• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.
ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ವಿದ್ಯುತ್ ಕಳೆದುಕೊಂಡ ವೃದ್ಧೆಗೆ ಗ್ರಾ.ಪಂ. ಸದಸ್ಯ ಸಕಾಲಿಕ ನೆರವು
ವಿದ್ಯುತ್ ಇಲ್ಲದೆ ಅತಂತ್ರ ಸ್ಥಿತಿಗೆ ಸಿಲುಕಿದ್ದ ಅಂಧ ಮಗನೊಂದಿಗೆ ಜೀವನ ನಡೆಸುತ್ತಿದ್ದ ವೃದ್ಧೆಗೆ ಪಂಚಾಯಿತಿ ಸದಸ್ಯರೋರ್ವರು ಸಕಾಲಿಕ ನೆರವಾಗಿದ್ದಾರೆ. ಅವರ ಮಧ್ಯಪ್ರವೇಶದಿಂದಾಗಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಿದ ಘಟನೆ ಭಾನುವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.
‘ಬದುಕಿನ ಸತ್ಯಗಳು’, ‘ಸ್ವಾತಿ ಮುತ್ತು’ ಕೃತಿ ಲೋಕಾರ್ಪಣೆ
‘ಬದುಕಿನ ಸತ್ಯಗಳು’ ಕೃತಿಯನ್ನು ಹಿರಿಯ ಲೇಖಕಿ ಬಿ.ಎಂ ರೋಹಿಣಿ ಮತ್ತು ‘ಸ್ವಾತಿಮುತ್ತು’ ಚುಟುಕು ಸಂಕಲನವನ್ನು ಹಿರಿಯ ಲೇಖಕ ಸದಾನಂದ ನಾರಾವಿ ಅನಾವರಣಗೊಳಿಸಿದರು.
ವಿವಿಧ ಕ್ಷೇತ್ರಗಳ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ
ಅಡ್ಯಾರ್‌ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ’ ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಮುಂಬೈನ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಮೂಡುವೇಣುಪುರದೊಡೆಯನ ಪ್ರತಿಷ್ಠಾ ವರ್ಧಂತಿ, ಗಡಿ ಪ್ರಸಾದ
ಶ್ರೀ ವೆಂಕಟರಮಣ ದೇವರ ಪ್ರತಿಷ್ಠಾ ವರ್ಧಂತಿ ಹಿನ್ನೆಲೆ ಪೇಟೆ ಸವಾರಿ ಉತ್ಸವದ ಅಂಗವಾಗಿ ಶೃಂಗರಿಸಿದ ರಜತ ಪಲ್ಲಕ್ಕಿಯಲ್ಲಿ ಪಟ್ಟದ ದೇವರು ಮತ್ತು ಉತ್ಸವ ಶ್ರೀ ಗೋಪಾಲಕೃಷ್ಣ ದೇವರ ಬಿಂಬಗಳ ಪೇಟೆ ಸವಾರಿ ನಡೆಯಿತು.
ಸಾಂಸ್ಕೃತಿಕ ಸಂಪತ್ತಿನಿಂದ ನೆಮ್ಮದಿ: ಡಾ.ಮಂಜುನಾಥ
ಆಸ್ತಿ, ಅಂತಸ್ತು, ಅಧಿಕಾರ, ಹಣದಿಂದ ಭೌತಿಕ ಸಂಪತ್ತು, ಸಂತೋಷ ಪಡೆಯಬಹುದೇ ಹೊರತು, ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯವಿಲ್ಲ. ಶಾಸ್ತ್ರೀಯ ನೃತ್ಯ ಸಂಗೀತಗಳು ಮನಸಿಗೆ ನೆಮ್ಮದಿ, ಆತ್ಮಾನಂದ ನೀಡಬಲ್ಲವು ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಪತ್ತನಾಜೆ ಪೂಜೆ: ಸೇವೆಗಳು ಸಮಾಪನ
ಶ್ರೀ ಮಂಜುನಾಥ ಸ್ವಾಮಿ
ಕೊಂಡದಕುಳಿ ರಾಮಚಂದ್ರ ಹೆಗಡೆಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲೆಯ 8 ಬೀಚ್‌ಗಳಿಗೆ ಬೀಚ್‍ಗಾರ್ಡ್‌ಗಳ ನೇಮಕ
ಮಳೆಗಾಲದ ಸಂದರ್ಭ ಬೀಚ್ ಉಗ್ರವಾಗಿದ್ದು, ಅಲೆಗಳು ಎತ್ತರಕ್ಕೆ ಏರುತ್ತಾ ಇರುತ್ತದೆ. ಈ ಸಂದರ್ಭ ಮಂಗಳೂರಿಗೆ ಬರುವ ಪ್ರವಾಸಿಗರಿಗೆ ಆಳ ಅಗಲದ ಅರಿವಿರುವುದಿಲ್ಲ. ಸ್ವಾಭಾವಿಕವಾಗಿ ತೊಂದರೆಗೆ ಸಿಲುಕುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳಿಂದ ನಿರಂತರವಾಗಿ ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್‌ನಲ್ಲಿ 8 ಬೀಚ್‍ಗಳಲ್ಲಿ ಬೀಚ್ ಗಾರ್ಡ್‍ಗಳು ಪ್ರವಾಸಿಗರ ರಕ್ಷಣೆಯನ್ನು ಮಾಡುತ್ತಿದ್ದಾರೆ.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 561
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved