ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುನರೂರು ಪ್ರತಿಷ್ಠಾನ ಬಾಲ ವಿಕಾಸ ಶಿಬಿರ ಸಮಾರೋಪ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ 8 ದಿನಗಳ ಕಾಲ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ - 2024ರ ಸಮಾರೋಪ ಸಮಾರಂಭ ನಡೆಯಿತು.
ಶಾಲೆ ಆವರಣ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಸಾವು
ಉಳ್ಳಾಲ ತಾಲೂಕು ಹರೇಕಳ ನ್ಯೂಪಡ್ಪು ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಕೂಡಾ ಭಾಗವಹಿಸಿದ್ದಳು. ಅಲ್ಲಿಂದ ಮನೆಗೆ ಹಿಂದಿರುಗುವಾಗ ಈಕೆ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಳು.
ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಕರಾವಳಿ ಕರ್ನಾಟಕ: ಈ ಬಾರಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರಿಕೆ ಉದ್ಯಮ
ಮೇ 31ಕ್ಕೆ ಅಂತ್ಯವಾಗುವ ಮೀನುಗಾರಿಕಾ ಋತುಮಾನದಲ್ಲಿ ದ.ಕ. ಜಿಲ್ಲೆಯ ಮೀನುಗಾರಿಕೆ ದೊಡ್ಡ ಮಟ್ಟದ ನಷ್ಟಕ್ಕೆ ಒಳಗಾಗಿದ್ದು ಮೀನುಗಾರರು ಅತಂತ್ರರಾಗಿದ್ದಾರೆ. ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಂಡುಹಿಡಿಯದಿದ್ದರೆ ಭವಿಷ್ಯದಲ್ಲಿ ಮೀನುಗಾರಿಕೆ ಉದ್ಯಮ ಅತಂತ್ರವಾಗುವ ಆತಂಕ ಎದುರಾಗಿದೆ.
ಸಸಿಹಿತ್ಲು: ಮೇ 31ರಿಂದ 5ನೇ ರಾಷ್ಟ್ರೀಯ ಸರ್ಫಿಂಗ್
ಸಸಿಹಿತ್ಲು ಮುಂಡಾ ಬೀಚ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ 2024ನೇ ಸಾಲಿನ ಎರಡನೇ ಹಾಗೂ 5ನೇ ಇಂಡಿಯನ್ ಓಪನ್ ಸರ್ಫಿಂಗ್ ಸ್ಪರ್ಧೆ ಮೇ 31ರಿಂದ ಜೂ.2ರ ವರೆಗೆ ಜರಗಲಿದೆ. ಅಂತಾರಾಷ್ಟ್ರೀಯ ಸರ್ಫಿಂಗ್ ಅಸೋಸಿಯೇಶನ್ ಮಾನ್ಯತೆ ಪಡೆದ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ, ಮಂತ್ರ ಸರ್ಫಿಂಗ್ ಕ್ಲಬ್ ನ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಆನೆ ಕಾರಿಡಾರ್ನ ಈ ಪ್ರದೇಶಗಳಲ್ಲಿ ಆನೆಗಳ ಮುಕ್ತ ಸಂಚಾರಕ್ಕೆ ಅಡ್ಡಿಯಾಗಿದೆ. ಈ ತಡೆಗೋಡೆಗಳನ್ನು ಹಾರಿ ಅಥವಾ ದಾಟಿ ಆನೆಗಳಿಗೆ ಹೆದ್ದಾರಿ ದಾಟಲು ಸಾಧ್ಯವಾಗುತ್ತಿಲ್ಲ. ಇದುವೇ ಆನೆಗಳ ಪಥ ಬದಲಾವಣೆಗೆ ಕಾರಣವಾಗಿದೆ.
ಉಪ್ಪಿನಂಗಡಿ: ನೇತ್ರಾವತಿ, ಕುಮಾರಧಾರಾ ಹರಿವು ಹೆಚ್ಚಳ
ಮೇ 24ರವರೆಗೆ ಕರಾವಳಿಯ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 21,22ರಂದು ಉತ್ತಮ ಮಳೆಯಾಗುವ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಳೆ ಪಿಂಚಣಿ ಜಾರಿಗೆ ಸರ್ಕಾರ ವಿಫಲ: ಭೋಜೇಗೌಡ ಆರೋಪ
ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿರುವ ಕುರಿತ ಪ್ರಶ್ನೆಗೆ, ಪಕ್ಷದ ಹಿರಿಯ ನಾಯಕರು ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಭೋಜೇಗೌಡ ಹೇಳಿದರು.
ಉಪ್ಪಿನಂಗಡಿಯಲ್ಲಿ ಗೃಹರಕ್ಷಕದಳ ಪ್ರವಾಹ ರಕ್ಷಣಾ ತಂಡ ರಚನೆ
ಕಾರ್ಯಾಚರಣೆಗೆ ಬಳಸುವ ಎರಡು ರಬ್ಬರ್ ದೋಣಿ, ಎರಡು ಇಂಜಿನ್ ದೋಣಿ, ಲೈಫ್ ಜಾಕೆಟ್, ಆಸ್ಕ ಲೈಟ್, ಮರಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಚೂಂತಾರು ಪರಿಶೀಲನೆ ನಡೆಸಿದರು
ಮೂಲ್ಕಿ: ಚರ್ಚ್ ಧರ್ಮಗುರುಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ವರ್ಗಾವಣೆ ಗೊಳ್ಳುತ್ತಿರುವ ಭಗಿನಿ ಮಾರಿಯೋಲ ಬಿಎಸ್, ಮೂಲ್ಕಿ ಕಾನ್ವೆಂಟ್ ನಿಂದ ವರ್ಗಾವಣೆ ಗೊಳ್ಳುತ್ತಿರುವ ಧರ್ಮ ಭಗಿನಿಯರಾದ ವೀಣಾ, ಮರಿಸ್ಸಾ ಲೂಸಿ, ಝೀನಾ ಮಿನೇಜಸ್, ಪರ್ಪೆತುವಾ, ಕೆರೋಲಿನ್ ಅವರನ್ನು ಗೌರವಿಸಲಾಯಿತು.
< previous
1
...
372
373
374
375
376
377
378
379
380
...
560
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್