• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಅಗಲೀಕರಣಕ್ಕೆ ಕಟ್ಟಡ ತೆರವುಗೊಳಿಸದ ಮಾಲಕರ ವಿರುದ್ಧ ಕಠಿಣ ಕ್ರಮಕ್ಕೆ ಎಸಿ ಸೂಚನೆ
ಉಪ್ಪಿನಂಗಡಿ ಪೇಟೆಯೊಳಗೆ ಯಾವುದೇ ಅವ್ಯವಸ್ಥೆ ಕಾಣಿಸಿಕೊಳ್ಳಬಾರದೆಂದು ಸಂಬಂಧಪಟ್ಟ ವಿವಿಧ ಇಲಾಖಾ ಅಧಿಕಾರಿಗಳಿಗೆ ಎಸಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದೇವಳದ ವಠಾರದಲ್ಲಿದ್ದ ಹೋರಿಗಳು ನಾಪತ್ತೆ: ವಿಹಿಂಪ , ಬಜರಂಗದಳದಿಂದ ದೂರು
ಮೇ ೧ರ ರಾತ್ರಿಯಿಂದ ಹೋರಿಗಳು ನಾಪತ್ತೆಯಾಗಿವೆ. ಇದು ಗೋ ಕಳ್ಳತನ ಮಾಡಿದವರ ಕೃತ್ಯವಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್‌ ರೈ ‘ಜನರತ್ತ ನಡಿಗೆ’ ವಿನೂತನ ಕಾರ್ಯಕ್ರಮ
ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ ಸಮಸ್ಯೆಗಳು ಏನು? ಇನ್ನಿತರ ಪ್ರಶ್ನೆಗಳನ್ನು ಇಟ್ಟುಕೊಂಡು ಶಾಸಕರು ಮಾತುಕತೆ ನಡೆಸಿದ್ದಾರೆ.
ವಿವಿ ಮಟ್ಟದ ಬಾಲ್ ಬ್ಯಾಡ್ಮಿಂಟನ್; ಆಳ್ವಾಸ್‌ ಪುರುಷರ ತಂಡ ಸತತ ೧೯ನೇ ಬಾರಿ ಚಾಂಪಿಯನ್
ಸೆಮಿಫೈನಲ್ ಹಣಾಹಣಿಯಲ್ಲಿ ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಆಳ್ವಾಸ್ ತಂಡ ೩೫-೧೬, ೩೫-೧೩ ನೇರ ಸೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು.
ಒಂಟಿ ಸಲಗ ಸಂಚಾರ: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಗಸ್ತು
: ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್‌ ಅವರ ತಂಡ, ಡಿಎಫ್‌ಒ ಆಂಟನಿ ಮರಿಯಪ್ಪ ಅವರ ನಿರ್ದೇಶನದಂತೆ ರಾತ್ರಿ ಗಸ್ತು ಆರಂಭಿಸಿದೆ
ಕಂಬಳದಲ್ಲಿ ತಂತ್ರಜ್ಞಾನ ಬಳಕೆ ದೊಡ್ಡ ಕೊಡುಗೆ: ಡಾ.ಮೋಹನ ಆಳ್ವ
ಈ ಸಾಲಿನ 24 ಕಂಬಳಗಳಲ್ಲಿ ಅತೀ ಹೆಚ್ಚು ಬಹುಮಾನ ಪಡೆದ ಮಾನದಂಡದ ಆಧಾರದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಓಟಗಾರರಿಗೆ, ನಮ್ಮ ಕಂಬಳ ಗೌರವ ಸಮ್ಮಾನ, ನಮ್ಮ ಕಂಬಳ ಅಭಿನಂದನೆ ನಮ್ಮ ಕಂಬಳ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪಠ್ಯಕ್ರಮದಲ್ಲಿ ತುಳು ಕಲಿಕೆ ಸೇರ್ಪಡೆ ಡಾ.ಪಾಲ್ತಾಡಿಯವರ ದೊಡ್ಡ ಕೊಡುಗೆ
ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಕಲ್ಕೂರ ಕಚೇರಿಯಲ್ಲಿ ಗುರುವಾರ ನಡೆದ ಪಾಲ್ತಾಡಿ ರಾಮಕೃಷ್ಣ ಆಚಾರ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಲಾಯಿತು.
ಚೆಸ್‌ ಏಕಾಗ್ರತೆ, ಆತ್ಮ ವಿಶ್ವಾಸ ಹೆಚ್ಚಿಸುವ ಆಟ: ಸುದರ್ಶನ್‌
ಮೂರು ದಿನಗಳ ಕಾಲ ನಡೆಯುವ ಪಂದ್ಯಾಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸಿದ್ದಾರೆ.
ಕಳೆಂಜ ಗೋಶಾಲೆಯಲ್ಲಿ 26ರಂದು ನಂದಗೋಕುಲ ದೀಪೋತ್ಸವ ಕಾರ್ಯಕ್ರಮ
ತಾಲೂಕಿನ ಪ್ರತಿ ಗ್ರಾಮದಿಂದ ಅಂದು ಮಧ್ಯಾಹ್ನ 2 ಗಂಟೆ ಬೆಳ್ತಂಗಡಿ ಎಪಿಎಂಸಿಗೆ ಗೋಗ್ರಾಸವನ್ನು ತರಲಿದ್ದಾರೆ. ಅಲ್ಲಿಂದ ವಾಹನ ಮೆರವಣಿಗೆ ಮೂಲಕ ಅದನ್ನು ಕಳೆಂಜ ಗೋಶಾಲೆಗೆ ಸಮರ್ಪಿಸಲಾಗುತ್ತದೆ.
ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved