• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಸಹಿತ ಗಗನಯಾನಕ್ಕೆ ಪ್ರಾಥಮಿಕ ಸಿದ್ಧತೆ: ಇಸ್ರೋ ಡೆಪ್ಯೂಟಿ ಡೈರೆಕ್ಟರ್‌ ಸತೀಶ್‌ ಮಿಶ್ರಾ
ಮಾನವ ಸಹಿತ ಗಗನಯಾನಕ್ಕೆ ಸಂಬಂಧಿಸಿ ಪ್ರಾಥಮಿಕ ಕೆಲಸಗಳು ಶುರುವಾಗಿದೆ. ಅದಕ್ಕೆ ಪೂರಕ ತರಬೇತಿಗಳು, ಉಪಕರಣಗಳ ಸಿದ್ಧತೆಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲವೂ ಪ್ರಾಥಮಿಕ ಹಂತದಲ್ಲಿವೆ ಎಂದರು.
ಮೂಲ್ಕಿ ಪಪಂ: ಸತೀಶ್ ಅಂಚನ್ ಅಧ್ಯಕ್ಷ, ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ
ಈ ಬಾರಿ ಬಿಜೆಪಿ- ಜೆಡಿಎಸ್ ರಾಜ್ಯ ಮಟ್ಟದ ಹೊಂದಾಣಿಕೆಯಿಂದ ಬಿಜೆಪಿ -ಕಾಂಗ್ರೆಸ್ ಬಲಾಬಲ 9- 9 ಆಗಿತ್ತು. ಸಂಸದರು ಮತ್ತು ಶಾಸಕರ ಮತದ ಬಲದಿಂದ ಬಿಜೆಪಿ ಮರಳಿ ಅಧಿಕಾರ ಪಡೆದಿದೆ.
‘ಅನರ್ಕಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಅನರ್ಕಲಿ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್‌ನಲ್ಲಿ ತೆರೆ ಕಾಣುತ್ತಿದೆ.
ಛಾಯಾಗ್ರಹಣ ವಿಶಿಷ್ಟ ಕಲೆಯಾಗಿದೆ: ಡಾ. ವೀರೇಂದ್ರ ಹೆಗ್ಗಡೆ
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್‌ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು.
ಮಂಗಳೂರು : ಕೈಗಾರಿಕೆಗಳಿಗೆ ಅಡಚಣೆ ರಹಿತ ವಿದ್ಯುತ್‌ - ಮೆಸ್ಕಾಂ ಎಂಡಿ ಪದ್ಮಾವತಿ ಭರವಸೆ
ಮೆಸ್ಕಾಂ ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯನ್ನು ಅಭಿನಂದಿಸಿ ಎಂಡಿ ಪದ್ಮಾವತಿ ಮತ್ತು ಕವಿಪ್ರನಿನಿ ಅಧೀಕ್ಷಕ ಎಂಜಿನಿಯರ್‌ ಇವರನ್ನು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ಈಗ ರಾಜ್ಯಪಾಲರನ್ನು ದೂರುತ್ತಿದ್ದಾರೆ. ತನಿಖೆಗೆ ಅನುಮತಿ ನೀಡಿದರೂ ಸಿಎಂ ಕುರ್ಚಿಗೆ ಅಂಟಿ ಕುಳಿತಿದ್ದಾರೆ ಎಂದು ಸತೀಶ್‌ ಕುಂಪಲ ಟೀಕಿಸಿದರು.
ಚಾರ್ಮಾಡಿ ಘಾಟ್‌ 8, 9ನೇ ತಿರುವಲ್ಲಿ ಲಘು ಭೂಕುಸಿತ
ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಎದುರಾಗಿಲ್ಲ. ಏಕಾಏಕಿ ನದಿ ನೀರು ಏರಿಕೆ ಹಾಗೂ ಘಾಟ್‌ನಲ್ಲಿ ಝರಿಗಳಲ್ಲಿ ನೀರಿನ ಹೆಚ್ಚಳದ ಜತೆಗೆ ಸಣ್ಣ ಭೂ ಕುಸಿತ ಜನರನ್ನು ಇನ್ನಷ್ಟು ಆತಂಕಕ್ಕೆ ತಳ್ಳಿದೆ.
ಸಾಧಕರಿಗೆ ಲಕ್ಷ್ಮೀ ಭಾಸ್ಕರ ಪ್ರಶಸ್ತಿ ಪ್ರದಾನ
ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪದಾಧಿಕಾರಿಗಳಿಂದ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.
31ರಂದು ೧೪ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ
ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹನ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ.
ಅಡ್ಡೂರು ಸೇತುವೆ ಅಡಿ ಅಕ್ರಮ ಮರಳುಗಾರಿಕೆ ನಿಲ್ಲಿಸಿ: ಭರತ್ ಶೆಟ್ಟಿ
ಅಡ್ಡೂರು ಬಳಿ ಹೊಸ ಸೇತುವೆ ಆದಷ್ಟು ಶೀಘ್ರ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಿ ತಕ್ಷಣ ಕೆಲಸ ಆರಂಭವಾಗಲಿ ಎಂದರು.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 672
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved