• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹುಮುಖ ಪ್ರತಿಭೆಯ ಸೆಲೆಬ್ರಿಟಿ ಪತ್ರಕರ್ತ ಮನಹೋರ್‌ ಪ್ರಸಾದ್‌: ಹರೀಶ್‌ ರೈ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ‌ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇತ್ತೀಚೆಗೆ ಕುತ್ತಾರಿನ ಖಾಸಗಿ ಸಭಾಂಗಣದಲ್ಲಿ ನಡೆದ ದಿ. ಮನೋಹರ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಿಎ ಇಂಟರ್‌ಮೀಡಿಯೇಟ್‌: ಆಳ್ವಾಸ್‌ನ ಸುಶಾಂತ್‌ಗೆ 36ನೇ ರ‍್ಯಾಂಕ್
ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿ ಸುಶಾಂತ್ ೩೮೦ ಅಂಕಗಳೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ೩೬ನೇ ರ‍್ಯಾಂಕ್ ಗಳಿಸಿರುತ್ತಾರೆ. ಇವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಒಡಿಶಾದಿಂದ ಪಿಲಿಕುಳಕ್ಕೆ ಸಿಂಹ, ತೋಳ, ಮೊಸಳೆ, ಅಪರೂಪದ ಪಕ್ಷಿಗಳ ಆಗಮನ
ಪಿಲಿಕುಳ ಮೃಗಾಲಯಕ್ಕೆ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಆರು ವರ್ಷದ ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಅಪರೂಪದ ಪಕ್ಷಿಗಳಾದ ಎರಡು ಸಿಲ್ವರ್ ಫೆಸೆಂಟ್‌ ಎರಡು ಯೆಲ್ಲೋ ಗೋಲ್ಡನ್ ಫೆಸೆಂಟ್‌ಗಳನ್ನು ತರಿಸಲಾಗಿದೆ.
ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಲು ಆಗ್ರಹಿಸಿ ಹಕ್ಕೊತ್ತಾಯ ಜಾಥಾ
ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಅನುಚ್ಛೇದ 341 (1) ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಬೇಕು ಎಂದು ಒತ್ತಾಯಿಸಿ ಕುಡುಬಿ ಸಮುದಾಯದವರು ಮಂಗಳೂರಲ್ಲಿ ಮಂಗಳವಾರ ಹಕ್ಕೊತ್ತಾಯ ಜಾಥಾ ನಡೆಸಿದರು.
ಮಂಗಳೂರಲ್ಲಿ ನವೆಂಬರ್ 16ರಂದು ರಾಜ್ಯ ಮಟ್ಟದ ಸಹಕಾರಿ ಸಪ್ತಾಹ
2024ರ ನವೆಂಬರ್ 14 ರಿಂದ 20ರವರೆಗೆ ರಾಷ್ಟ್ರದಾದ್ಯಂತ ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಈ ಬಾರಿ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ಮುಖ್ಯ ಧ್ಯೇಯದೊಂದಿಗೆ ನಡೆಯಲಿದೆ.
ಕಾಸರಗೋಡಲ್ಲಿ ಎಡನೀರುಶ್ರೀ ಕಾರಿಗೆ ಹಾನಿ: ದುಷ್ಕರ್ಮಿಗಳ ಬಂಧನಕ್ಕೆ ಭಕ್ತ ಸಮೂಹ ಒತ್ತಾಯ
ಗಡಿನಾಡು ಕಾಸರಗೋಡಿನ ಎಡನೀರು ಸಂಸ್ಥಾನದ ಶ್ರೀಸಚ್ಚಾದಾನಂದ ಭಾರತೀ ಸ್ವಾಮೀಜಿ ಅವರ ಕಾರಿನ ಮೇಲೆ ಕಾಸರಗೋಡಿನ ಬೋವಿಕ್ಕಾನ ಬಳಿ ಪುಂಡರು ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಸರಗೋಡಿನ ಬೋವಿಕ್ಕಾನದಲ್ಲಿ ಮಂಗಳವಾರ ಭಾರಿ ಪ್ರತಿಭಟನೆ ನಡೆಯಿತು.
ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಒಲಿದ ಜಾನಪದ ಅಕಾಡಮಿ ಪ್ರಶಸ್ತಿ
ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ (೭೭) ಕರ್ನಾಟಕ ಸರ್ಕಾರದ ಜಾನಪದ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಕಳೆದ ೫೫ ವರ್ಷಗಳಿಂದ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಮಂಗಳೂರು ವಿಶ್ವವಿದ್ಯಾನಿಲಯ: ‘ಭರತೇಶ ವೈಭವ ಜಿಜ್ಞಾಸೆ 2’ ಕೃತಿ ಬಿಡುಗಡೆ
ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಮತ್ತು ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಕನ್ನಡ ವಿಭಾಗದ ಸಭಾಂಗಣದಲ್ಲಿ ಭರತೇಶ ವೈಭವ ಜಿಜ್ಞಾಸೆ ೨ ಕೃತಿ ಬಿಡುಗಡೆಗೊಂಡಿತು.
24 ಗಂಟೆಯೊಳಗೆ ಬಂಟ್ವಾಳ ತಾಲೂಕಿನ ಎರಡು ದೇವಸ್ಥಾನದಲ್ಲಿ ಕಳವು
ಬಂಟ್ವಾಳ ತಾಲೂಕಿನಲ್ಲಿ ಟೆಂಪಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳೆದೆರಡು ದಿನಗಳಿಂದ ದೇವಸ್ಥಾನಗಳಿಗೆ ಕಳ್ಳರು ನುಗ್ಗಿ‌ ಕಳವು ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪೈಕಿ ಒಂದು ದೇವಸ್ಥಾನದ ಸಿಸಿ ಟಿವಿ ಡಿವಿಆರ್ ವ್ಯವಸ್ಥೆಯನ್ನೇ ದೋಚಲಾಗಿದೆ.
ಮೂಡುಬಿದಿರೆ: ಬಂಟ್ವಾಳ ಜಯರಾಮ ಆಚಾರ್ಯ ನುಡಿನಮನ
ಮೂಡುಬಿದಿರೆಯ ಸಮಾಜಮಂದಿರದಲ್ಲಿ, ವಿವಿಧ ಯಕ್ಷಗಾನ ಸಂಘಟನೆಗಳು ಮತ್ತು ಜಯರಾಮ ಆಚಾರ್ಯರ ಅಭಿಮಾನಿಗಳ ವತಿಯಿಂದ ಯಕ್ಷಗಾನದ ಹೆಸರಾಂತ ಹಾಸ್ಯಗಾರ ದಿ. ಬಂಟ್ವಾಳ ಜಯರಾಮ ಆಚಾರ್ಯರಿಗೆ ನುಡಿನಮನ ಕಾರ್ಯಕ್ರಮ ಏರ್ಪಟ್ಟಿತು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 723
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved