ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಧಾನ ಪರಿಷತ್ ಉಪಚುನಾವಣೆ: ಶೇ.97.91 ಮತದಾನ
ದಕ್ಷಿಣ ಕನ್ನಡ- ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಸೋಮವಾರ ಎರಡೂ ಜಿಲ್ಲೆಗಳಲ್ಲಿ ಶಾಂತಿಯುತವಾಗಿ ನೆರವೇರಿದ್ದು, ಶೇ.97.91 ಮತದಾನವಾಗಿದೆ. ಬಹುತೇಕ ಸ್ಥಳೀಯ ಸಂಸ್ಥೆ ಸದಸ್ಯರು, ಸಂಸದರು, ಶಾಸಕರು ಮತದಾನದ ಹಕ್ಕು ಚಲಾಯಿಸಿದ್ದಾರೆ.
ಬದುಕಿನಲ್ಲಿ ಮಾನವೀಯತೆ ಬಹಳ ಮುಖ್ಯ: ಡಾ.ಆಶಾ ಜ್ಯೋತಿ ರೈ
ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಕಾಲೇಜಿನಲ್ಲಿ ನವದೀಪಗಳನ್ನು ಹಚ್ಚುವ ಮೂಲಕ ಮತ್ತು ಕದಿರನ್ನು ಪೂಜಿಸುವ, ಮಡಕೆಗೆ ಹೊಸ ಅಕ್ಕಿಯನ್ನು ತುಂಬುವ, ಸಿರಿಯನ್ನು ಅರಳಿಸುವ ಬಣ್ಣದ ಕೊಡೆಗಳ ಮೆರವಣಿಗೆ ಹೀಗೆ ನವಶಕ್ತಿ ಕಾರ್ಯಕ್ರಮದ ವರ್ಣರಂಜಿತ ಉದ್ಘಾಟಿಸುವ ಶೈಲಿಯು ಎಲ್ಲರ ಗಮನ ಸೆಳೆಯಿತು.
ಉತ್ತಮ ಕಾರ್ಯಸಾಧನೆಗೆ ಸಂಕಲ್ಪ ಮುಖ್ಯ: ಕಾಳಹಸ್ತೇಂದ್ರ ಶ್ರೀ
ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ನೂತನ ಸಭಾಭವನ ನಿರ್ಮಾಣ ಸಮಿತಿ ನೇತೃತ್ವದಲ್ಲಿ 3 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ವಿಶ್ವಕರ್ಮ ಸಭಾಭವನ ಭಾನುವಾರ ಲೋಕಾರ್ಪಣೆಗೊಂಡಿತು.
ತೋಕೂರು ಜೇನು ಹುಳು ಸಾಕಾಣಿಕೆ, ಜಲ ಸಂರಕ್ಷಣೆ ಮಾಹಿತಿ ಶಿಬಿರ
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಸಭಾಭವನದಲ್ಲಿ ಜರುಗಿದ ಜಲ ಸಂರಕ್ಷಣೆ ಮತ್ತು ಜೇನು ಸಾಕಾಣಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಮೇಲ್ಮನೆ ಪ್ರವೇಶಿಸುವ ಅದೃಷ್ಟಶಾಲಿ ಆಯ್ಕೆ ಇಂದು
ದ.ಕ. ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಜನಪ್ರತಿನಿಧಿಗಳು ಮತದಾರರಾಗಿರುವ ಈ ಚುನಾವಣೆಯ ಕಣದಲ್ಲಿ ನಾಲ್ವರು ಅಭ್ಯರ್ಥಿಗಳಿದ್ದಾರೆ.
ಬೃಹತ್ ಆರೋಗ್ಯ, ದಂತ ವೈದ್ಯಕೀಯ ಶಿಬಿರ
ದೇಂದಡ್ಕ ಪುತ್ತೂರಿನಲ್ಲಿ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು. ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಉಪಾಧ್ಯಕ್ಷ ಪುಷ್ಪರಾಜ್ ಚೌಟ ಉದ್ಘಾಟಿಸಿದರು.
ಜನ, ಸಮಾಜ ಕೇಂದ್ರಿತ ವೈದ್ಯಕೀಯ ಪದ್ಧತಿ ಅಗತ್ಯ: ಡಾ.ಯೋಗಾನಂದ ರೆಡ್ಡಿ
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಮತ್ತು ಮಂಗಳೂರು ಶಾಖೆ, ಐಎಂಎ ರಾಜ್ಯ ಕುಟುಂಬ ವೈದ್ಯರ ವಿಭಾಗ ಮಾರ್ಗದರ್ಶನದಲ್ಲಿ ಮಂಗಳೂರಿನ ಕುಟುಂಬ ವೈದ್ಯರ ಸಂಘದ ವಿಂಶತಿ ವರ್ಷದ ಆಚರಣೆ ಅಂಗವಾಗಿ ಐಎಂಎ ಸಭಾಂಗಣದಲ್ಲಿ ಕುಟುಂಬ ವೈದ್ಯರ (ಎಂಬಿಬಿಎಸ್) ರಾಜ್ಯ ಸಮ್ಮೇಳನ ನಡೆಯಿತು.
ಮಂಗಳೂರು ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕ, ನಿರೂಪಕರಾಗಲು ಅರ್ಜಿ ಆಹ್ವಾನ
ಇದು ಯಾವುದೇ ರೀತಿಯ ಉದ್ಯೋಗವಾಗಿರದೆ, ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.
ಸಮಾಜ ಬೆಳೆಯಲು ಯುವಕರ ಕೊಡುಗೆ ಅಗತ್ಯ: ಗಂಗಾಧರ ಬಂಜನ್
ಎಸ್. ಕೋಡಿ ಕುಲಾಲ ಸಂಘದಲ್ಲಿ ನಡೆದ ಕುಲಾಲ ಸಮಾಜ ಸೇವಾ ಸಂಘ ತೋಕೂರುನ ಕುಲಾಲ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
ಜ.4-5 ರಂದು ಗೆಡ್ಡೆಗೆಣಸು, ಸೊಪ್ಪು ರಾಜ್ಯ ಮಟ್ಟದ ಮೇಳ
ಮಂಗಳೂರಿನ ನಗರದ ಸಂಘನಿಕೇತನದಲ್ಲಿ ಜ. 4 ಮತ್ತು 5 ರಂದು ಮಂಗಳೂರಿನಲ್ಲಿ ಪ್ರಥಮ ಬಾರಿ ‘ಕಂದಮೂಲ’ ಗೆಡ್ಡೆ ಗೆಣಸು ಮತ್ತು ವಿವಿಧ ಸೊಪ್ಪಿನ ಪ್ರದರ್ಶನ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ.
< previous
1
...
379
380
381
382
383
384
385
386
387
...
724
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ