ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು: ನಾಳೆ ‘ಪೆರ್ಮೆಂದ ಬಂಟೆರ್’ ಕಾರ್ಯಕ್ರಮ, ವಿದ್ಯಾರ್ಥಿವೇತನ ವಿತರಣೆ
ಬಂಟರ ಸಂಘದ ವತಿಯಿಂದ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಶನಿವಾರ ಪುತ್ತೂರು ತಾಲೂಕಿನ ಕೊಂಬೆಟ್ಟು ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ತಾಲೂಕುಗಳಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣ: ಗೃಹ ಸಚಿವ
ಈಗಾಗಲೇ ರಾಜ್ಯದಲ್ಲಿ 200ಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆಗಳು ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಜನ್ಮಜಾತ ಹೃದಯ ಸಮಸ್ಯೆಗೆ ಕೆಎಂಸಿ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ
ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅಪರೂಪದ ಜನ್ಮಜಾತ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಅಜೆಂಡಾ, ದ್ವೇಷಕ್ಕೆ ಅವಕಾಶ ಬೇಡ: ದಿನೇಶ್ ಗುಂಡೂರಾವ್
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಏರ್ಪಟ್ಟ ಸೌಹಾರ್ದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.
ಬಿಎಲ್ಒ ಜವಾಬ್ದಾರಿಯಿಂದ ಮುಕ್ತಿ ಕೊಡಿ: ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
ಅಂಗನವಾಡಿ ಕಾರ್ಯಕರ್ತರನ್ನು ಸಿ ದರ್ಜೆಯ ನೌಕರರಾಗಿ ನೇಮಿಸಿ ಅಥವಾ ಚುನಾವಣೆಯ ಬೂತ್ ಲೆವೆಲ್ ಆಫೀಸರ್ (ಬಿಎಲ್ಒ) ಕೆಲಸದಿಂದ ಮುಕ್ತಗೊಳಿಸಿ ಎಂದು ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಆಗ್ರಹಿಸಿದೆ.
ಮಗುವಿನ ಕಳ್ಳಸಾಗಣೆ ಆರೋಪಿಗಳಿಗೆ ಕಠಿಣ ಸಜೆ, ದಂಡ ತೀರ್ಪು
ಮಗುವಿನ ಕಳ್ಳಸಾಗಣೆ ಪ್ರಕರಣ ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ (ವಿಶೇಷ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ನಾಲ್ವರು ಅಪರಾಧಿಗಳಿಗೆ ೧೦ ವರ್ಷಗಳ ಕಠಿಣ ಸಜೆ ಹಾಗೂ ಅಪರಾಗಳಿಗೆ ತಲಾ ೫ ಸಾವಿರ ರು. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕೆಂಪುಕಲ್ಲು, ಮರಳು ಸಮಸ್ಯೆ: ಜುಲೈ 14ರಂದು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಪ್ರತಿಭಟನೆ
ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜುಲೈ ೧೪ ರಂದು ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರದ ಕೇಂದ್ರಸ್ಥಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಇಂದು 16 ಚಿತ್ರಮಂದಿರಗಳಲ್ಲಿ ಧರ್ಮ ಚಾವಡಿ ಚಲನಚಿತ್ರ ತೆರೆಗೆ
ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ತಯಾರಾದ ಧರ್ಮಚಾವಡಿ ತುಳು ಚಿತ್ರ ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯ ಸುಮಾರು ೧೬ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ
ಧರ್ಮಸ್ಥಳ: ಮೂರು ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ
ಧರ್ಮಸ್ಥಳದಿಂದ ಮೂರು ಹೊಸ ಸರ್ಕಾರಿ ಬಸ್ ಸಂಚಾರದ ವ್ಯವಸ್ಥೆಗೆ ಶಾಸಕ ಹರೀಶ್ ಪೂಂಜ ಮಂಗಳವಾರ ಚಾಲನೆ ನೀಡಿದರು.
ಕೊಲೆ ಆರೋಪಿಗಳ ಬಂಧನ ವಿಳಂಬ: ಎಸ್ಡಿಪಿಐ ಪ್ರತಿಭಟನೆ
ಪ್ರಮುಖ ಕೊಲೆ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರ್ಕಾರದ ನಡೆ ಖಂಡಿಸಿ, ನ್ಯಾಯ ಮರೀಚಿಕೆ ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ ಎಸ್ಡಿಪಿಐ ವತಿಯಿಂದ ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
< previous
1
...
33
34
35
36
37
38
39
40
41
...
654
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ