• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಉದ್ಘಾಟನೆ
ಟಿಯು ವಿಶ್ವವಿದ್ಯಾನಿಲಯದಿಂದ ರ್‍ಯಾಂಕ್‌ ವಿಜೇತರಾದ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. 2023-24ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರ ನೀಡಲಾಯಿತು.
ಸಿಇಟಿ: ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿಗೆ 2 ಪ್ರಥಮ ರ‍್ಯಾಂಕ್
ಏಳು ವಿಭಾಗದ ಮೊದಲ 15 ರ‍್ಯಾಂಕ್‌ಗಳಲ್ಲಿ ಎರಡು ಪ್ರಥಮ ಸೇರಿದಂತೆ ಒಟ್ಟು ಏಳು ರ‍್ಯಾಂಕ್‌ಗಳನ್ನು ನಿಹಾರ್ ಎಸ್.ಆರ್. ಪಡೆದುಕೊಂಡು ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ತಿಳಿಸಿದರು.
ನಮಾಜ್‌ ವಿವಾದದ ಹಿಂದೆ ಸಾಮರಸ್ಯ ಹದಗೆಡಿಸುವ ಉದ್ದೇಶ: ರಮಾನಾಥ ರೈ
ರಸ್ತೆಯಲ್ಲಿ ನಮಾಜ್‌ ಮಾಡಿದ ವಿಚಾರದ ಬಗ್ಗೆ ವಿವಾದ ಎಬ್ಬಿಸೋದು ನೋವು ತಂದಿದೆ. ಇದರ ಹಿಂದಿರುವ ಕಾಣದ ಕೈಗಳ ಕೈವಾಡ ತಿಳಿಯುವ ಅಗತ್ಯವಿದೆ ಎಂದು ಲೋಕಸಭಾ ಚುನಾವಣಾ ಅಭ್ಯರ್ಥಿ ಪದ್ಮರಾಜ್‌ ಪೂಜಾರಿ ಹೇಳಿದರು.
ಇಂದಿನಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ಲಂಗರು ಹಾಕಿದ ಬೋಟುಗಳು
ಜೂ.1ರಿಂದ ಜು.31 ಮೀನು ಸಂತಾನೋತ್ಪತ್ತಿ ಕಾಲ ಆಗಿರುವುದರಿಂದ ಈ ನಿಷೇಧ ಹೇರಲಾಗುತ್ತಿದೆ. ಹಾಗಾಗಿ ಶುಕ್ರವಾರದ ಮೊದಲೇ ಎಲ್ಲ ಯಾಂತ್ರೀಕೃತ ಬೋಟುಗಳು ಧಕ್ಕೆಯಲ್ಲಿ ಲಂಗರು ಹಾಕಿವೆ.
ಜೂ.4ರಂದು ಮತ ಎಣಿಕೆಗೆ ಎಲ್ಲ ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌
ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯಲಿದೆ. ಮತದಾನ ಬೆಳಗ್ಗೆ 8ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ಜೂ.6ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು.
ಚಿಮಣಿ ದೀಪದಲ್ಲೇ ಓದಿ ಉನ್ನತ ವ್ಯಾಸಂಗದ ಕನಸು
ಯಕ್ಷಿತಾ ಎಸ್ಸೆಸ್ಸೆಲ್ಸಿಯಲ್ಲಿ ಶೇ. 81, ಪಿಯುಸಿಯಲ್ಲಿ ಶೇ.86, ಪದವಿ ಮೊದಲ ವರ್ಷ ಶೇ.88, ಎರಡನೇ ವರ್ಷ ಶೇ.89 ಹಾಗೂ 5ನೇ ಸೆಮಿಸ್ಟರ್‌ನಲ್ಲಿ ಶೇ.92 ಅಂಕಗಳನ್ನು ಕಳಿಸಿ ಪ್ರಗತಿಯ ಸಾಧನೆ ದಾಖಲಿಸಿದ್ದಾಳೆ.
ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ
ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ಈ ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನೋಟಿಸ್‌ ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೆ ಇದ್ದರೆ ದಂಡ ವಿಧಿಸಲು ನಗರ ಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಆನಂದ್‌ ಸಿ.ಎಲ್. ತಿಳಿಸಿದ್ದಾರೆ.
ರಸ್ತೆಯಲ್ಲಿ ನಮಾಜ್‌ ಮುಂದುವರಿದರೆ ಮಸೀದಿಗಳ ಎದುರು ಚಾಲೀಸ್‌ ಪಠಣ: ಬಜರಂಗದಳ ಎಚ್ಚರಿಕೆ
ಹಿಂಪ ಮುಖಂಡ ಶರಣ್‌ ಪಂಪುವೆಲ್‌ ಮೇಲೆ ಪೊಲೀಸರು ಕೇಸು ದಾಖಲಿಸಿರುವುದು, ನಮಾಜ್‌ ಮಾಡಿದವರ ಮೇಲೆ ಹಾಕಿದ ಕೇಸಿಗೆ ‘ಬಿ’ ರಿಪೋರ್ಟ್‌ ಹಾಕಿದ ಸರ್ಕಾರದ ನಡೆಯನ್ನು ಖಂಡಿಸಿ ಶುಕ್ರವಾರ ಮಲ್ಲಿಕಟ್ಟೆ ವೃತ್ತದಲ್ಲಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಮುಂಗಾರು: ಸಂಭವನೀಯ ವಿಪತ್ತು ನಿರ್ವಹಣೆಗೆಇಂದು ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ: ಡಿಸಿ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಹಾಗೂ ಆ್ಯಂಬುಲೆನ್ಸ್‌ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಾಲಕರೊಂದಿಗೆ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದರು. ಹೊಸ ವಿದ್ಯಾರ್ಥಿಗಳನ್ನು ಶಿಕ್ಷಕರು ಪುಷ್ಪಾರ್ಚನೆಯ ಜೊತೆ ಪನ್ನೀರು ಸಿಂಪಡಿಸಿ ಸ್ವಾಗತಿಸಲಾಯಿತು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved