ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸ ಪ್ರಸಂಗಗಳಿಗೆ ಜೀವ ನೀಡಿದ ಧಾರೇಶ್ವರರು: ಡಾ. ಪ್ರಭಾಕರ ಜೋಶಿ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಆಯೋಜಿಸಿದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿದರು.
ಪ್ರಾಥಮಿಕ ಶಿಕ್ಷಣ ಬದುಕಿನ ಅವಿಸ್ಮರಣೀಯ ಅಧ್ಯಾಯ: ಧನಂಜಯ ರಾವ್
ಬೆಳ್ತಂಗಡಿ ರೋಟರಿ ಕ್ಲಬ್ ನ ಅದ್ಯಕ್ಷ ಅನಂತ್ ಭಟ್ ಮಚ್ಚಿಮಲೆ ಮಾತನಾಡಿ, ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಸಂಘ ಸಂಸ್ಥೆಗಳು ಮುಂದೆ ಬರಬೇಕಾದರೆ ಹಳೆವಿದ್ಯಾರ್ಥಿಗಳು, ಊರವರು ಆಸಕ್ತಿ ವಹಿಸಬೇಕು ಎಂದರು.
ರಸ್ತೆ ಬದಿಯಲ್ಲಿ ಕಸದ ರಾಶಿ: ನಾಗರಿಕರ ಆಕ್ರೋಶ
ಆಗಾಗ ಶಾಲಾ ಕಾಲೇಜು ಮಕ್ಕಳು ಆ ಕಸವನ್ನೆಲ್ಲ ಸಂಗ್ರಹಿಸಿ ಸ್ವಚ್ಛತಾ ಆಂದೋಲನ ಮಾಡುತ್ತಾರೆ. ಆದರೂ ನಾಗರಿಕರ ಈ ಅನಾಗಿಕ ವರ್ತನೆಗೆ ಕಡಿವಾಣ ಬಿದ್ದಿಲ್ಲ.
ಶಿಕ್ಷಕರ ಬೆಂಬಲ: ಬಡತನ ಮೆಟ್ಟಿ 6 ಚಿನ್ನದ ಪದಕ ಗಳಿಸಿದ ಸಾಧಕಿ
ಮೈಸೂರು ವಿವಿ ಎಂಎಸ್ಡಬ್ಲ್ಯುನಲ್ಲಿ ರ್ಯಾಂಕ್ ಪಡೆದ ಗ್ರಾಮೀಣ ವಿದ್ಯಾರ್ಥಿನಿ ಸ್ಮಿತಾ.
ಅಬ್ಬರರಹಿತ ಚುನಾವಣೆ: ಮೂಡುಬಿದಿರೆ ಶೇ. 76 ಮತದಾನ ದಾಖಲೆ
ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ರೋಡ್ ಶೋಗೆ ಬಂದ ಸಂದರ್ಭ ಹೊರತು ಪಡಿಸಿದರೆ ಮೂಡುಬಿದಿರೆಲ್ಲಿ ಹೇಳಿಕೊಳ್ಳುವ ಎಲೆಕ್ಷನ್ ಅಬ್ಬರವೇ ಇರಲಿಲ್ಲ. ಆದರೆ 2019, 2023ರ ಚುನಾವಣೆಗೂ ಮೀರಿ 160767 (76.51%) ಮತದಾನ ನಡೆದಿದೆ ಎನ್ನುವುದು ವಿಶೇಷ.
ಶಾಶ್ವತ ತೂಗುಸೇತುವೆಗೆ ಕಾಯುತ್ತಿದೆ ಪಾವೂರು ಉಳಿಯ ದ್ವೀಪ!
ಅಡ್ಯಾರಿಗೆ ಬಂದುಹೋಗಲು ಬೇಸಗೆಯಲ್ಲಿ ತಾತ್ಕಾಲಿಕ ತೂಗು ಸೇತುವೆ ನಿರ್ಮಿಸುತ್ತಾರೆ. ಮಳೆಗಾಲದಲ್ಲಿ ಇದು ಪ್ರವಾಹಕ್ಕೆ ನಿಲ್ಲುವುದಿಲ್ಲ. ಹಾಗಾಗಿ ಪ್ರತಿ ವರ್ಷ ಸೆಪ್ಟೆಂಬರ್ನಲ್ಲಿ ಸೇತುವೆ ನಿರ್ಮಿಸಿ ಮಳೆಗಾಲ ವೇಳೆಗೆ ತೆಗೆದು ಹಾಕುವುದು ಅನಿವಾರ್ಯ. ಹೀಗೆ ಸಾಗುತ್ತಿದೆ ಇಲ್ಲಿನ ದ್ವೀಪವಾಸಿಗಳ ಬದುಕು.
ಉಪ್ಪಿನಂಗಡಿ: ಮಳೆ ಕೊರತೆ ನಡುವೆಯೂ ನೇತ್ರಾವತಿ ಹರಿವು
ನೇತ್ರಾವತಿ ನದಿ ಪಾತ್ರದ ಕೆಲವೊಂದು ಭಾಗಗಳಲ್ಲಿ ಬಳಿಕದ ದಿನಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ನದಿಯ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆ ಕಂಡು ಬಂದಿದೆ.
ಧಾರ್ಮಿಕ ಶ್ರದ್ಧೆಯಿಂದ ದೇಶ ರಕ್ಷಣೆ: ಡಾ. ವೀರೇಂದ್ರ ಹೆಗ್ಗಡೆ
ರಾಜಸ್ಥಾನದ ಜೈಪುರದಲ್ಲಿ ಸುಮಾರು ೬ ಲಕ್ಷ ರು. ವೆಚ್ಚದಲ್ಲಿ ತಯಾರಾದ ಕ್ಷೀರ ವರ್ಣದ ೫ ಅಡಿಯ ಮಹಾವೀರ ಸ್ವಾಮಿಯ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು.
ಕಟೀಲು ದೇವಳದಲ್ಲಿ 74 ಜೋಡಿಗಳಿಗೆ ಸರಳ ವಿವಾಹ
ರಥಬೀದಿ ಬಸ್ಸು ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಸೂಕ್ತ ವ್ಯವಸ್ಥೆ ಮಾಡಲಾಗಿದ್ದರೂ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ರಥ ಬೀದಿಯಲ್ಲಿ ಬಸ್ ನಿಲುಗಡೆ ಇರಲಿಲ್ಲ.
ದ.ಕ.ದಲ್ಲಿ ನಿರೀಕ್ಷೆಗೂ ಮೀರಿ ಮತದಾನ: ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ
ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದ್ದು, ಬಿಜೆಪಿಗೆ ಗೆಲುವಿನ ವಿಶ್ವಾಸ ಇದೆ ಎಂದು ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
< previous
1
...
392
393
394
395
396
397
398
399
400
...
559
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ