• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸಿಇಟಿ ಪರೀಕ್ಷೆ: ಶಕ್ತಿ ಪಿಯು ಕಾಲೇಜಿನ ರೋಹಿತ್‌ ಕಲ್ಲೂರಾಯಗೆ 194ನೇ ರ‍್ಯಾಂಕ್
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.
ಪಿಲಿಗೂಡು ಶಾಲೆಯಲ್ಲಿ ಮಿಕ್ಸಿ, ಸಿಲಿಂಡರ್‌ ಸಹಿತ ವಸ್ತುಗಳ ಕಳವು
ಬುಧವಾರ ರಾತ್ರಿ ಘಟನೆ ನಡೆದಿದ್ದು, ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರು. ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ.
ಇತಿಹಾಸ ನಿರ್ಮಿಸಿದ ಇತಿಹಾಸಕಾರ ಪಾದೂರು ಗುರುರಾಜ ಭಟ್ : ಪುಂಡಿಕಾಯ್ ಗಣಪಯ್ಯ ಭಟ್
ತುಳುನಾಡಿನ ಇತಿಹಾಸ ಸಂಶೋಧನೆಯ ಮಾರ್ಗ ಪ್ರವರ್ತಕ ದಿ. ಡಾ. ಪಾದೂರು ಗುರುರಾಜ ಭಟ್ ನೂರರ ನೆನಪು ಕಾರ್ಯಕ್ರಮದಲ್ಲಿ ಸಂಸ್ಮರಣಾ ಉಪನ್ಯಾಸ ನೀಡಿದರು.
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ವಿಕಾಸ ವನ’ ಉದ್ಘಾಟನೆ
ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು ಎಂದು ಪ್ರಹ್ಲಾದ್‌ ಶೆಟ್ಟಿ ಕಿವಿಮಾತು ಹೇಳಿದರು.
ಉಪ್ಪಿನಂಗಡಿಯಲ್ಲಿ ಹಾಡಹಗಲೇ ಗೃಹಿಣಿ ಹತ್ಯೆಗೆ ಹತ್ತು ವರ್ಷ: ಇನ್ನೂ ಪತ್ತೆಯಾಗದ ಹಂತಕರು
ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಆಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.
21 ವರ್ಷಗಳಿಂದ ದ.ಕ. ಸಂಸದರಿಗೆ ಕೇಂದ್ರ ಮಂತ್ರಿ ಭಾಗ್ಯವಿಲ್ಲ!
2009ರಿಂದ ಸತತ ಮೂರು ಬಾರಿ ನಳಿನ್‌ ಕುಮಾರ್‌ ಕಟೀಲು ಸಂಸದರಾಗಿದ್ದರು. ಅದರಲ್ಲಿ ಕೊನೆಯ ಎರಡು ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಇದ್ದರೂ ಸಚಿವ ಸ್ಥಾನ ದೊರೆಯಲಿಲ್ಲ.
ಪರಿಸರ ದಿನದ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ: ನ್ಯಾಯಾಧೀಶೆ ಶೋಭಾ ಬಿ.ಜಿ.
ಪರಿಸರ ದಿನದ ಅಂಗವಾಗಿ ವಿವಿಧ ಕಾಲೇಜುಗಳಿಗೆ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿವಿಧ ಕೈಗಾರಿಕಾ ವಲಯಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಗಿಡಗಳ ಸಂರಕ್ಷಣೆಯಿಂದ ಪರಿಸರ ಸಮತೋಲನ: ಡಿಸಿಎಫ್‌ ಆ್ಯಂಟನಿ ಮರಿಯಪ್ಪ
ಬೆಸೆಂಟ್ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಿಂದಿನ ಕಳೆದ ವರ್ಷ ಗಿಡಗಳನ್ನು ಶೃಂಗರಿಸಿ, ಆರತಿ ಬೆಳಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
ಉಪ್ಪಿನಂಗಡಿ: ಸಿಡಿಲು ಬಡಿದು ೨ ಮನೆಗಳು ಭಾಗಶಃ ಹಾನಿ, ಒಬ್ಬರಿಗೆ ಗಾಯ
ಬಿ.ಟಿ. ಸಂಶುದ್ದೀನ್ ಅವರು ಹೊಸದಾಗಿ ಮನೆ ನಿರ್ಮಿಸಿದ್ದು, ಸರಳ ರೀತಿಯಲ್ಲಿ ಬುಧವಾರ ಬೆಳಗ್ಗೆ ಗೃಹ ಪ್ರವೇಶ ಮಾಡಿದ್ದರು. ಮನೆಗೆ ಪ್ರವೇಶ ಮಾಡಿದ ದಿನದಂದೇ ನಡೆದ ಅವಘಡದಿಂದ ಮನೆಯವರು ತೀರಾ ಆಘಾತಕ್ಕೆ ಒಳಗಾಗಿದ್ದಾರೆ.
ಮೂಲ್ಕಿ: ಸಾರ್ವಜನಿಕ ಸಸಿ ವಿತರಣೆ ಸಸ್ಯೋತ್ಸವ ಕಾರ್ಯಕ್ರಮ
ಹಣ್ಣು,ಹಂಪಲು ಸೇರಿದಂತೆ ವಿವಿಧ ತಳಿಯ ಸುಮಾರು ಐದುಸಾವಿರಕ್ಕೂ ಮಿಕ್ಕಿ ಸಸಿಗಳನ್ನು ಬುಧವಾರದಿಂದ ಶುಕ್ರವಾರದವರೆಗೆ ಉಚಿತವಾಗಿ ವಿತರಿಸಲಾಗುವುದುದೆಂದು ಸಂಸ್ಥೆಯ ಅಧ್ಯಕ್ಷ ಸುನೀಲ್‌ ಆಳ್ವ ತಿಳಿಸಿದರು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved