ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ನೌಕರರ ವಿವಿಧೋದ್ದೇಶ ಸೊಸೈಟಿ ಬೆಳ್ತಂಗಡಿ ಘಟಕ ಮಹಾಸಭೆ
ಸಭೆಯಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಟ್ ಘೋಷಣೆ ಮಾಡಲಾಯಿತು.
ಜಿಲ್ಲಾದ್ಯಂತ ಇಂದು ಕೃಷ್ಣಾಷ್ಟಮಿ ಸಡಗರ
ಹಬ್ಬದ ಮುನ್ನಾ ದಿನವಾದ ಭಾನುವಾರ ಹೂ, ಹಣ್ಣು, ತರಕಾರಿ ಇತ್ಯಾದಿಗಳ ವ್ಯಾಪಾರ ಜೋರಾಗಿತ್ತು. ಬೀದಿ ಬೀದಿಗಳಲ್ಲಿ ಹೂವಿನ ವ್ಯಾಪಾರಿಗಳು, ಭಾರೀ ಸಂಖ್ಯೆಯ ಗ್ರಾಹಕರು ಕಂಡುಬಂದರು.
ಸಂಚಾರ ನಿಯಮ ಉಲ್ಲಂಘಿಸುವ ಶಾಲಾ ವಾಹನಗಳವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿಪಿ ದಿನೇಶ್ ಕುಮಾರ್
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಭಾನುವಾರ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಯಿತು.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣೆ
ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ೨೫೦ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಲಾ ೨ ಸಾವಿರದಂತೆ ಒಟ್ಟು ೫ ಲಕ್ಷ ರುಪಾಯಿ ಸಹಾಯಧನ ವಿತರಿಸಲಾಯಿತು.
ನಾರಾಯಣಗಳುಗಳಿಂದ ಜಗತ್ತಿಗೆ ಮಾನವೀಯತೆಯ ಸಂದೇಶ: ಬಿ.ಕೆ. ಹರಿಪ್ರಸಾದ್
ಡಾ. ಮೀನಾಕ್ಷಿ ರಾಮಚಂದ್ರ ಅವರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ‘ಅರವಿಪುರದಿಂದ ಓಂಕಾರೇಶ್ವರದವರೆಗೆ’ ಗ್ರಂಥವನ್ನು ಲೋಕಾರ್ಪಣೆಗೊಳಿಸಲಾಯಿತು.
ತುಳು ಭಾಷೆ ಮಾನ್ಯತೆಗೆ ಪಕ್ಷಾತೀತ ಪ್ರಯತ್ನ ಅಗತ್ಯ: ಕಾಮತ್
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ತುಳುನಾಡಿನ ಸಂಸ್ಕೃತಿ ಭಿನ್ನವಾದುದು. ರಾತ್ರಿ ಹಗಲೆನ್ನದೆ ಇಲ್ಲಿ ವಿವಿಧ ಚಟುವಟಿಕೆಗಳು ನಡೆಯುವ ಮೂಲಕ ತುಳುನಾಡು ಹಬ್ಬದ ನಾಡಾಗಿದೆ ಎಂದು ಹೇಳಿದರು.
ಅಕ್ಟೋಬರ್ 3ರಿಂದ 14 ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ
ಈ ಬಾರಿಯ ದಸರಾವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಎಐ ಆಧಾರಿತ ಎಕ್ಸ್ಪರ್ಟ್ ಇ-ಲರ್ನ್ ಆ್ಯಪ್ ಲೋಕಾರ್ಪಣೆ
ಎಕ್ಸ್ಪರ್ಟ್ ಇ-ಲರ್ನ್, ಎಐ ಆಧರಿತ ಇಝಿ ಹಾಗೂ ವಿಸ್ತೃತ ಅಧ್ಯಯನದ ಎಕ್ಸ್ಪೆಡಿಷನ್ ಎನ್ನುವ ಕಲಿಕಾ ಆವಿಷ್ಕಾರಗಳನ್ನು ಇದು ಒಳಗೊಂಡಿದೆ.
ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟ
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದರು.
ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ: ಎಂ.ಆರ್. ಪೂವಮ್ಮ
ವಯಸ್ಸು ಸಾಧನೆಗೆ ಅಡ್ಡಿಯಾಗಬಾರದು. ಮುಂದಿನ ಪೀಳಿಗೆಯ ಮಕ್ಕಳಿಗೂ ಮಾದರಿಯಾಗುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಇನ್ನೂ ಮುಂದುವರಿಯಲು ಬಯಸಿದ್ದೇನೆ ಎಂದು ಪೂವಮ್ಮ ಹೇಳಿದರು.
< previous
1
...
381
382
383
384
385
386
387
388
389
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ