• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆಯಲ್ಲಿ ಮೊಸರುಕುಡಿಕೆ ಉತ್ಸವ, ಅಭಯಚಂದ್ರಗೆ ‘ಶ್ರೀಕೃಷ್ಣ ಪ್ರಶಸ್ತಿ’
ಸಂಸ್ಥೆಯ ಗೌರವ ಅಧ್ಯಕ್ಷ ಬೊಕ್ಕಸ ಗಣೇಶ ರಾವ್, ಉದ್ಯಮಿ ಸುಗಂಧಿ ಹರೀಶ್ ಅಮೀನ್ ಮುಂಬೈ, ಡಾ. ಸಾತ್ವಿಕಾ ಕೃಷ್ಣ ಮಂಜೇಶ್ವರ ಇವರನ್ನು ಸನ್ಮಾನಿಸಲಾಯಿತು.
ವಿಹಿಂಪ ಷಷ್ಠಿಪೂರ್ತಿ ಪ್ರಯುಕ್ತ ಜಿಲ್ಲಾದ್ಯಂತ ಪ್ರಖಂಡ ಸಮ್ಮೇಳನ
ಹಿಂದೂ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶರಣ್‌ ಪಂಪ್‌ವೆಲ್‌ ತಿಳಿಸಿದರು.
ಬೆಳ್ತಂಗಡಿ ಪಟ್ಟಣ ಪಂಚಾಯಿತಿ: ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ಅವಿರೋಧ ಆಯ್ಕೆ
ಮುಂದಿನ ಒಂದು ವರ್ಷ, ಮೂರು ತಿಂಗಳ ಅವಧಿಗೆ ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷ ಗೌರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಸಬ್ಸಿಡಿ ಪತ್ರ ವಿತರಣೆ
‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78 ಸಾವಿರ ರು. ಸಬ್ಸಿಡಿ ಪತ್ರವನ್ನು ಹಸ್ತಾಂತರಿಸಲಾಯಿತು.
ಐವನ್‌ ಮನೆಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳ ಸೆರೆ
ಸಿಸಿ ಕ್ಯಾಮರಾ ಮತ್ತು ಮೊಬೈಲ್‌ ದಾಖಲೆಗಳ ಮೂಲಕ ಆರೋಪಿಗಳ ಚಲನವಲನ ಪತ್ತೆ ನಡೆಸಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.
ಕಡಬ ಶಾಲಾ ಕೊಠಡಿ ಕುಸಿತ: ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಆ.29ರಿಂದ ಎಂದಿನಂತೆ ತರಗತಿಗಳು ಆರಂಭವಾಗಲಿದೆ. ಲಭ್ಯವಿರುವ ಕೊಠಡಿಯಲ್ಲಿ ತರಗತಿಗಳು ನಡೆಯಲಿದ್ದು, ಶುಕ್ರವಾರದ ಬಳಿಕ ಖಾಸಗಿ ಕೊಠಡಿಯಲ್ಲಿ ಕೆಲವು ತರಗತಿಗಳು ನಡೆಯಲಿದೆ.
ನರಿಮೊಗರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನ
ಪುತ್ತೂರು ತಾಲೂಕಿನ ನರಿಮೊಗರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶತ ಸಂಭ್ರಮ ವೇದಿಕೆಯಲ್ಲಿ ನಡೆದ ‘ಗ್ರಾಮ ಸಾಹಿತ್ಯ ಸಂಭ್ರಮ ಸರಣಿ -೧೬’ ಕಾರ್ಯಕ್ರಮದಲ್ಲಿ ಗ್ರಾಮದ ವಿವಿಧ ಕ್ಷೇತ್ರದಲ್ಲಿನ ಸಾಧಕರನ್ನು ಅಭಿನಂದಿಸಲಾಯಿತು.
ಸಿರಿಬಾಗಿಲಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಪ್ರಾತ್ಯಕ್ಷಿಕೆ, ಪ್ರದರ್ಶನ ಸಂಪನ್ನ
ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಎರಡು ದಿನಗಳ ಕಾಲ ತೆಂಕುತಿಟ್ಟು ಯಕ್ಷ ಮಾರ್ಗ- ಶಿಬಿರ- ಯಕ್ಷಗಾನ ಪ್ರದರ್ಶನ ನಡೆಯಿತು.
ಸ್ವ ಉದ್ಯೋಗದಿಂದ ಸ್ವಾವಲಂಬಿ ಬದುಕು: ಡಾ. ವೀರೇಂದ್ರ ಹೆಗ್ಗಡೆ
ಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಇತ್ತೀಚೆಗೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ವಿಟ್ಲದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ವಿಶ್ವ ಹಿಂದೂ ಪರಿಷತ್ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಮತ್ತು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ವಿದ್ಯಾ ಗೋಪಾಲ ಹವನ ವಿಟ್ಲದಲ್ಲಿ ನಡೆಯಿತು.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved