• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
ವರದಕ್ಷಿಣೆ ಹಾಗೂ ಮದುವೆಗಾಗಿ ಮಾಡುವ ದುಂದು ವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಆರಂಭಿಸಿದರು.
3ರಂದು ‘ಗಬ್ಬರ್ ಸಿಂಗ್’ ಕರಾವಳಿಯಾದ್ಯಂತ ತೆರೆಗೆ
ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ಮಂಗಳೂರು- ವಿಲ್ಲುಪುರಂ ಹೆದ್ದಾರಿ ವಿದ್ಯುತ್‌ ಕಂಬಗಳ ಸ್ಥಳಾಂತರ
ಉಜಿರೆ- ಬೆಳ್ತಂಗಡಿ ಉಪ ವಿಭಾಗದ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಅವರ ನಿರ್ದೇಶನದಂತೆ ಸೋಮಂತಡ್ಕ ಶಾಖೆಯ ಜೆಇ ಕೃಷ್ಣೇಗೌಡ ಮತ್ತು ತಂಡದವರ ನೇತೃತ್ವದಲ್ಲಿ ಮಂಗಳೂರು- ವಿಲ್ಲುಪುರಂ ಹೆದ್ದಾರಿಯಲ್ಲಿನ ಉಜಿರೆ ಸುತ್ತಮುತ್ತ ಕೆಲಸ ನಡೆಯುತ್ತಿದೆ.
ದಕ್ಷಿಣ ಕನ್ನಡ ಕಾಂಗ್ರೆಸ್‌ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.
ಅಪಘಾತ ವಲಯ: ಕುಂಬ್ರ ಅಪಾಯಕಾರಿ ತಿರುವು ತೆರವು
ಕುಂಬ್ರ ಪೇಟೆಯ ಪಕ್ಕದಲ್ಲಿರುವ ಈ ರಸ್ತೆಯು ಹಿಂದೆ ಭಾರಿ ತಿರುವಿನಿಂದ ಹಾಗೂ ಇಳಿಜಾರಿನಿಂದ ಕೂಡಿತ್ತು. ರಸ್ತೆಯ ಒಂದು ಭಾಗದಲ್ಲಿ ಆಳವಾದ ತೋಡು ಇದ್ದರೆ, ಇನ್ನೊಂದು ಭಾಗದಲ್ಲಿ ಎತ್ತರವಾದ ಗುಡ್ಡವಿದೆ. ಅಲ್ಲದೆ ಇಲ್ಲಿ ಹಳೆಯ ಸೇತುವೆಯೂ ಇದ್ದು, ವಾಹನ ಪ್ರಯಾಣಿಕರು ಸ್ವಲ್ಪ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿಯಾಗಿತ್ತು.
ರಸ್ತೆಯ ಇಕ್ಕೆಲ ‘ಕಸ ತೋರಣ’!
ಗ್ರಾಮ ಪಂಚಾಯಿತಿಗಳು, ನಗರ ಪಂಚಾಯಿತಿ, ಪುರಸಭೆ, ಮಹಾನಗರ ಪಾಲಿಕೆಗಳು ಕೂಡ ಸ್ವಚ್ಛತೆಯ ವಿಚಾರದಲ್ಲಿ ಹೆಚ್ಚು ತಲೆ ಕೆಡಿಸಿಕೊಂಡು ಅನುದಾನಗಳನ್ನು ಹೆಚ್ಚು ಹೆಚ್ಚು ವ್ಯಯ ಮಾಡುತ್ತಿದೆ. ಹೀಗಿದ್ದರೂ ಕೂಡ ಸ್ವಚ್ಛತೆಯ ವಿಚಾರದಲ್ಲಿ ಸ್ಥಳೀಯ ಆಡಳಿತಗಳು ಸೋತಿದೆ ಎನ್ನುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬರುತ್ತಿರುವ ರಸ್ತೆಗಳ ಇಕ್ಕೆಲಗಳ ಕಸಗಳೇ ಸಾಕ್ಷಿ ಎಂದರೆ ತಪ್ಪಲ್ಲ.
ಮೋದಿಗೆ ಜನಸ್ಪಂದನೆ ಕಂಡು ಕಾಂಗ್ರೆಸ್ಸಿಗೆ ನಡುಕ ಶುರು
ಆರು ದಶಕ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಸರ್ಕಾರಗಳು ಹಾಗೂ ಕಳೆದೊಂದು ದಶಕದಲ್ಲಿ ದೇಶವನ್ನು ಮುನ್ನಡೆಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ತುಲನೆ ಮಾಡಿರುವ ದಾವಣಗೆರೆ, ಕರ್ನಾಟಕ ರಾಜ್ಯಹಾ ಗೂ ದೇಶದ ಜನತೆ ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನಿಶ್ಚಿತ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳೂರಲ್ಲಿ ವೇದಪಾಠ ಶಾಲೆ ಅಪೂರ್ವ ಅವಕಾಶ: ರಾಘವೇಶ್ವರ ಶ್ರೀ
ಇದೊಂದು ದುರ್ಲಭವಾದ ಅವಕಾಶ, ಒಳ್ಳೆಯ ವಾತಾವರಣ ಇಲ್ಲಿ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಸಿಕ್ಕಿರುವ ಸಂಸ್ಕಾರದಿಂದ ಬದುಕನ್ನು ಉತ್ತಮವಾಗಿ ಕಳೆಯುವ ಹಾಗಾಗಲಿ ಎಂದು ಶುಭ ಹಾರೈಸಿದರು.
ತಾಪಮಾನ ಏರಿಕೆ: ಸುಳ್ಯ ತಾಲೂಕಿನಲ್ಲಿ ನೀರಿನ ಸಮಸ್ಯೆ
ಕುಡಿಯುವ ನೀರಿನ ಸಮಸ್ಯೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಇದ್ದು, ಇದರ ಜೊತೆಗೆ ಕೃಷಿಕರ ಕೃಷಿ ತೋಟಗಳಿಗೂ ನೀರಿಲ್ಲದೆ ಒಣಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ಕಿಂಡಿ ಅಣೆಕಟ್ಟು ಇರುವುದರಿಂದ ಈ ಬಾರಿ ಆ ಪರಿಸರದ ಮೇಲ್ಭಾಗದಲ್ಲಿ ನೀರಿನ ಸಮಸ್ಯೆ ಅಷ್ಟಾಗಿ ಕಂಡುಬಂದಿಲ್ಲ.
ಕಾಂಗ್ರೆಸ್‌ಗೆ ಲಕ್ಷಕ್ಕೂ ಅಧಿಕ ಅಂತರದ ಜಯ: ಹರೀಶ್‌ಕುಮಾರ್‌ ಭವಿಷ್ಯ
ಈ ಬಾರಿ ಒಳ್ಳೆಯ ಚುನಾವಣೆಯನ್ನು ಎದುರಿಸಿದ್ದೇವೆ ಎಂಬ ಸಂತೃಪ್ತಿ ಇದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವಿದೆ. 2ನೇ ಹಂತದಲ್ಲೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಪಕ್ಷದ ಗ್ಯಾರಂಟಿ ಯೋಜನೆಗಳು, ಜನಪರ ಆಡಳಿತಕ್ಕೆ ಜನ ಮನ್ನಣೆ ನೀಡಿದ್ದಾರೆ ಎಂದು ಹರೀಶ್‌ ಕುಮಾರ್‌ ತಿಳಿಸಿದ್ದಾರೆ.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved