• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ: ಅಭಾಸಾಪ ತಾಲೂಕುಮಟ್ಟದ ಅಧಿವೇಶನ ಆಮಂತ್ರಣ ಪತ್ರಿಕೆ ಬಿಡುಗಡೆ
ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರುಗುವ ಅಭಾಸಾಪ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಂಚಿಕಾಮಕೋಟಿ ಸ್ವಾಮೀಜಿ ಧರ್ಮಸ್ಥಳ ಪುರಪ್ರವೇಶ
ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಧರ್ಮಸ್ಥಳ ಕ್ಷೇತ್ರಕ್ಕೆ ಪುರಪ್ರವೇಶ ಮಾಡಿದಾಗ ಮುಖ್ಯ ಪ್ರವೇಶ ದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಬಪ್ಪನಾಡು ಕ್ಷೇತ್ರದಲ್ಲಿ ನಾಗೇಶ್‌ ಬಪ್ಪನಾಡುಗೆ ಅಭಿನಂದನೆ
ಕರ್ನಾಟಕ ಕರಾವಳಿ ಜಿಲ್ಲೆಯಲ್ಲಿಯೇ ನಾದಸ್ವರ ವಾದನಕ್ಕೆ ಆಕಾಶವಾಣಿಯಿಂದ ಪ್ರಥಮ ಟಾಪ್ ಶ್ರೇಣಿ ಪಡೆದಿರುವ ವಿದ್ವಾನ್ ನಾಗೇಶ್ ಬಪ್ಪನಾಡು ಅವರ ಸಾಧನೆಯನ್ನು ಪುರಸ್ಕರಿಸಿ ಮೂಲ್ಕಿಯ ಬಪ್ಪನಾಡು ದೇವಸ್ಥಾನ ಮತ್ತು ಅಭಿಮಾನಿಗಳ ವತಿಯಿಂದ ದೇವಳದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ವರಪ್ರಸಾದ ಅನುಗ್ರಹ ಹಾಗೂ ಗೌರವ ಕಾರ್ಯಕ್ರಮ ನಡೆಯಿತು.
ಚಾರ್ಮಾಡಿ ಘಾಟಿ ಹೆದ್ದಾರಿ ದ್ವಿಪಥಕ್ಕೆ 343.74 ಕೋಟಿ ರು. ಬಿಡುಗಡೆ
ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು 343.74 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ.
ತೊಕ್ಕೊಟ್ಟು: ಟ್ಯಾಂಕರ್‌ ಹಾಯ್ದು ಸ್ಕೂಟರ್ ಸಹಸವಾರೆ ಸಾವು
ರಸ್ತೆ ಅವ್ಯವಸ್ಥೆಯಿಂದ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನಿಟ್ಟು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಒಂದು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕದಲ್ಲಿ ಮರಗಳ ಹನನ
ರಕ್ಷಿತಾರಣ್ಯದೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೃತ್ಯಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾಸರಗೋಡಿನ ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಘಟನೆ : ಅಡೂರ್‌ ಪೊಲೀಸ್‌ ಠಾಣೆಗೆ ದೂರು
ಘಟನೆ ಬಗ್ಗೆ ಹಿಂದೂ ಸಂಘಟನೆ ಸೇರಿ ಕೇರಳ ಹಾಗೂ ಕರ್ನಾಟಕ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಬೋವಿಕ್ಕಾನ, ಬದಿಯಡ್ಕ ಮತ್ತಿತರ ಕಡೆಗಳಲ್ಲಿ ಹಿಂದು ಐಕ್ಯವೇದಿ ಸಂಘಟನೆ ಪ್ರತಿಭಟನೆ ನಡೆದಿತ್ತು.
ಮಂಗಳೂರು ವಿ.ವಿ. ಅಂತರ್‌ ಕಾಲೇಜು ಕಬಡ್ಡಿ ಪಂದ್ಯಾವಳಿ ಉದ್ಘಾಟನೆ
ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಮಾಜಿ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಮಾತನಾಡಿ, ಬಿ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಿದಲ್ಲಿ ದೇಶಕ್ಕೆ ಉತ್ತಮ‌ ಪ್ರಜೆಯನ್ನು ನೀಡಬಹುದು. ಜೊತೆಗೆ ವಿದ್ಯಾರ್ಥಿಗಳಿಗೆ ಪರಿಶ್ರಮ ಅತೀ ಮುಖ್ಯ ಎಂದರು.
ವೆನ್ಲಾಕ್ ಆಸ್ಪತ್ರೆಯ ಹೊಸ ಬ್ಲಾಕ್‌ನಲ್ಲಿ ನೂತನ ಶಸ್ತ್ರಚಿಕಿತ್ಸೆ ಕೊಠಡಿ ಕಾರ್ಯಾರಂಭ
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ. ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ಸಂಘ ಒತ್ತಾಯ
ಬೆಳ್ತಂಗಡಿ ವಕೀಲರ ಸಂಘ ಹೈಕೋರ್ಟು ಪೀಠ ಹೋರಾಟ ಸಮಿತಿ ಬೆಳ್ತಂಗಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಜೊತೆ ವಕೀಲರ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಒತ್ತಾಯಿಸಲಾಯಿತು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved