಿಟ್ಲ ಮುಡ್ನೂರು ಗ್ರಾಮದಲ್ಲಿ ಮಹಿಳೆಯರಿಂದ ಜಲಕ್ರಾಂತಿ
ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯಲ್ಲಿ ಚಿಗುರು ಸಂಜೀವಿನಿ ಒಕ್ಕೂಟ ಆರಂಭವಾಗಿ 3 ವರ್ಷಗಳಾಗಿದೆ. ಮನೆಯ ಕೆಲಸದಲ್ಲಷ್ಟೇ ದಿನದೂಡುತ್ತಿದ್ದ ಮಹಿಳೆಯರಿಗೆ ಒಕ್ಕೂಟದಿಂದ ಉದ್ಯೋಗದ ಅವಕಾಶ ಸಿಕ್ಕಂತಾಗಿದ್ದು, ಕೆಲವು ಸದಸ್ಯರು ಬೇಕರಿ ಉತ್ಪನ್ನ ತಯಾರಿ, ಮಲ್ಲಿಗೆ ಕೃಷಿಯಂತಹ ಸ್ವಉದ್ಯೋಗದ ಮೂಲಕ ಬದುಕು ಕಂಡುಕೊಂಡಿದ್ದಾರೆ.
ಶೋಷಣೆ ತಡೆ ಹೆಸರಲ್ಲಿ ಇನ್ನಷ್ಟು ಕಮಿಟಿ ಮಾಡಿದರೆ ಚಿತ್ರರಂಗಕ್ಕೆ ತೊಂದರೆ: ಗುರುಕಿರಣ್
ರೇಣುಕಾಸ್ವಾಮಿ ಕೊಲೆ ಪ್ರಕರಣ ದರ್ಶನ್ನ ವೈಯಕ್ತಿಕ ವಿಚಾರ. ಸಿನಿಮಾಕ್ಕೂ ಅದಕ್ಕೂ ಸಂಬಂಧ ಇಲ್ಲ. ಸಿನಿಮಾ ನಟ ಆಗಿದ್ದಕ್ಕೆ ಮಾಡಿದ ಕೊಲೆ ಅಲ್ಲ. ಅದು ಅವರದ್ದು ವೈಯಕ್ತಿಕ ಎಂದು ಗುರುಕಿರಣ್ ಪ್ರತಿಕ್ರಿಯಿಸಿದರು.
ದೇಶದ್ರೋಹಿಗಳ ವಿರುದ್ಧ ಹೋರಾಟದ ಧ್ವನಿ ಮೊಳಗಲಿ: ತುಷಾರ್ ಗಾಂಧಿ
‘ಆನ್ ದಿ ಟ್ರಾಯಲ್ ಆಫ್ ಗಾಂಧೀಸ್ ಫುಟ್ಸ್ಟೆಫ್ಸ್’ ಮತ್ತು ‘ಬಿಫೋರ್ ಐ ರಿಟರ್ನ್ ಟು ದಿ ಸಾಯಿಲ್’ ಪುಸ್ತಕವನ್ನು ನಿಟ್ಟೆವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ. ಶಾಂತಾರಾಮ ಶೆಟ್ಟಿ ಲೋಕಾರ್ಪಣೆಗೊಳಿಸಿದರು.
ಉಪ್ಪಿನಂಗಡಿಯಲ್ಲಿ ಸಾರಿಗೆ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿಗೆ ಶಾಸಕ ಅಶೋಕ್ ರೈ ಮನವಿ
ಮಾಲಕರಿಗೆ ಭೂಸ್ವಾಧೀನದ ಮೌಲ್ಯದ ಮೊತ್ತವನ್ನು ಪಾವತಿಸಿ, ಸದರಿ ಜಾಗದಲ್ಲಿ ಉಪ್ಪಿನಂಗಡಿ ಬಸ್ ನಿರ್ಮಾಣ ಮಾಡಲು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.
ಬಲ್ನಾಡು: ಕೊಳೆತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ
ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರಿನ ಕಾರ್ಯಕರ್ತರು ಹಾಗೂ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಬಲ್ನಾಡು ಇವರ ಆಂಬುಲೆನ್ಸ್ನಲ್ಲಿ ಮೃತದೇಹವನ್ನ ತಂದು ಪುತ್ತೂರಿನ ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.
ಎರಡನೇ ದಿನಕ್ಕೆ ಕಾಲಿಟ್ಟ ಕೊರಗ ಸಂಘಟನೆಗಳ ಅಹೋರಾತ್ರಿ ಧರಣಿ
ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಟೆಂಟ್ ಹಾಕಿ ಅಲ್ಲೇ ಅಡುಗೆ ಮಾಡಿಕೊಂಡು, ಡೋಲು, ತಮಟೆ, ಜನಪದ ಹಾಡು, ಘೋಷಣೆಗಳ ಮೂಲಕ ಧರಣಿ ನಡೆಸಲಾಗುತ್ತಿದೆ. ಮೂಲ್ಕಿ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದಾರೆ.
< previous
1
...
356
357
358
359
360
361
362
363
364
...
672
next >
Top Stories
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1