• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಎಣಿಕೆ ಕೇಂದ್ರ ಹೊರಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಸುರತ್ಕಲ್‌ ಎನ್‌ಐಟಿಕೆಯ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕ್ಯಾ.ಬ್ರಿಜೇಶ್‌ ಚೌಟ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು.
ಜೂ.7 ರಿಂದ 2 ದಿನ ಮೂಡುಬಿದಿರೆಯಲ್ಲಿ ಆಳ್ವಾಸ್‌ ಪ್ರಗತಿ-2024
ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂನ್‌ 7 ಮತ್ತು 8 ರಂದು ನಡೆಯುವ ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳದಲ್ಲಿ ಈ ಬಾರಿ 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ ಆಳ್ವ ಸೋಮವಾರ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ: ನಳಿನ್‌ ಕುಮಾರ್‌
ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ದ.ಕ. ನಿರ್ಗಮಿತ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಾಲ್ಗೊಂಡು ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುವುದರೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದರು.
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಭೇಟಿ
ಪುತ್ತೂರು ಉಪವಿಭಾಗದ ಅತ್ಯತ್ತಮ ಸರ್ಕಾರಿ ಆಸ್ಪತ್ರೆಯಾಗಿರುವ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರಾಜ್ಯ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರದ ಕಾರಣ ಅತ್ಯಂತ ಹೆಚ್ಚು ರೋಗಿಗಳು ತುಂಬಿದ್ದ ಆಸ್ಪತ್ರೆಯಲ್ಲಿ ಸ್ಕ್ಯಾನ್‌ ಆಂಡ್‌ ಶೇರ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಪುತ್ತೂರು: ವಿಧಾನ ಪರಿಷತ್ ಚುನಾವಣೆ ಶಾಂತಿಯುತ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಪುತ್ತೂರಿನ ೪ ಮತಗಟ್ಟೆಗಳಲ್ಲಿ ಸೋಮವಾರ ಶಾಂತಿಯುತ ಮತದಾನ ನಡೆಯಿತು. ಪದವೀಧರ ಕ್ಷೇತ್ರದಲ್ಲಿ ಶೇ. ೭೮.೫೮ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ. ೭೭.೨೪ ಮತದಾನವಾಗಿದೆ.
ಪುತ್ತೂರು ತಾಲೂಕಿನಾದ್ಯಂತೆ ಬಿರುಸಿನ ಮಳೆ, ಕೃತಕ ಪ್ರವಾಹ
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆ ಸುಮಾರು ೩.೩೦ಕ್ಕೆ ಆರಂಭಗೊಂಡ ಮಳೆಯು ಸಂಜೆ ೫ ಗಂಟೆ ತನಕ ಜೋರಾಗಿ ಸುರಿದಿದೆ. ಮಳೆಗೆ ಪುತ್ತೂರು ನಗರದ ರಸ್ತೆಗಳೆಲ್ಲ ಕೃತಕ ಪ್ರವಾಹದಿಂದ ಆವೃತವಾಗಿತ್ತು. ನಗರದ ಕೋರ್ಟು ರಸ್ತೆಯಲ್ಲಿರುವ ವಿಜಿತ್ ಜ್ಯುವೆಲರ್ಸ್ ಸಹಿತ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗಿತು.
ದಕ್ಷಿಣ ಕನ್ನಡ: ಪದವೀಧರ ಶೇ.72.87, ಶಿಕ್ಷಕರ ಕ್ಷೇತ್ರದಲ್ಲಿ ಶೇ. 75.71 ಮತದಾನ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ. 72.87 ಮತದಾನವಾಗಿದ್ದರೆ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ. 75.71 ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ‘ಕಮಲ’ ಹಿಡಿತವೇ?, ‘ಕೈ’ ವಶವೇ? ಇಂದು ನಿರ್ಧಾರ
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಮತ ಎಣಿಕೆ ಜೂ.4ರಂದು ಸುರತ್ಕಲ್ ಎನ್‌ಐಟಿಕೆ ಕೇಂದ್ರದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಅಂಚೆ ಮತ ಎಣಿಕೆ ಹಾಗೂ 8.30 ರಿಂದ ಇವಿಎಂ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.
ಭಾರಿ ಮಳೆ: ಉಪ್ಪಿನಂಗಡಿಯಲ್ಲಿ ಕೃತಕ ನೆರೆ
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಚರಂಡಿಗಳಲ್ಲಿ ನೀರು ಹರಿಯಲಾಗದೆ ರಸ್ತೆಯಲ್ಲಿ ಕೃತಕ ಪ್ರವಾಹ ಸೃಷ್ಟಿಯಾಯಿತು. ಧಾರಾಕಾರ ಮಳೆ ಸುರಿದ ಕಾರಣ ಚರಂಡಿಯ ಸಾಮರ್ಥ್ಯಕ್ಕಿಂತ ಹೆಚ್ಚು ನೀರು ಹರಿದು ಬಂದ ಕಾರಣ ರಸ್ತೆ ತುಂಬಾ ನೀರು ಸಂಗ್ರಹಣೆಗೊಂಡಿತು. ಹಲವೆಡೆ ತಗ್ಗು ಪ್ರದೇಶದಲ್ಲಿನ ಅಂಗಡಿಗಳಿಗೆ ಮಳೆ ನೀರು ರಭಸವಾಗಿ ನುಗ್ಗಿತು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved