• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.
ಫುಟ್‌ಪಾತ್‌ ಒತ್ತುವರಿ, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ
ಮಂಗಳೂರು ಪೊಲೀಸ್‌ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ನಾಗರಿಕರ ಪ್ರಶ್ನೆಗೆ ಉತ್ತರಿಸಿದ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಮಂಗಳೂರು ನಗರದಲ್ಲಿ ಫುಟ್‌ಪಾತ್‌ ಒತ್ತುವರಿ ಹಾಗೂ ವಾಹನಗಳ ಪಾರ್ಕಿಂಗ್ ಉಲ್ಲಂಘನೆಗೆ ಸಂಬಂಧಿಸಿ ಸೂಕ್ತ ಕಾರ್ಯಾಚರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಸಾಲಿನಲ್ಲಿ 5 ಲಕ್ಷ ಗಿಡ ನೆಡುವ ಯೋಜನೆ: ಡಿಸಿಎಫ್‌ ಆ್ಯಂಟನಿ ಮರಿಯಪ್ಪ
ರೈತರಿಗೆ ತಮ್ಮ ಜಮೀನಿನಲ್ಲಿ ಗಿಡ ಬೆಳೆಸಲು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆಯ 9 ನರ್ಸರಿಗಳಲ್ಲಿ ಮತ್ತು ಸಾಮಾಜಿಕ ಅರಣ್ಯ ವಿಭಾಗದ 5 ನರ್ಸರಿಗಳ ಮೂಲಕ ಸುಮಾರು 30 ವಿವಿಧ ರೀತಿಯ ಸಸ್ಯಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಒಬ್ಬ ರೈತನಿಗೆ ಗರಿಷ್ಠ ಒಂದು ಹೆಕ್ಟೇರ್‌ಗೆ 400 ಸಸಿ ವಿತರಿಸುವ ಯೋಜನೆ ಇದೆ ಎಂದು ಮಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್‌) ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.
ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
30ರಂದು ಅರಮನೆ ವೆಲ್ಫೇರ್ ಟ್ರಸ್ಟ್‌ನಿಂದ ಮಕ್ಕಳಿಗೆ ಪುಸ್ತಕ ಉಚಿತ ವಿತರಣೆ
ಮೂಲ್ಕಿಯ 9 ಮಾಗಣೆಗೆ ಸಂಬಂಧಪಟ್ಟ 32 ಗ್ರಾಮಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು 2 ದಿವಸದ ಒಳಗೆ ತಮ್ಮ ಅಂಕಪಟ್ಟಿ ಜೆರಾಕ್ಸ್‌ ಪ್ರತಿ ಮತ್ತು ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಗೌತಮ್ ಜೈನ್ ಮುಲ್ಕಿ ಅರಮನೆ 9008134362 ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು 9844603268 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕರಾವಳಿಯಲ್ಲಿ ಕಡಿಮೆ ಮಳೆ, ಇಂದು ಕೂಡ ಯೆಲ್ಲೋ ಅಲರ್ಟ್‌
ನೈಋತ್ಯ ಮಾನ್ಸೂನ್‌ ಶುಕ್ರವಾರ ಮಾಲ್ಡೀವ್ಸ್‌ ಮತ್ತು ಕೊಮೊರಿನ್‌ ಪ್ರದೇಶ, ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಉಳಿದ ಭಾಗಗಳು ಹಾಗೂ ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮತ್ತಷ್ಟು ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮೇ 25 ರಿಂದ 29ರ ವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಡವರ ಪಾಲಿನ ಉತ್ತಮ ಆಹಾರ ಹಲಸಿನಲ್ಲಿ ಎಸೆಯುವ ವಸ್ತುಗಳಿಲ್ಲ : ಶಕುಂತಳಾ ಶೆಟ್ಟಿ
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್. ಆಚಾರ್ಯ ಜ್ಯುವೆಲರ್ಸ್‌ ಮತ್ತು ಅಡಿಕೆ ಪತ್ರಿಕೆಯ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಲಸು ಹಣ್ಣುಗಳ ಮೇಳ ಶುಕ್ರವಾರ ಉದ್ಘಾಟನೆಗೊಂಡಿತು.
ಮೆಸ್ಕಾಂ ಪುತ್ತೂರು, ಬಂಟ್ವಾಳ ವಿಭಾಗ: ಮಳೆಗಾಲ ಮುನ್ನೆಚ್ಚರಿಕೆ ಸೂಚನೆ
ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್‌ ಲೈನ್‌ಗಳನ್ನು ಮುಟ್ಟುವುದಾಗಲಿ, ವಿದ್ಯುತ್‌ ಕಂಬ ಹಾಗೂ ಇತರೆ ವಿದ್ಯುತ್‌ ಉಪಕರಣಗಳನ್ನು ಮುಟ್ಟುವುದಾಗಲೀ, ಜಾನುವಾರುಗಳನ್ನು ವಿದ್ಯುತ್‌ ಕಂಬಕ್ಕೆ ಕಟ್ಟುವುದಾಗಲೀ, ಬಟ್ಟೆ ಒಣಗಲು ವಿದ್ಯುತ್‌ ಕಂಪನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮೆಸ್ಕಾಂ ಮನವಿ ಮಾಡಿದೆ.
ಕುಕ್ಕೆ: ಶ್ರದ್ದಾಭಕ್ತಿಯ ನರಸಿಂಹ ಜಯಂತಿ ರಥೋತ್ಸವ
ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಗುರುವಾರ ನರಸಿಂಹ ಜಯಂತಿ ಮಹಾರಥೋತ್ಸವವು ಪ್ರಾತಃಕಾಲ ನೆರವೇರಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಕರ ಉಪಾಧ್ಯಾಯರು ಉತ್ಸವಾದಿ ವಿದಿವಿಧಾನಗಳನ್ನು ನೆರವೇರಿಸಿದರು.
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠ ರಾಮನಾಮ ತಾರಕ ಮಂತ್ರ ಜಪ ಅಭಿಯಾನ
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550 ವರ್ಷದ ಪರ್ವ ಕಾಲದ ಸಂಭ್ರಮದ ಅಂಗವಾಗಿ 2025 ಅಕ್ಟೋಬರ್ 18 ರೊಳಗೆ 550 ಕೋಟಿ ರಾಮ ನಾಮ ತಾರಕ ಮಂತ್ರ ಜಪಿಸುವ ಗುರಿ ಹೊಂದಲಾಗಿದೆ. ಇದುವರೆಗೆ 34 ದಿನಗಳಲ್ಲಿ 80 ಲಕ್ಷ ರಾಮ ತಾರಕ ಮಂತ್ರ ಜಪ ಮಾಡಲಾಗಿದೆ.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 561
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved