• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಣಿ ಬಾಲವಿಕಾಸ ಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಸಮಾರೋಪ
ಬಾಲವಿಕಾಸ ಟ್ರಸ್ಟ್‌ನ ಅಧ್ಯಕ್ಷ, ಶಾಲಾಸಂಚಾಲಕರಾದ ಪ್ರಹ್ಲಾದ ಶೆಟ್ಟಿ ಜೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ದ.ಕ.: ಐವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮೂವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ
ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ವಿಶ್ವನಾಥ ಸುವರ್ಣ(ಮಾಧ್ಯಮ), ಸದಾಶಿವ ಶೆಟ್ಟಿ(ಹೊರನಾಡು) ಹಾಗೂ ರೀಟಾ ನರೋನ್ಹಾ(ಸಮಾಜಸೇವೆ)ಇವರಿಗೆ ಲಭಿಸಿದೆ.
ನೀಲೇಶ್ವರ ಉತ್ಸವದಲ್ಲಿ ಪಟಾಕಿ ಸ್ಫೋಟ: 154 ಮಂದಿ ಗಾಯ
ಘಟನೆ ವೇಳೆ ತೆಯ್ಯಂ ಉತ್ಸವ ನಡೆಯುತ್ತಿದ್ದು, ಉತ್ಸವ ನೋಡಲು ಆಗಮಿಸಿದ ಸಾವಿರಾರು ಮಂದಿ ಗಾಬರಿಯಿಂದ ಚಲ್ಲಾಪಿಲ್ಲಿಯಾಗಿ ಓಟಕ್ಕಿತ್ತಿದ್ದಾರೆ. ಹಲವು ಮಂದಿ ಬೆಂಕಿಯ ಅವಘಡಕ್ಕೆ ಒಳಗಾದರೆ, ಇನ್ನೂ ಕೆಲವು ಮಂದಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡಿದ್ದಾರೆ.
ಪಕ್ಷದಲ್ಲೇ ಅರುಣ್‌ ಕುಮಾರ್‌ ಪುತ್ತಿಲಗೆ ಈಗ ತ್ರಿಶಂಕು ಸ್ಥಿತಿ!ಇತ್ತ ಬಿಜೆಪಿಗೆ, ಅತ್ತ ಸಂಘ ಪರಿವಾರಕ್ಕೂ ಬೇಡವಾದರೇ?
ಈಗಾಗಲೇ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷದಲ್ಲಿ ಯಾವುದೇ ಹುದ್ದೆ ಸಿಗದೇ ಇದ್ದರೆ ಹೀಗೆಯೇ ಇರುತ್ತಾರೆಯೇ ಅಥವಾ ಮುಂದಿನ ಹಾದಿ ಏನು ಎಂಬ ಜಿಜ್ಞಾಸೆ ಪುತ್ತಿಲರ ಬೆಂಬಲಿಗರನ್ನು ಆವರಿಸಿದೆ.
ಉಪ್ಪಿನಂಗಡಿ: ಎಟಿಎಂ ಕೇಂದ್ರದಲ್ಲಿ ಕಳವಿಗೆ ವಿಫಲ ಯತ್ನ
ಎಟಿಎಂ ಮಿಶಿನ್‌ನಲ್ಲಿ 3 ಲಕ್ಷ ರು.ಗೂ ಹೆಚ್ಚು ನಗದು ಇತ್ತೆಂಬ ಮಾಹಿತಿ ಇದೆ. ತಂತ್ರಜ್ಞರು ಬಂದು ಮೆಶಿನ್‌ ತೆರೆದ ಬಳಿಕವಷ್ಟೇ ನಗದು ಇದೆಯೋ, ಕಳ್ಳರ ಪಾಲಾಗಿದೆಯೋ ಎಂದು ತಿಳಿದು ಬರಲಿದೆ.
ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾ ವಹಿಸಿ: ಶಿಕ್ಷಕರಿಗೆ ಜಿಪಂ ಸಿಇಒ ಕರೆ
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಮನೋರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಿಥುನ್, ಫಾದರ್ ಮುಲ್ಲರ್ ಆಸ್ಪತ್ರೆಯ ವಿಭಾಗ ಮುಖ್ಯಸ್ಥೆ ಡಾ. ಸುಪ್ರಿಯಾ ಹೆಗ್ಡೆ, ಮನೋರೋಗ ತಜ್ಞ ಡಾ.ಕೆರೋಲಿನ್ ಡಿಸೋಜ, ಲಿಂಕ್ ವ್ಯಸನ ಮುಕ್ತ ಕೇಂದ್ರದ ಆಡಳಿತಾಧಿಕಾರಿ ಲಿಡಿಯಾ ಲೋಬೊ ಶಿಕ್ಷಕರಿಗೆ ತರಬೇತಿ ನೀಡಿದರು.
ಸೂಕ್ತ ಅಧ್ಯಯನದಿಂದ ಉತ್ತಮ ವಕೀಲನಾಗಲು ಸಾಧ್ಯ: ಎಂ. ವೀರಪ್ಪ ಮೊಯಿಲಿ
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ವೀರಪ್ಪ ಮೊಯಿಲಿ ಮುಖ್ಯಮಂತ್ರಿ ಆಗಿದ್ದಾಗ ಸಿಇಟಿ ಪರಿಚಯಿಸಿದ ಪರಿಣಾಮ ಇಂದು ರಾಜ್ಯದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣಕ್ಕೆ ಬೇಡಿಕೆ ಬಂದಿದೆ ಎಂದರು.
ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನ.4ರಂದು ಬೃಹತ್‌ ಭಜನಾ ಮೆರ‍ವಣಿಗೆ
ಭಜಕರ ಸಮಾವೇಶದಲ್ಲಿ ವಕೀಲರರಾದ ಬಿ.ಕೆ. ಧನಂಜಯ ರಾವ್, ಸುಬ್ರಹ್ಮಣ್ಯ ಕುಮಾರ್ ಆಗರ್ತ, ಕುಣಿತ ಭಜನಾ ತರಬೇತಿದಾರರ ಸಂಘದ ಅಧ್ಯಕ್ಷ ಸಂದೇಶ ಸುವರ್ಣ, ತಾಲೂಕಿನ ಎಲ್ಲ ಭಜನಾ ಮಂಡಳಿಗಳ ಭಜಕರು ಉಪಸ್ಥಿತರಿರುತ್ತಾರೆ ಎಂದರು.
ಅಡ್ಡೂರು- ಪೊಳಲಿ, ಉಳಾಯಿಬೆಟ್ಟು ಸೇತುವೆ ಧಾರಣಾ ಸಾಮರ್ಥ್ಯ ಹೆಚ್ಚಳ ಬಗ್ಗೆ ಮಾತುಕತೆ
ನಿಗದಿತ ಭಾರಕ್ಕಿಂತ ಹೆಚ್ಚಿನ ಭಾರದ ಘನ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಘನ ವಾಹನ ಸಂಚಾರದ ಮೇಲೆ ನಿಗಾ ಇಡಲು ಪೊಳಲಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್‌ಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಮಾತುಕತೆ ನಡೆಸಲಾಯಿತು ಎಂದು ಶಾಸಕ ರಾಜೇಶ್‌ ನಾಯ್ಕ್‌ ತಿಳಿಸಿದರು.
ಕುತ್ಲೂರು: ಮುರಿದ ಸೇತುವೆ ಮೇಲೆ ಪ್ರತಿಭಟನೆ, ದುರಸ್ತಿಗೆ ಆಗ್ರಹ
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 723
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved