• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.7, 8ರಂದು ‘ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ
ನರ್ಸಿಂಗ್‌ ಪದವೀಧರ ಅಭ್ಯರ್ಥಿಗಳಿಗೆ ಹಿರಾನಂದನಿ ಆಸ್ಪತ್ರೆ, ಮುಂಬೈನ ಅಪೊಲೊ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ ಎಂದು ವಿವೇಕ್ ಆಳ್ವ ತಿಳಿಸಿದರು.
ಕರುನಾಡಿನಲ್ಲಿ ಬೇರೂರುತ್ತಿದೆ ವಿಶ್ವದ ದುಬಾರಿ ಮಾವು
ರಾಜ್ಯದ ಚಿಕ್ಕೋಡಿಯ ಪ್ರಗತಿಪರ ರೈತರಾದ ಶಿವನಗೌಡ ಪಾಟೀಲ್‌ ಹಾಗೂ ಉಡುಪಿ ಶಿರ್ವದ ಕಸಿ ತಜ್ಞ ಜೋಸೆಫ್‌ ಅವರು ಈಗಾಗಲೇ ಮಿಯಾಝಕಿ ಫಸಲು ಪಡೆದು, ಸವಿದಿದ್ದಾರೆ.
ನೇತ್ರಾವತಿ ಸೇತುವೆಯಲ್ಲಿ ಮಳೆ ನೀರು ಸರಾಗ ಹರಿವಿಗೆ ಶ್ರಮದಾನ: ಗ್ರಾಪಂ ಮಾಜಿ ಸದಸ್ಯಗೆ ಶ್ಲಾಘನೆ
ಉದ್ಯಮಿ ಯು.ಟಿ. ಫಯಾಝ್ ತನ್ನ ಸಂಗಡಿಗರ ಜೊತೆಗೂಡಿ ಸೇತುವೆಯಲ್ಲಿ ತುಂಬಿದ್ದ ಮಣ್ಣು, ಮರಳನ್ನು ತೆರವು ಮಾಡಿ ನೀರು ಹರಿಯುವಂತೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.
ಕಡಬ: ಸಿಡಿಲು ಬಡಿದು ಉ.ಪ್ರ. ಕಾರ್ಮಿಕ ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಹೋರಾಟ: ಮಹಮ್ಮದ್ ಆಲಿ
ಹಿಂದೆ ಎಡಿಬಿ ಯೋಜನೆಯಲ್ಲಿ ಅನುಷ್ಠಾನಗೊಂಡ ಕುಡಿಯುವ ನೀರು ಯೋಜನೆ ವಿಫಲವಾಗಿದ್ದು, ಈಗಿನ ಜಲಸಿರಿ ಯೋಜನೆಯೂ ವಿಫಲವಾದಂತಾಗಿದೆ. ತಕ್ಷಣ ನೀರಿನ ಅಂಶ ಕಡಿಮೆ ಇರುವಲ್ಲಿ ಹೊಸದಾಗಿ ಕೊಳವೆಬಾವಿ ತೆರೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಜಲಸಿರಿ ಹಾಗೂ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮತ್ತೆ ಗೆಲ್ಲುತ್ತಿದ್ದಂತೆ ಪಿಒಕೆ ಮರುವಶ: ಅಮಿತ್‌ ಶಾ
ಈ ಬಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಾಕಿಸ್ತಾನದ ವಶದಲ್ಲಿರುವ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ಜಸ್ಟ್‌ ಪಾಸಾದ್ರೂ ಬ್ಯಾನರ್‌ ಅಳವಡಿಸಿ ಅಭಿನಂದನೆ!
ಈ ಬ್ಯಾನರ್‌ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಸಖತ್‌ ಚರ್ಚೆಗೆ ಗ್ರಾಸವಾಗಿದೆ. ಮಾರ್ಕ್ಸ್‌ ಕಡಿಮೆಯಾಯಿತೆಂದು ಆತ್ಮಹತ್ಯೆ ಮಾಡುವ ಮಕ್ಕಳು ಇರುವಾಗ ಜಸ್ಟ್ ಪಾಸಾದರೂ ಸಂಭ್ರಮಿಸಿದ ರೀತಿ ಆತ್ಮಹತ್ಯೆ ಮಾಡುವ ಮಕ್ಕಳಿಗೆ ಪಾಠ ಎಂದು ನೆಟ್ಟಿಗರು ಧನಾತ್ಮಕವಾಗಿ ಕಮೆಂಟಿಸಿದ್ದಾರೆ.
ಮಧ್ಯ ಶಾಲೆ ದಾಖಲೆ ಫಲಿತಾಂಶ: ಕೊರಗ ವಿದ್ಯಾರ್ಥಿ ಟಾಪರ್‌
ಈ ಶಾಲೆಯಲ್ಲಿ ಕೊರಗ ಸಮುದಾಯದ ವಿದ್ಯಾರ್ಥಿಯೊಬ್ಬ ಶೇ.86.4 ಅಂಕಗಳ ಸಾಧನೆ ತೋರಿದ್ದು ಕೂಡ ಇದೇ ಪ್ರಥಮ.
ಪ್ರದೀಪ್‌ ಹಾವಂಜೆ ರಚಿತ ‘ಮುಂಡ್ರು’ ಕಥಾ ಸಂಕಲನ ಬಿಡುಗಡೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಪ್ರದೀಪ್ ಡಿ.ಎಂ. ಹಾವಂಜೆ ಅವರ ಸಣ್ಣ ಕಥೆಗಳ ಸಂಕಲನ ‘ಮುಂಡ್ರು’ ಕೃತಿ ಬಿಡುಗಡೆ ಮಾಡಲಾಯಿತು.
ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು: ಅಶೋಕ್ ಕುಮಾರ್ ರೈ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ಗೆ ತೆರಳುವ ಅಗಲೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved