• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತಾಂಬೆಯ ರಕ್ಷಣೆಗಾಗಿ ಒಗ್ಗೂಡೋಣ: ಸರ್ವಧರ್ಮ ಗುರುಗಳು
ಭಯೋತ್ಪಾದಕರ ವಿರುದ್ಧ ‘ಆಪರೇಶನ್‌ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರಿಗೆ ಧೈರ್ಯ ತುಂಬುವ ಹಾಗೂ ಪಹಲ್ಗಾಮ್‌ನಲ್ಲಿ ಹುತಾತ್ಮ ಭಾರತೀಯರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸರ್ವ ಧರ್ಮ ಪ್ರಾರ್ಥನಾ ಸಭೆಯು ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ನಗರದ ಪುರಭವನದ ಮುಂಭಾಗದ ರಾಜಾಜಿ ಪಾರ್ಕ್‌ನಲ್ಲಿ ಶನಿವಾರ ನಡೆಯಿತು.
ರಾಷ್ಟ್ರೀಯ ರಕ್ಷಣಾ ನಿಧಿಗೆ ಕ್ಯಾಂಪ್ಕೋ 5 ಕೋಟಿ ರು. ದೇಣಿಗೆ
ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯ ಬೆದರಿಕೆಗಳ ವಿರುದ್ಧ ಧೈರ್ಯದಿಂದ ದೇಶವನ್ನು ರಕ್ಷಿಸುತ್ತಿರುವಾಗ, ಅವರೊಂದಿಗೆ ನಿಲ್ಲುವುದು ನಮ್ಮ ನೈತಿಕ ಕರ್ತವ್ಯ. ಕ್ಯಾಂಪ್ಕೋ ಮತ್ತು ನಾವು ಪ್ರತಿನಿಧಿಸುವ ಇಡೀ ರೈತ ಸಮುದಾಯದ ಪರವಾಗಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಈ ಮೊತ್ತ ನೀಡಲು ನಾವು ಹೆಮ್ಮೆಪಡುತ್ತೇವೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.
16ರಂದು ನೂತನ ಡಿಸಿ ಸಂಕೀರ್ಣ ಲೋಕಾರ್ಪಣೆಗೆ ಸಿಎಂ
ನೂತನ ಕಟ್ಟಡಕ್ಕೆ ಈಗಾಗಲೇ 23 ಇಲಾಖೆಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಇಲಾಖೆಗಳನ್ನು ಉದ್ಘಾಟನೆಯ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ. ಬಾಕಿ ಉಳಿದ ಕಚೇರಿಗಳನ್ನು ಮುಂದಿನ ದಿನಗಳಲ್ಲಿ ಸ್ಥಳಾಂತರಿಸಲಾಗುವುದು ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
ಮಂಗಳೂರು ವಿ.ವಿ. ಮಟ್ಟದ ಹಗ್ಗ ಜಗ್ಗಾಟ: ಆಳ್ವಾಸ್ ಚಾಂಪಿಯನ್‌
ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ, ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿತು.
ಸ್ವಸಹಾಯ ಉತ್ಪನ್ನ ಇ ಕಾಮರ್ಸ್‌ ಪ್ರವೇಶ ಅವಶ್ಯ: ರಾಜ್ಯಪಾಲ ಗೆಹ್ಲೋಟ್ ಇಂಗಿತ
ಮಂಗಳೂರು ಹೊರವಲಯ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಶನಿವಾರ ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ-2025’ ಸಮಾವೇಶ ನಡೆಯಿತು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಕಾರಿ ಧ್ವಜಾರೋಹಣ ನೆರವೇರಿಸಿದರು.
ಕಾಳಿಕಾಂಬಾ ಮಹಿಳಾ ಸಮಿತಿಯಿಂದ ಉಚಿತ ಬೇಸಿಗೆ ಶಿಬಿರ
ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಎರಡು ದಿನಗಳ ಉಚಿತ ಬೇಸಿಗೆ ಶಿಬಿರ ನಡೆಯಿತು.
ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
175 ವರ್ಷಗಳ ಇತಿಹಾಸದ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಕಾಯಿಲೆ ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ತಾಯಿ ಮಗುವಿನ ಪ್ರಾಣ ಸಂರಕ್ಷಣೆಯನ್ನು ಮಾಡಿದೆ.
ಸವಾಲಿಗೆ ಪರ್ಯಾಯವಾಗಿ ತಯಾರಾಗುವುದು ಅಗತ್ಯ: ಡಾ.ಸಿಬಂತಿ
ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಡಾ. ಯು ಆರ್ ರಾವ್ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ-ಅವಕಾಶಗಳು ಮತ್ತು ಕೌಶಲಗಳು’ ವಿಷಯಾಧಾರಿತವಾಗಿ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಕಾರ್ಯಾಗಾರ ಶುಕ್ರವಾರ ಸಮಾರೋಪಗೊಂಡಿತು.
ಹಂಝ ಮಲಾರ್‌ ‘ಬ್ಯಾರಿ ಪುಸ್ತಕಗಳು’ ಬಿಡುಗಡೆ
ಮಲಾರ್ ಅರಸ್ತಾನದ ಮದ್‌ರ ಪ್ರಕಾಶನ ಪ್ರಕಟಿಸಿದ, ಪತ್ರಕರ್ತ ಹಂಝ ಮಲಾರ್ ಅವರು ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್‌ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ- ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಬುಧವಾರ ನಗರದ ಸಹೋದಯ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ದೇವಳದ ೧೯ ಕಾಮಗಾರಿಗೆ ರು. ೬೦೯೦ ಲಕ್ಷ ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ೧೯ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ರು. ೬೦೯೦ ಲಕ್ಷದ ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು, ಈ ಕುರಿತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ರೈ ಉಪಸ್ಥಿತಿಯಲ್ಲಿ ಶುಕ್ರವಾರ ಸಭೆ ನಡೆಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 591
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved