• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್ 19,20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳ
ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು
ಮಂಗಳೂರಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯ ಲೋಕಾರ್ಪಣೆ
2220 ಚ.ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ಕಟ್ಟಡವು 2 ಮಹಡಿಗಳನ್ನು ಒಳಗೊಂಡಿದೆ. 10 ಕೊಠಡಿಗಳು, 10 ಶೌಚಾಲಯ, 10 ಸ್ನಾನಗೃಹವಿದೆ. ಸುಮಾರು 50 ರಿಂದ 60 ಬಾಲಕಿಯರಿಗೆ ವಸತಿ ಸೌಲಭ್ಯವನ್ನು ಇಲ್ಲಿ ಒದಗಿಸಬಹುದಾಗಿದೆ.
ಬೆಂಗ್ರೆ ಪರಿಸರದ ನಿವಾಸಿಗಳಿಗೆ ಶೀಘ್ರವೇ ಎನ್‌ಒಸಿ: ಶಾಸಕರ ಭರವಸೆ
ಕೂಡಲೇ ಗ್ರಾಮ ಲೆಕ್ಕಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಿ ನಿರಪೇಕ್ಷಣಾ ಪತ್ರವನ್ನು (ಎನ್‌ಒಸಿ) ಪಡೆದುಕೊಂಡು ಅದನ್ನು ಪಾಲಿಕೆಗೆ ಸಲ್ಲಿಸಿ ಖಾತಾವನ್ನು ಪಡೆದುಕೊಳ್ಳುವಂತೆ ಶಾಸಕರು ತಿಳಿಸಿದರು.
ಹೆದ್ದಾರಿ ತಡೆಗೋಡೆ ಗುಣಮಟ್ಟ ಸಂಶಯ ಬೇಡ: ಸ್ಪಷ್ಟನೆ
೨ ಮೀಟರ್ ವ್ಯಾಪ್ತಿಯ ಮಣ್ಣು ಕೆಳಗಿನ ರಸ್ತೆಗೆ ಬೀಳದಂತೆ ಎತ್ತರದ ತಡೆಗೋಡೆ ನಿರ್ಮಿಸಿದ್ದು, ಈ ತಡೆಗೋಡೆಗೆ ಹೆಚ್ಚಿನ ಒತ್ತಡ ಸಿಗುವುದಿಲ್ಲ. ಈ ಕಾರಣಕ್ಕೆ ಅದು ಕುಸಿಯುವ ಭೀತಿ ಇರುವುದಿಲ್ಲವೆಂದು ವಿವರಿಸಿದರು.
ವೆನ್ಲಾಕ್‌ ಹೊರರೋಗಿ ವಿಭಾಗ ಪುನರ್‌ ರಚನೆ: ಗುಂಡೂರಾವ್‌ ಸೂಚನೆ
ಇದಕ್ಕೂ ಮೊದಲು ಉಸ್ತುವಾರಿ ಸಚಿವರು ವೆನ್ಲಾಕ್‌ ಹಿರಿಯರ ಆರೈಕೆ ಕೇಂದ್ರ ಮತ್ತು ಗ್ರಂಥಾಲಯವನ್ನು ಲೋಕಾರ್ಪಣೆಗೊಳಿಸಿದರು.
ಗಾಳಿ ಮಳೆಗೆ ಉರುಳಿಬಿದ್ದಿದ್ದ ಮರ ಮರುಸ್ಥಾಪಿಸಿ ವೃಕ್ಷಪ್ರೇಮ ಮೆರೆದರು!
ಇನ್ನೊಂದು ದೇವದಾರು ಮರವನ್ನು ಮುಂದಿನ ವಾರದಲ್ಲಿ ಅದೇ ಸ್ಥಳದಲ್ಲಿ ಮರುಸ್ಥಾಪಿಸಲಾಗುವುದು ಎಂದು ಡಾ.ಮುರಲೀ ಮೋಹನ ಚೂಂತಾರು ತಿಳಿಸಿದರು.
ಉಳ್ಳಾಲ ಖಾಝಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅಧಿಕಾರ ಸ್ವೀಕಾರ
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಖಾಝಿ ಅಧಿಕಾರ ಸ್ವೀಕಾರ ಭವಿಷ್ಯದ ಉಳ್ಳಾಲದ ಅಭಿವೃದ್ಧಿಗೆ ಪೂರಕವಾದ ಅವಕಾಶವಾಗಿದೆ ಎಂದರು.
ವಿದ್ಯಾರ್ಥಿ, ಶಿಕ್ಷಕರ ರೂಪಿಸುವಲ್ಲಿ ಗ್ರಂಥಪಾಲಕರ ಪಾತ್ರ ಹಿರಿದು: ನರಸಿಂಹ ಮೂರ್ತಿ
ಕಾರ್ಯಕ್ರಮದಲ್ಲಿ ನಿವೃತ್ತರನ್ನು ಮತ್ತು ಪದೋನ್ನತಿ ಪಡೆದವರನ್ನು ಗೌರವಿಸಲಾಯಿತು.
ಕೋಲ್ಕತ್ತಾ ಘಟನೆ: ಮಂಗಳೂರಲ್ಲಿ ಬೃಹತ್‌ ಪ್ರತಿಭಟನೆ, ದ.ಕ.ದಲ್ಲಿ ವೈದ್ಯಕೀಯ ಸೇವೆ ಬಂದ್‌
ನಗರದ ಐಎಂಎ ಹೌಸ್‌ನಿಂದ ಬೃಹತ್‌ ಮೌನ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಕೊನೆಗೊಂಡಿತು. ಡಿಸಿ ಕಚೇರಿ ವರೆಗೆ ತೆರಳಲು ಪೊಲೀಸರು ಅನುಮತಿ ನೀಡಲಿಲ್ಲ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ದೊಡ್ಡ ಷಡ್ಯಂತ್ರ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

 ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇದೊಂದು ದೊಡ್ಡ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 672
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved