• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಕನ್ನಡ ಹೆಸರು ‘ಮಂಗಳೂರು ಜಿಲ್ಲೆ’ ಮರು ನಾಮಕರಣಕ್ಕೆ ಹಕ್ಕೊತ್ತಾಯ
ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ದ.ಕ. ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಪುನರ್ ನಾಮಕರಣ ಮಾಡಲು ಆಗ್ರಹಿಸಿದೆ.
ಸುಳ್ಳು ಸುದ್ದಿ, ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಹೊಸ ಮಸೂದೆ: ಡಾ.ಪರಮೇಶ್ವರ
ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಇದೇ ಅಧಿವೇಶದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದ್ದಾರೆ.
ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ: ಡಾ. ಶಿವಪ್ರಕಾಶ್
ಜಿಲ್ಲಾ ಆಯುಷ್‌ ಆಸ್ಪತ್ರೆ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರ ನೆರವೇರಿತು.
ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸರ್ವ ಘಟಕ ಪದಾಧಿಕಾರಿಗಳ ಸಾಮಾನ್ಯ ಸಭೆ
ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸರ್ವ ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆ ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಇತ್ತೀಚೆಗೆ ನಡೆಯಿತು.
ಧರ್ಮಸ್ಥಳ ಗ್ರಾಮ ಅಭಿವೃದ್ಧಿಗೆ ಡಾ.ಹೆಗ್ಗಡೆ ರಾಜ್ಯಸಭೆ ನಿಧಿಯಂದ 2.91 ಕೋಟಿ ರು. ನೆರವು
ರಾಜ್ಯಸಭಾ ನಿಧಿಯಡಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮದ ಅಶೋಕನಗರ ಹಾಗೂ ಮುಳಿಕ್ಕಾರಿಗೆ 2.91 ಕೋಟಿ ರು. ಮೀಸಲಿಟ್ಟಿದ್ದಾರೆ ಎಂದು ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟಿಸಿದ್ದಾರೆ.
ಅಲ್‌ ಮದೀನ ಹೆಣ್ಣು ಮಕ್ಕಳ ಪಿಯು ಕಾಲೇಜು: ವಿವಿಧ ಕ್ಲಬ್‌ ಉದ್ಘಾಟನೆ
ಉಳ್ಳಾಲ ತಾಲೂಕು ಮಂಜನಾಡಿಯ ಅಲ್ ಮದೀನಾ ಹೆಣ್ಮಕ್ಕಳ ಪಿಯು ಕಾಲೇಜಿನ 2025-26ನೇ ಸಾಲಿನ ವಿವಿಧ ಕ್ಲಬ್ ಗಳ ಚಟುವಟಿಕೆ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ರಾಜ್ಯದ ಕಾನೂನು ವ್ಯವಸ್ಥೆ ಉತ್ತಮ: ಡಾ.ಪರಮೇಶ್ವರ್‌
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಹೇಳಿದ್ದಾರೆ.
ಕೆಂಪು ಕಲ್ಲು, ಮರಳು ನಿಯಮ ಸಡಿಲಗೊಳಿಸಲು ಬಿಎಂಎಸ್‌ ವಾರದ ಗಡುವು
ಮರಳು, ಕೆಂಪುಕಲ್ಲು ಸಿಗದೆ ಕಾರ್ಮಿಕರು ತೊಂದರೆಗೆ ಒಳಗಾಗಿದ್ದು ಇದಕ್ಕೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ಬೆಳ್ತಂಗಡಿ ತಾಲೂಕು ಸೌಧದ ಎದುರು ಬಿಎಂಎಸ್‌ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್. ಇಸ್ಮಾಯಿಲ್
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ ‘ಜಾಗ್ ರ್ತೆ’ ತುಳು ನಾಟಕದ ಪ್ರಥಮ ಪ್ರದರ್ಶನ ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ನೆರವೇರಿತು.
ಅಲ್ ಮದೀನಾ ಹೆಣ್ಮಕ್ಕಳ ಪಿಯು ಕಾಲೇಜಿನಲ್ಲಿ ವಿವಿಧ ಕ್ಲಬ್‌ಗಳ ಉದ್ಘಾಟನೆ
ಬಳಿಕ ನಡೆದ ಕ್ಲಬ್ ಹೆಸರು ಹಾಗೂ ಲೋಗೋ ಅನಾವರಣ ಸಭೆಯಲ್ಲಿ ಪ್ರಾಂಶುಪಾಲರಾದ ಸಂಗೀತಾ, ಉಪನ್ಯಾಸಕಿಯರಾದ ಚೇತನಾ, ಶುಷ್ಮಾ, ಅಕ್ಷತಾ, ದಿವ್ಯಾ, ಮೋಕ್ಷಿತಾ, ದಿಲ್ಶಾನ ಬಾನು ಉಪಸ್ಥಿತರಿದ್ದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 654
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved