• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಕೇಂದ್ರ ಒತ್ತು: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಮಾತನಾಡಿ, ಪ್ರಸಕ್ತ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದೆ. ಜಿಲ್ಲಾ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಿಗಿಂತ ಅತ್ಯುತ್ತಮ ಸ್ಥಿತಿಯಲ್ಲಿದೆ. ಉತ್ತಮ ಚಿಕಿತ್ಸೆಯೂ ಇಲ್ಲಿ ಸಿಗುತ್ತಿದೆ ಎಂದು ಶ್ಲಾಘಿಸಿದರು.
ಸರ್ದಾರ್‌ ಪಟೇಲ್‌ ಜನ್ಮದಿನ ಪ್ರಯುಕ್ತ ‘ಏಕತಾ ಓಟ’
ಏಕತಾ ಓಟಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಂಗಳಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಮೂಡುಬಿದಿರೆ: ಬೆದ್ರ ಗೂಡುದೀಪ, ರಂಗೋಲಿ ಸ್ಪರ್ಧೆ ವಿಜೇತರು
ವಿವಿಧ ಕಡೆಗಳಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿರುವ ಬಾಲಪ್ರತಿಭೆ ಆಧ್ಯಾ ವಿ. ಕೋಟ್ಯಾನ್ ಅಲಂಗಾರು ಅವರನ್ನು ಕಾರ್ಯತ್ರಮದಲ್ಲಿ ಸನ್ಮಾನಿಸಲಾಯಿತು.
ಕುಂಬಳೆ ಶ್ರೀಧರ ರಾವ್‌ ಪಾತ್ರ ಕಿರಿಯರಿಗೆ ಪಠ್ಯಸದೃಶ: ನಾ.ಕಾರಂತ
ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ವಿಶ್ವಭಾರತಿ ಯಕ್ಷಸಂಜೀವಿನಿ ಟ್ರಸ್ಟ್ ಮುಡಿಪು ಆಯೋಜನೆಯಲ್ಲಿ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಜರುಗಿದ ‘ಹಿರಿಯರ ನೆನಪು’ ಕಾರ್ಯಕ್ರಮದಲ್ಲಿ ಕೀರ್ತಿಶೇಷ ಕುಂಬಳೆ ಶ್ರೀಧರ ರಾವ್ ಕಲಾಯಾನ ನೆನಪು ಮಾಡಲಾಯಿತು.
ದೇಶಸೇವೆಯೇ ರಾಮಸೇವೆ, ರಾಮಭಕ್ತಿ-ದೇಶಭಕ್ತಿ ಒಂದೇ: ಪೇಜಾವರ ಶ್ರೀ
ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದ ರಥಬೀದಿಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೇತೃತ್ವದಲ್ಲಿ ಶ್ರೀ ಕಟೀಲು ಪ್ರತಿಷ್ಠಾನ ಸಹಯೋಗದಲ್ಲಿ ಸ್ವಾಮೀಜಿಗೆ ಸೋಮವಾರ ಹುಟ್ಟೂರ ಗುರುವಂದನೆ ಕಾರ್ಯಕ್ರಮ ನೆರವೇರಿತು.
ಕುಡಿತದಿಂದ ಆಯುಷ್ಯ ಇಳಿಕೆ, ಘನತೆಗೆ ಕುಂದು: ಡಾ. ವೀರೇಂದ್ರ ಹೆಗ್ಗಡೆ
ವ್ಯಸನ ಎಂಬುದು ಪ್ರಾಣಿಯು ಬೋನಿಗೆ ಬಿದ್ದಂತೆ, ಬೋನಿನೊಳಗೆ ಬಿದ್ದರೆ ಹೊರ ಬರಲು ಕಷ್ಟ. ಕುಡಿತದ ವ್ಯಸನದಿಂದ ಮನುಷ್ಯನ ಆಯುಷ್ಯ ಕಡಿಮೆ ಆಗುವುದರೊಂದಿಗೆ ಘನತೆ, ಗೌರವಕ್ಕೆ ಕುಂದು ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ಅವರು ಧರ್ಮಸ್ಥಳದಲ್ಲಿ 234ನೇ ವಿಶೇಷ ಮದ್ಯವರ್ಜನ ಶಿಬಿರದ 66 ಮಂದಿ ಶಿಬಿರಾರ್ಥಿಗಳನ್ನು ಆಶೀರ್ವದಿಸಿ ಅವರು ಮಾತನಾಡಿದರು.
ಗಾಂಧಿ ವಿಚಾರಧಾರೆ ಭಾಷಣ ಸ್ಪರ್ಧೆ ಸಮಾರೋಪ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಎಸ್. ಡಿ.ಸಾಮ್ರಾಜ್ಯ ಸಂಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ರಾಷ್ಟ್ರೀಯ ಸ್ವಾವಲಂಬನೆಯ ಹಾದಿ: ಗಾಂಧೀಜಿಯವರ ಸ್ವದೇಶಿಯಿಂದ ಮೇಕ್‌ಇನ್‌ ಇಂಡಿಯಾ ವರೆಗೆ’ ಎಂಬ ವಿಷಯದ ಕುರಿತು ಅಂತರ್‌ಕಾಲೇಜು ಭಾಷಣ ಸ್ಪರ್ಧೆ ಸಂಪನ್ನಗೊಂಡಿತು.
ಚತುಷ್ಪಥ ಎತ್ತರಿಸಿದ ರಾಷ್ಟ್ರೀಯ ಹೆದ್ದಾರಿ ಜನವರಿಗೆ ಸಂಚಾರಯೋಗ್ಯ: ಭರವಸೆ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾಮಗಾರಿ ಅಗತ್ಯ ವೇಗ ಪಡೆದುಕೊಂಡು ಮುಂಬರುವ ಜನವರಿಯೊಳಗೆ ಚತುಷ್ಪಥ ರಸ್ತೆ ಸಂಚಾರಯೋಗ್ಯವನ್ನಾಗಿಸುವ ಭರವಸೆ ಹೊಂದಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸ್ಥಳೀಯ ಭಾಷೆ, ಸಾಹಿತ್ಯಕ್ಕೆ ಆದ್ಯತೆ ಅಗತ್ಯ: ಡಾ. ಆಶಾಜ್ಯೋತಿ ರೈ
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯ ಸೂರ್ಯಕಮಲ್ ಮಹಲ್ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿಂದ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ‘ಸಾಹಿತ್ಯದಲ್ಲಿ ಭಾರತೀಯ ಮಹಿಳೆ’ ವಿಷಯದಲ್ಲಿ ರಾಜ್ಯ ಮಹಿಳಾ ಗೋಷ್ಠಿ ನಡೆಯಿತು
ಸೂರಿಂಜೆ: ನವೆಂಬರ್ 3ರಂದು ಗೂಡುದೀಪ ಸ್ಪರ್ಧೆ
ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿನ ಶ್ರೀ ಶಿರಿಡಿ ಸಾಯಿ ಬಾಬಾ ಮಂದಿರದಲ್ಲಿ ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ ಆಯೋಜನೆಯಲ್ಲಿ ಗೂಡುದೀಪ ಸ್ಪರ್ಧೆ ನವಂಬರ್‌ 3 ರಂದು ನಡೆಯಲಿದೆ. ಸೂರಿಂಜೆ, ಕಾಟಿಪಳ್ಳ, ಕೃಷ್ಣಾಪುರ, ಕಿನ್ನಿಗೋಳಿ, ಪಕ್ಷಿಕೆರೆ, ಚೇಳಾಯರು, ಶಿಬರೂರು, ಕೈಕಂಬ, ಕುತ್ತೆತ್ತೂರು ಪರಿಸರದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ನೀಡಲಾಗಿದೆ.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 723
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved