• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲವ್ ಜಿಹಾದ್ ತಡೆಗೆ ಶ್ರೀರಾಮ ಸೇನೆಯಿಂದ ಹೆಲ್ಪ್‌ಲೈನ್
ಸಹಾಯವಾಣಿ ಮೊಬೈಲ್ ಸಂಖ್ಯೆ 9090443444. ಕೇವಲ ಲವ್‌ ಜಿಹಾದ್‌ ಪ್ರಕರಣಗಳ ಸಹಾಯಾರ್ಥ ಮಾತ್ರವೇ ಈ ನಂಬರ್‌ ಕಾರ್ಯ ನಿರ್ವಹಿಸಲಿದೆ.
ಅಭಿವೃದ್ಧಿ ಚಿಂತನೆಯಿಲ್ಲದ ಕಾಂಗ್ರೆಸ್‌ನಿಂದ ಗ್ಯಾರಂಟಿ ಭಜನೆ: ಪ್ರತಾಪಸಿಂಹ ನಾಯಕ್
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.
ಬಿತ್ತನೆ ಬೀಜ ದರ ಭಾರಿ ಏರಿಕೆ: ರೈತರಿಗೆ ಶಾಕ್‌!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ. ಆದರೆ, ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ!
ಪ್ರಾಕೃತಿಕ ವಿಕೋಪ ಎದುರಿಸಲು ಬೆಳ್ತಂಗಡಿ ತಾಲೂಕು ಸಜ್ಜು
ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವಿಪರೀತ ಮಳೆ ಹಾಗೂ ಗಾಳಿ ಬೀಸಿ ಅನಾಹುತ ಎದುರಾಗುತ್ತದೆ. ತುರ್ತು ಸಹಕಾರಕ್ಕೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದಿನದ ೨೪ ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಲಿದೆ.
ಲಾಯಿಲ: 224ನೇ ವಿಶೇಷ ಮದ್ಯವರ್ಜನ ಶಿಬಿರ ಸಮಾರೋಪ
ಶಿಬಿರದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ 84 ಮದ್ಯವ್ಯಸನಿಗಳಿಗೆ ಮನೋ ವೈದ್ಯಕೀಯ ಚಿಕಿತ್ಸೆ ಮತ್ತು ಆಪ್ತಸಲಹೆಯೊಂದಿಗೆ ಪ್ರೇರಣೆ ನೀಡಲಾಯಿತು.
ಕುಟುಂಬ ರಾಜಕಾರಣದಿಂದ ಬಿಜೆಪಿ ಶುದ್ಧೀಕರಣಗೊಳಿಸಿ: ಮಾಜಿ ಸಚಿವ ಈಶ್ವರಪ್ಪ
ಕೇಂದ್ರ ನಾಯಕರೂ ಕೂಡ ಬಿಎಸ್‌ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಇದನ್ನು ಸರಿಪಡಿಸಬೇಕಾದರೆ, ಬಿಜೆಪಿಗಾಗಿ ಜೀವನ ಸವೆಸಿದ ರಘುಪತಿ ಭಟ್‌ ಅಂತಹವರನ್ನು ಪರಿಷತ್‌ ಚುನಾವಣೆಯಲ್ಲಿ ಆರಿಸಬೇಕು. ಆಗ ಮಾತ್ರ ರಾಜ್ಯ ಬಿಜೆಪಿಯನ್ನು ಪೂರ್ತಿಯಾಗಿ ಶುದ್ಧೀಕರಣ ಮಾಡಲು ಸಾಧ್ಯವಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದರು.
ಬೋರ್‌ವೆಲ್ ಶುದ್ಧೀಕರಣದ ವೇಳೆ ಕಲ್ಲುತೂರಾಟ: ದೂರು ದಾಖಲು
ಸಂಸ್ಥೆ ಮುಂಭಾಗದಲ್ಲಿ ಕೆಲ ಮಂದಿ ಕಲ್ಲೆಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರು ಬೈಯುತ್ತಾ ಕಲ್ಲೆಸೆಯುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ.
ರಸ್ತೆಯಲ್ಲಿ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸ ಪಠಣ: ವಿಹಿಂಪ
ವಿಹಿಂಪ, ಬಜರಂಗದಳ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ
ಮಳೆಗಾಲ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ ಕಾರ್ಯಪಡೆ
ವಿದ್ಯುತ್‌ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ, ಸರಬರಾಜು ಮಾರ್ಗದಲ್ಲಿ ಅಪಾಯ, ಅವಘಡಗಳಾದರೆ ಸ೦ಪರ್ಕಿಸಬೇಕಾದ ದೂರವಾಣಿ ಸ೦ಖ್ಯೆಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದಲ್ಲದೆ ಮೆಸ್ಕಾ೦ ಸಹಾಯವಾಣಿ 1912 ಕೂಡ ಸ೦ಪರ್ಕಿಸಬಹುದಾಗಿದೆ.
ಶಾಲಾ ಮಕ್ಕಳ ಸುರಕ್ಷತೆ ಪಾಲನೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಸೂಚನೆ
ಮೋಟಾರು ವಾಹನಗಳ ಕಾಯ್ದೆಯಂತೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಸ್ಥಿತಿಗತಿ ಸೇರಿದಂತೆ 2012ರಲ್ಲಿ ಸೂಚಿಸಿರುವ ನಿಬಂಧನೆಗಳನ್ನು ಪಾಲಿಸಿ, ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಿ, ಪಾಲನಾ ವರದಿ ನೀಡುವಂತೆ ಅವರು ಸೂಚಿಸಿದರು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved