ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯ ಸಂಘಟಕ ದಾಮೋದರ ನಿಸರ್ಗ ನಿಧನ
ಸಾಹಿತ್ಯ ಸಂಘಟನೆಯ ಪ್ರವೃತ್ತಿಯೊಂದಿಗೆ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದ ದಾಮೋದರ ನಿಸರ್ಗ, ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹಲವು ಕ್ಷೇತ್ರಗಳಲ್ಲಿ, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.
ಶ್ರೀರಾಮನ ಪ್ರತಿಷ್ಠಾಪನೆ ನಮ್ಮ ಹೃದಯದಲ್ಲಾಗಬೇಕು: ಡಾ. ಪ್ರಭಾಕರ್ ಭಟ್ ಕಲ್ಲಡ್ಕ
ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ವಾಲಿಮೋಕ್ಷ ಪ್ರಸಂಗ ನಡೆಯಿತು.
ಸರ್ಕಾರದ ಸಿಎಸ್ ಮನೆ ಹಟ್ಟಿ ಸೇರಿದ ಸುಳ್ಯದ ಮಲೆನಾಡು ಗಿಡ್ಡ ಗೋ ತಳಿ!
ತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮನೆಯ ಪಕ್ಕ ಹೊಸದಾಗಿ ಹಟ್ಟಿಯೊಂದನ್ನು ನಿರ್ಮಿಸಿದ್ದು, ಅಲ್ಲಿ ಮಲೆನಾಡು ಗಿಡ್ಡ ತಳಿಯ ಜಾನುವಾರು ಸಾಕಲು ನಿರ್ಧರಿಸಿದ್ದರು.
ಬಸ್ಸಿಗೆ ಕಲ್ಲು ತೂರಿದ ಪ್ರಕರಣ ಪ್ರಸ್ತಾಪ: ಪಾಲಿಕೆ ಸಭೆ ಮೊಟಕು
ಸದಸ್ಯರ ಗದ್ದಲದ ನಡುವೆಯೇ ಕಾರ್ಯಸೂಚಿ ಮಂಡಿಸಲು ಮುಖ್ಯ ಸಚೇತಕರಿಗೆ ಮೇಯರ್ ಅನುಮತಿ ನೀಡಿದ್ದು, ಚರ್ಚೆಯೇ ಇಲ್ಲದೆ ಕಾರ್ಯಸೂಚಿಗಳಿಗೆ ಅನುಮೋದನೆ ಪಡೆಯಲಾಯಿತು.
ಅಕಾಲದಲ್ಲಿ ಹಲಸು ಫಸಲು!ಮಂಗಳ ಅರ್ಲಿಗೆ ಬಂತು ಮೊದಲ ಫಲ
ಗೇಬ್ರಿಯಲ್ ಅವರ ಫಾರ್ಮ್ನಲ್ಲಿ ಪ್ರಕಾಶ್ಚಂದ್ರ, ಮನಮೋಹನ್, ಪ್ರಶಾಂತಿ, ಅನನ್ಯ, ಮಂಗಳ ಅರ್ಲಿ, ವಿ ಸಿಂಗಾಪುರ್ ಸೇರಿದಂತೆ 60 ಕ್ಕೂ ಅಧಿಕ ತಳಿಯ ಸಾವಿರಾರು ಹಲಸಿನ ಮರಗಳಿವೆ.
ಸಿಎಂ ವಿರುದ್ಧ ರಾಜ್ಯಪಾಲರ ಪಕ್ಷಪಾತಿ ನಡೆ ರಾಜ್ಯಕ್ಕೆ ಗೊತ್ತಾಗಿದೆ: ದಿನೇಶ್ ಗುಂಡೂರಾವ್
ಮೈಸೂರು ಮೂಡಾ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯ ಆದೇಶ ಕಾಯ್ದಿರಿಸಿದ ಕುರಿತು ಮಂಗಳೂರಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ 12 ಗಂಟೆಯ ಒಳಗೆ ತರಾತುರಿಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದರು.
ಅರುಣ್ ಪುತ್ತಿಲ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ
ಅರುಣ್ ಪುತ್ತಿಲ ಅವರ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಕಟಿಸದಂತೆ ಬೆಂಗಳೂರಿನ ೭ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್ ಗುಂಡೂರಾವ್
ಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.
ಮನುಷ್ಯನ ಅಹಂಭಾವದಿಂದ ಜೀವ ವೈವಿಧ್ಯಕ್ಕೆ ನಷ್ಟ: ಡಾ. ಕುರಿಯನ್
ಮಂಗಳೂರು ವಿವಿ ಕಾಲೇಜು, ಮಂಗಳೂರಿನ ಕಾರ್ಸ್ಟ್ರೀಟ್ ಕಾಲೇಜು ಹಾಗೂ ಭುವನೇಂದ್ರ ಕಾಲೇಜಿನಿಂದ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಸೋಮೇಶ್ವರ ಪುರಸಭೆ: ಅಧ್ಯಕ್ಷೆ ಕಮಲ ಅವಿರೋಧ ಆಯ್ಕೆ, ಉಪಾಧ್ಯಕ್ಷ ರವಿಶಂಕರ್
ಸೋಮೇಶ್ವರ ಪುರಸಭೆಯ ಸಭಾಂಗಣದಲ್ಲಿ ಅಧ್ಯಕ್ಷ- ಉಪಾಧ್ಯಕ ಸ್ಥಾನಕ್ಕೆ ಪುರಸಭಾ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ನಡೆಯಿತು.
< previous
1
...
375
376
377
378
379
380
381
382
383
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ