ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರಿಯ ಕವಿ ಸುಬ್ರಾಯ ಚೊಕ್ಕಾಡಿಗೆ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ
ಪುತ್ತೂರಿನ ಜೈನ ಭವನದಲ್ಲಿ ಮೂರನೇ ವರ್ಷದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ನಡೆಯಿತು.
ದೇಶ ಉಳಿಸಲು ಕಾರ್ಮಿಕ ವರ್ಗ ಸಂಘಟಿತರಾಗಿ: ಸುನಿಲ್ ಬಜಾಲ್
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಮಾತನಾಡಿ, ಸಾಮ್ಯಾಜ್ಯಶಾಹಿ ಶಕ್ತಿಗಳು ಹಾಗೂ ಬಂಡವಾಳಶಾಹಿ ವರ್ಗದ ಜೀವ ವಿರೋಧಿ ನಿಲುವುಗಳ ವಿರುದ್ಧ ದುಡಿಯುವ ಜನತೆ ಒಂದಾಗಿ ಪ್ರಬಲ ಪ್ರತಿರೋಧ ಒಡ್ಡಬೇಕಾಗಿದೆ ಎಂದು ಹೇಳಿದರು.
ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರಲ್ಲಿ ಕಾಮಗಾರಿ ಅಧ್ವಾನ: ಕಾದಿದೆ ಗಂಡಾಂತರ!
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಇದ್ದುದರಿಂದ ಕೆಲಕಾಲ ಕಾಮಗಾರಿಗೆ ಸಮಸ್ಯೆಯಾಗಿದ್ದು ನಿಜ. ಇನ್ನಾದರೂ ಇರುವ ಅಲ್ಪಾವಧಿಯಲ್ಲಿ ಅರೆಬರೆ ಕಾಮಗಾರಿಗಳನ್ನು ಪೂರ್ತಿಗೊಳಿಸಿ, ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಮಳೆಗಾಲದಲ್ಲಿ ಅಧ್ವಾನ ಖಚಿತ.
ಚುನಾವಣೆಯ ನೆಪದಲ್ಲಿ ಮಕ್ಕಳನ್ನು ಮರೆತ ಸರ್ಕಾರ..!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿರುವ ಬಾಲಭವನ ಸಮಿತಿಗಳ ಮೂಲಕ ಪ್ರತೀ ವರ್ಷ ಒಂದು ವಾರದ ಶಿಬಿರಗಳು ಆಯೋಜನೆಯಾಗುತ್ತಿತ್ತು.
ನಾಳೆಯಿಂದಲೇ ಮಂಗ್ಳೂರಿಗೆ ದಿನಕ್ಕೊಮ್ಮೆ ನೀರು ಪೂರೈಕೆ, ಎಲ್ಲೆಲ್ಲಿ, ಯಾವಾಗ?
ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಸಲಾಗಿದ್ದು, ಅದರಲ್ಲಿ ಬೇಸಗೆ ಮುಕ್ತಾಯ ವರೆಗೆ ಕುಡಿಯುವ ನೀರಿನ ಕೊರತೆ ತಲೆದೋರದಂತೆ ಎಚ್ಚರಿಕೆ ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ.
6 ಪದವೀಧರ ಕ್ಷೇತ್ರ ಜತೆಗೆ 11 ಎಂಎಲ್ಸಿ ಸ್ಥಾನಕ್ಕೂ ಶೀಘ್ರ ಚುನಾವಣೆ
ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಅಧಿಕಾರ ಅವಧಿ ಜೂನ್ 21ಕ್ಕೆ ಕೊನೆಗೊಳ್ಳಲಿದೆ. ಆದರೆ 11 ವಿಧಾನ ಪರಿಷತ್ ಸ್ಥಾನಗಳ ಅವಧಿ ಅದಕ್ಕೂ ಮೊದಲೇ ಜೂನ್ 17ಕ್ಕೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಈ 11 ಸ್ಥಾನಗಳ ಚುನಾವಣೆಯೂ ಶೀಘ್ರವೇ ಘೋಷಣೆಯಾಗಲಿದೆ.
ದ.ಕ. ಮೋಡ ಸಹಿತ ಬಿಸಿಲಿನ ವಾತಾವರಣ
ಮುಂದಿನ ಐದು ದಿನಗಳ ಕಾಲ ಬೇರೆ ಜಿಲ್ಲೆಗಳಲ್ಲಿ ಉಷ್ಣಾಂಶದ ತೀವ್ರತೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದರ ಪ್ರಭಾವ ಕಡಿಮೆಯಾಗಿದ್ದು, ಉಷ್ಣ ಅಲೆಯ ಬದಲು ತೇವಾಂಶದಲ್ಲಿ ಗಣನೀಯ ಏರಿಕೆ ಕಾಣಿಸಿಕೊಳ್ಳಲಿದೆ.
ನೈಋತ್ಯ ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ: ಮತದಾರರ ನೋಂದಣಿಗೆ ಇನ್ನು ಎರಡೇ ದಿನ ಅವಕಾಶ
ಜೂನ್ 3ರಂದು ಮತದಾನ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಸುಮಾರು 12 ಮತದಾನ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ
‘ಗಬ್ಬರ್ ಸಿಂಗ್’ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ.
< previous
1
...
387
388
389
390
391
392
393
394
395
...
559
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ