ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರಗ್ರಾಮಾಂತರ ಮಂಡಲ ಸದಸ್ಯತನಾ ಅಭಿಯಾನದ ಪ್ರಮುಖರಾಗಿ ಉಮೇಶ್ ಕೋಡಿಬೈಲು, ಹರಿಪ್ರಸಾದ್ ಯಾದವ್ ಮತ್ತು ಸುನೀಲ್ ದಡ್ಡು ಹಾಗೂ ನಗರ ಮಂಡಲ ಪ್ರಮುಖರಾಗಿ ನಾಗೇಶ್ ಪ್ರಭು, ಯುವರಾಜ್ ಪೆರಿಯತ್ತೋಡಿ ಮತ್ತು ವಸಂತಲಕ್ಷ್ಮಿ ಅವರನ್ನು ಜಿಲ್ಲಾ ಬಿಜೆಪಿಯಿಂದ ವತಿಯಿಂದ ನಿಯೋಜಿಸಲಾಯಿತು.