• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದ್ರಿ ಕ್ಷೇತ್ರದಲ್ಲಿ ಪುಟಾಣಿ ಕೃಷ್ಣರ ಕಲರವ!
ಮುದ್ದು ಕೃಷ್ಣ, ಕಂದ ಕೃಷ್ಣ, ಕಿಶೋರ ಕೃಷ್ಣ, ತುಂಟ ಕೃಷ್ಣ.. ಹೀಗೆ ಕೃಷ್ಣನ ವಿವಿಧ ‘ಅವತಾರ’ಗಳಿಗೆ ಕದ್ರಿ ಕ್ಷೇತ್ರ ಸಾಕ್ಷಿಯಾಯಿತು. ದೇವಾಲಯ ಆವರಣದ ವಿ‍ವಿಧೆಡೆ 42 ವಿಭಾಗಗಳಲ್ಲಿ ಕೃಷ್ಣ ವೇಷ ಸ್ಪರ್ಧೆ ನೋಡುಗರ ಮನಸೂರೆಗೊಳಿತು. ಊರು- ಪರವೂರುಗಳಿಂದ ಜನರು ತಮ್ಮ ‘ಮುದ್ದು ಕೃಷ್ಣ’ರೊಂದಿಗೆ ಆಗಮಿಸಿದ್ದರು.
ಎಂಆರ್‌ಪಿಎಲ್‌ ನಿರ್ವಸಿತ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಎಂಆರ್‌ಪಿಎಲ್‌- ಒಎನ್‌ಜಿಸಿ ನಿರ್ವಸಿತ ಕುಟುಂಬಗಳ 10 ಮತ್ತು 12 ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗೂ ನಿವೃತ್ತ ಉದ್ಯೋಗಿಗಳಿಗೆ ಅಭಿವಂದನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಎಂಆರ್‌ಪಿಎಲ್‌ ಉದ್ಯೋಗಿಗಳ ರಿಕ್ರಿಯೇಷನ್ ಸಭಾಂಗಣದಲ್ಲಿ ಜರುಗಿತು.
ಭಕ್ತರ ಋಣ ತೀರಿಸಲು ಭಗವಂತ ಕಾಯುತ್ತಾನೆ: ಶಾಸಕ ಅಶೋಕ್ ರೈ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.
ವಿವೇಕಾನಂದ ಶಿಶುಮಂದಿರದಲ್ಲಿ ‘ಶ್ರೀಕೃಷ್ಣ ಲೋಕ’
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ದೇವಾಲಯದ ಎದುರು ಭಾಗದಲ್ಲಿ ಸೋಮವಾರ ೨೬ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ ನಡೆಯಿತು.
‘ನಮ್ಮ ಊರು ನಮ್ಮ ರಸ್ತೆ’ ಅಭಿಯಾನ: ರಸ್ತೆ ದುರಸ್ತಿ ಪಡಿಸುವ ಮೂಲಕ ವಿಭಿನ್ನ ಪ್ರತಿಭಟನೆ
ಭಾನುವಾರ ನಗರದ ದೇರೆಬೈಲ್‌ನ ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನಲ್ಲಿ ಮೃತ್ಯು ಕೂಪದಂತಿದ್ದ ಹೊಂಡಗಳನ್ನು ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಬೂತ್‌ ಅಧ್ಯಕ್ಷನ ಮನೆಯಲ್ಲಿ ಪ್ರಧಾನಿ ಮೋದಿಯವರ 113 ನೇ ಕಂತಿನ ಆಕಾಶವಾಣಿ ‘ಮನ್‌ ಕಿ ಬಾತ್‌’ ಆಲಿಸಿದ ಶಾಸಕ
ಪ್ರಧಾನಿಗಳು ತಮ್ಮ ಮಾತಿನಲ್ಲಿ, ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ದೇಶದ್ಯಾಂತ ಬೆಂಬಲ ವ್ಯಕ್ತವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ಲೇಡಿಗೋಷನ್‌ ಮುಂಭಾಗ ಬಸ್‌ ಸ್ಟಾಪ್‌ ರದ್ದು!
ಲೇಡಿಗೋಷನ್‌ ಬಸ್‌ ನಿಲ್ದಾಣ ರದ್ದುಗೊಂಡರೆ, ಪ್ರಯಾಣಿಕರು ಸ್ಟೇಟ್‌ಬ್ಯಾಂಕ್‌ ಬಸ್ಟೇಂಡ್‌ನಲ್ಲೇ ನಗರ ಹಾಗೂ ಗ್ರಾಮಾಂತರ ಸಾರಿಗೆ ಬಸ್‌ಗಳನ್ನು ಹತ್ತಬೇಕು.
ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
64 ವರ್ಷಗಳಿಂದ ಪತ್ರಿಕೆ ವಿತರಣೆ ಮಾಡುತ್ತಿರುವ 82ರ ಹರೆಯದ ರಮೇಶ್, ವಿನೂತನ ರೀತಿಯಲ್ಲಿ ಮತದಾನ ಹಾಗೂ ಡೆಂಘೀ ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ ಅವರನ್ನು ಸನ್ಮಾನಿಸಲಾಯಿತು.
ಯಕ್ಷಗಾನ ಉಳಿಸುವುದೇ ಯಕ್ಷಗಾನಕ್ಕೆ ನೀಡುವ ದೊಡ್ಡ ಕೊಡುಗೆ: ನಾ ಕಾರಂತ ಪೆರಾಜೆ
ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ಯಕ್ಷ ರಂಜಿನಿಯ ವಿದ್ಯಾರ್ಥಿಗಳು ಯಕ್ಷಗಾನ ತಾಳಮದ್ದಳೆ ಕದಂಬ ಕೌಶಿಕೆ ಪ್ರಸಂಗವನ್ನು ನಡೆಸಿಕೊಟ್ಟರು.
ಸುಂಟರ ಗಾಳಿ: ಹಲವು ಮನೆಗಳಿಗೆ, ಅಡಕೆ ಕೃಷಿಗೆ ಹಾನಿ
ಶನಿವಾರದಿಂದ ಪರಿಸರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಭಾನವಾರ ಬೆಳಗ್ಗೆ ಪದೇ ಪದೇ ಭಾರೀ ಮಳೆ ಸುರಿದಿದೆ. ಈ ಕಾರಣಕ್ಕೆ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡು ಬಂದಿದೆ.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved