• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುತ್ಲೂರು ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ಆರ್ ನಿಧಿಯ ಮೂಲಕ ಕುತ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸೋಮವಾರ ಸಮವಸ್ತ್ರ ವಿತರಿಸಲಾಯಿತು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮವಸ್ತ್ರ ವಿತರಿಸಿದರು.
ಸ್ನಾತಕೋತ್ತರ ಪದವಿ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ಕಾರ್ಯಾಗಾರ
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗದ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಕಾರ್ಯಾಗಾರ- ‘ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ’ ಶನಿವಾರ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಸಮಾರೋಪಗೊಂಡಿತು.
ಕೆರೆಕಾಡು ಗ್ರಾಮೋತ್ಸವ ಗೂಡು ದೀಪ ಸ್ಪರ್ಧೆ 2024
ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಗ್ರಾಮೋತ್ಸವ ಗೂಡು ದೀಪ ಸ್ಪರ್ಧೆ ಕಾರ್ಯಕ್ರಮ ನಡೆಯಿತು.ಉದ್ಯಮಿ ಸುರೇಶ್ ರಾವ್, ಶ್ರೀನಿಧಿ ಪುನರೂರು ದೀಪ ಹಚ್ಚಿ, ಭಾರತ ಮಾತೆ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೂಡು ದೀಪ ಏರಿಸುವ ಮೂಲಕ ಉದ್ಘಾಟಿಸಿದರು.
ಗಾಂಧಿ ವಿಚಾರಧಾರೆ ಭಾಷಣ ಸ್ಪರ್ಧೆ ಉದ್ಘಾಟನೆ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಎಸ್. ಡಿ.ಸಾಮ್ರಾಜ್ಯ ಸಂಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ರಾಷ್ಟ್ರೀಯ ಸ್ವಾವಲಂಬನೆಯ ಹಾದಿ: ಗಾಂಧೀಜಿಯವರ ಸ್ವದೇಶಿಯಿಂದ ಮೇಕ್‌ಇನ್‌ ಇಂಡಿಯಾವರೆಗೆ’ ಎಂಬ ವಿಷಯದ ಕುರಿತು ಅಂತರ್‌ಕಾಲೇಜು ಭಾಷಣ ಸ್ಪರ್ಧೆ ನಡೆಯಿತು.
ತಣ್ಣೀರುಬಾವಿ ಬ್ಲೂ ಫ್ಲ್ಯಾಗ್‌ ಬೀಚ್‌ ಮಾರ್ಗಸೂಚಿ ಪಾಲಿಸದಿದ್ದರೆ ಒಪ್ಪಂದ ರದ್ದು: ಜಿಲ್ಲಾಧಿಕಾರಿ
ಸುಲ್ತಾನ್ ಬತ್ತೇರಿ- ಬೆಂಗ್ರೆ ನಡುವೆ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಈ ಸೇತುವೆ ನಿರ್ಮಾಣವಾದ ಬಳಿಕ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ತಣ್ಣೀರುಬಾವಿ ಬೀಚ್‌ ಅಭಿವೃದ್ಧಿ ಮತ್ತು ನಿರ್ವಹಣೆಯ ಟೆಂಡರ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜ್ಞಾನದ ಸದ್ಬಳಕೆ ಮಾಡದಿರುವುದು ವೈಫಲ್ಯಕ್ಕೆ ಕಾರಣ: ಎಸ್‌ಎಸ್‌ ನಾಯಕ್‌
ಮೂಡುಬಿದಿರೆ ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಬಿಬಿಎ ವಿಭಾಗವು ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಿತು. ಐಸಿಎಐ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಎಸ್ ಎಸ್. ನಾಯಕ್ ಅತಿಥಿಯಾಗಿ ಪಾಲ್ಗೊಂಡರು.
30ರಂದು ಕುದ್ರೋಳಿ ಕ್ಷೇತ್ರದಲ್ಲಿ ‘ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ’
ಪ್ರತಿಯೊಂದು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ‘ಚಿನ್ನದ ಪದಕ’ ಹಾಗೂ ತೃತೀಯ ಸ್ಥಾನ ಪಡೆದ ಮೂವರು ವಿಜೇತರಿಗೆ ಬೆಳ್ಳಿಯ ಪದಕ ಹಾಗೂ 50 ಪ್ರೋತ್ಸಾಹಕ ಬಹುಮಾನಗಳಿವೆ
ಮನೆ ಬೆಳಗಲು ಕಾಯುತ್ತಿವೆ ಎಳೆ ಮನಸುಗಳ ದೀಪಾವಳಿ ಹಣತೆ!
ವಿಶೇಷ ಮಕ್ಕಳು ಹಣತೆಗಳನ್ನು ರಾಶಿ ಹಾಕಿ ಬಣ್ಣ ಬಣ್ಣದ ಚಿತ್ತಾರ ಮೂಡಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಅದುವೇ ಪ್ರಪಂಚ, ಅದರಲ್ಲೇ ಖುಷಿ ಕಾಣುತ್ತಾರೆ. ಅವರ ನೋವಿನಲ್ಲಿ ಭಾಗಿಯಾಗಬೇಕಿದ್ದರೆ ಹಣತೆ ಖರೀದಿಸಿ ಪ್ರೋತ್ಸಾಹಿಸಿ.
ಕಾರ್ಯಕ್ರಮದಲ್ಲಿ ನಿಷೇಧಿತ ಜಾತಿ ಪದ ಬಳಕೆ ವಿರುದ್ಧ ಕ್ರಮಕ್ಕೆ ಆಗ್ರಹ
ದೂರಿನ ಮೇರೆಗೆ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ವಹಿಸುವುದಾಗಿ ಡಿಸಿಪಿ ಸಿದ್ಧಾರ್ಥ ಗೋಯಲ್‌ ಹೇಳಿದರು.
ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ: ಅಶೋಕ್‌ ರೈ
ಅರುಣ್ ಪುತ್ತಿಲ ಮತ್ತು ಹಿಂದೂ ಸಂಘಟನೆಯವರ ನಡುವೆ ನಡೆದಿರುವ ಗಲಾಟೆ ಅವರ ಪಕ್ಷದ ಒಳಗಿನ ಬಿಕ್ಕಟ್ಟು. ನನಗೆ ಅಭಿವೃದ್ಧಿ ಕೆಲಸ ಮಾಡಲು ಜನಾದೇಶ ಸಿಕ್ಕಿದೆ. ಗುರಿ ಇಟ್ಟುಕೊಂಡು ಅಭಿವೃದ್ಧಿ ಪರ ಕೆಲಸ ಮಾಡುತ್ತಿದ್ದೇನೆ ಎಂದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 723
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved