• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಹಿಂದೂ ಪರಿಷತ್‌ನಿಂದ ಸಂಸ್ಕೃತಿ ರಕ್ಷಣೆ: ಚಿತ್ರಾಪುರಶ್ರೀ
ಸುರತ್ಕಲ್‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾರ್ಯಕರ್ತರು, ಭಜನೆ, ಟ್ಯಾಬ್ಲೋ ಸಹಿತ ಮೆರವಣಿಗೆ ನಡೆಯಿತು.
ಕೇಂದ್ರ ‘ಪಿಎಂ ಜನ್ ಮನ್’ ಯೋಜನೆಯಡಿ 10.32 ಕೋಟಿ ರು. ಬಿಡುಗಡೆ: ಕ್ಯಾ. ಬ್ರಿಜೇಶ್‌ ಚೌಟ
ಈ ಹಿನ್ನಲೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಜುಯಲ್ ಓರಂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಸದ ಚೌಟ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್‌ ವಿಶ್ವದ ಹಿಂದೂಗಳ ಧ್ವನಿ, ಪ್ರತಿನಿಧಿ: ಪಡುವೆಟ್ನಾಯ
ವಿಶ್ವ ಹಿಂದೂ ಪರಿಷತ್‌ ಬೆಳ್ತಂಗಡಿ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಅಂಗವಾಗಿ ಬೃಹತ್ ಹಿಂದೂ ಸಮಾವೇಶ ಹಾಗೂ ಬೃಹತ್ ಶೋಭಾಯಾತ್ರೆ ಉಜಿರೆಯಲ್ಲಿ ಜರುಗಿತು.
ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರ
ಗ್ರಾಮಾಂತರ ಮಂಡಲ ಸದಸ್ಯತನಾ ಅಭಿಯಾನದ ಪ್ರಮುಖರಾಗಿ ಉಮೇಶ್ ಕೋಡಿಬೈಲು, ಹರಿಪ್ರಸಾದ್ ಯಾದವ್ ಮತ್ತು ಸುನೀಲ್ ದಡ್ಡು ಹಾಗೂ ನಗರ ಮಂಡಲ ಪ್ರಮುಖರಾಗಿ ನಾಗೇಶ್ ಪ್ರಭು, ಯುವರಾಜ್ ಪೆರಿಯತ್ತೋಡಿ ಮತ್ತು ವಸಂತಲಕ್ಷ್ಮಿ ಅವರನ್ನು ಜಿಲ್ಲಾ ಬಿಜೆಪಿಯಿಂದ ವತಿಯಿಂದ ನಿಯೋಜಿಸಲಾಯಿತು.
ವಾಣಿಜ್ಯ ಬೆಳೆಗಳ ಜೊತೆ ಭತ್ತ ಕೃಷಿಗೂ ಜಾಗವಿರಲಿ: ಶಾಸಕ ಅಶೋಕ್ ಕುಮಾರ್ ರೈ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಗೆ ಚಾಲನೆ ನೀಡಲಾಯಿತು.
ಸ್ವಯಂ ಸಾಧನೆಯಿಂದಲೇ ವ್ಯಕ್ತಿ ಎತ್ತರಕ್ಕೇರಬೇಕು: ಕಲ್ಕೂರ
ಒಟ್ಟು 42 ವಿಭಾಗಗಳಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪ್ರಿಯದರ್ಶಿನಿ ಸೊಸೈಟಿ ಪಡುಬಿದ್ರಿ ಶಾಖೆಯಿಂದ ವೀಲ್‌ಚೇರ್ ವಿತರಣೆ
ಮುಂದಿನ ದಿನದಲ್ಲಿ ವೀಲ್‌ ಚೇರ್‌ ಅಗತ್ಯ ಇರುವವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಬಹುದು ಎಂದು ಸೊಸೈಟಿಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್ ಹೇಳಿದರು.
ವೆನ್ಲಾಕ್‌ನಲ್ಲಿ ಸುಸಜ್ಜಿತ ವಾಚನಾಲಯಕ್ಕೆ ಮಾಸ್ಟರ್ ಪ್ಲಾನ್: ಯು.ಟಿ. ಖಾದರ್
ಇದೇ ಸಂದರ್ಭ ಯು.ಟಿ.ಖಾದರ್ ಅವರು ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಗೋಡಂಬಿ ಖರೀದಿಯತ್ತ ಕ್ಯಾಂಪ್ಕೋ ಚಿತ್ತ: ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ
ಕ್ಯಾಂಪ್ಕೋ ಸದಸ್ಯ ಗ್ರಾಹಕರ ಅನುಕೂಲಕ್ಕೆ ಕೃಷಿ ಮಾರುಕಟ್ಟೆಯ ಆಗುಹೋಗುಗಳನ್ನು ಸುಲಭವಾಗಿ ತಲುಪಿಸಲು ಪ್ರತ್ಯೇಕ ಆ್ಯಪ್‌ ರೂಪಿಸಲು ನಿರ್ಧರಿಸಲಾಗಿದೆ.
ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಕುಸಿತ; ಸಂಚಾರ ಬಂದ್
ಸೆ.1ರಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುವ ಆರೇಂಟ್‌ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಅದರ ಬಳಿಕ ನಾಲ್ಕು ದಿನಗಳ ಕಾಲ ಹಳದಿ ಅಲರ್ಟ್‌ ಘೋಷಿಸಲಾಗಿದೆ.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved