• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ಅಸೆಂಬ್ಲಿ ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಕಾರ್ಯ ಪೂರ್ಣ
ಅಂತಿಮ ಹಂತದ ಪರಿಶೀಲನ ಬಳಿಕ ಮತಯಂತ್ರ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ನಿಯೋಜಿತ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡಲಾಗಿದೆ.
ಬಂಟ್ವಾಳ ಇನ್ಫೆಂಟ್ ಜೀಸಸ್‌ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ
ಐದು ಸಖಿ ಮತಗಟ್ಟೆಗಳಿದ್ದು ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತದೆ. ಒಂದು ಸಾಂಪ್ರದಾಯಿಕ ಮತಗಟ್ಟೆ, ಒಂದು ಯುವ ಮತದಾರರ ಮತಗಟ್ಟೆ, ಒಂದು ವಿಶೇಷ ಚೇತನರ ಮತಗಟ್ಟೆ ಕಾರ್ಯನಿರ್ವಹಿಸಲಿದೆ.
ದ.ಕ.ದಲ್ಲಿ 72 ಮಾದರಿ ಮತಗಟ್ಟೆ ರಚನೆ, ಒಂದೊಂದು ಮತಗಟ್ಟೆಯೂ ಭಿನ್ನ, ವಿಭಿನ್ನ!
ಮೂಲ್ಕಿ ತಾಲೂಕಿನಲ್ಲಿ‌ ಒಟ್ಟು 4 ಮತಗಟ್ಟೆಗಳು ಮಾದರಿ ಮತಗಟ್ಟೆಯಾಗಿ ಆಯ್ಕೆಯಾಗಿದ್ದು, ಎಲ್ಲರ ಗಮನ ಸೆಳೆಯುವಂತಿದೆ.
ಬೆಳ್ತಂಗಡಿ: ಸ್ವೀಪ್ ಸಮಿತಿಯಿಂದ ತರಬೇತಿ ಕಾರ್ಯಕ್ರಮ
ಮಾಲಾಡಿ ಗ್ರಾಮ ಪಂಚಾಯಿತಿ ಹಾಗೂ ಸ.ಹಿ.ಪ್ರಾ.ಶಾಲೆ ಮಾಲಾಡಿಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಂದ ಅವರ ಸ್ನೇಹಿತರ ಪೋಷಕರಿಗೆ ಪತ್ರ ಬರೆದು ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಲಾಗಿದೆ.
ಮಂಗಳೂರು ವಿ.ವಿ.ಯಲ್ಲಿ ಮತದಾರರ ಜಾಗೃತಿ ಅಭಿಯಾನ
ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡರು.
ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಗ್ಗೂಡಿಸುತ್ತವೆ: ನನ್ಯ ಅಚ್ಚುತ ಮೂಡೆತ್ತಾಯ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮಂಗಳವಾರ ನಡೆದ ಎರಡನೇ ದಿನದ ಧಾರ್ಮಿಕ ಸಭೆ ನಡೆಯಿತು.
ರ‍್ಯಾಂಬೋ ಸರ್ಕಸ್‌ ಆಫರ್‌: ಇಂದು ಮತದಾನಮಾಡಿ ಮೇಲ್ದರ್ಜೆ ಆಸನದಲ್ಲಿ ಸರ್ಕಸ್‌ ನೋಡಿ!
ಪ್ರದರ್ಶನದ ಸಮಯದಲ್ಲಿ ಟಿಕೆಟ್‌ಗಳು ಕೌಂಟರ್‌ಗಳಲ್ಲಿ ಲಭ್ಯವಿರುತ್ತದೆ. ಮುಂಗಡ ಕಾಯ್ದಿರಿಸಿಕೊಳ್ಳಲು www.rambocircus.in ಲಾಗ್‌ಇನ್ ಮಾಡಿ. ಬುಕ್ ಮೈ ಶೋ ಆಪ್‌ನ ಮೂಲಕ ಸಹ ಟಿಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ.
ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ಬ್ರಹ್ಮಕುಂಭಾಭಿಷೇಕ ನಾಗಮಂಡಲ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಸಂದೀಪ್‌ ದೇವಾಡಿಗ ಪುತ್ತೂರುರವರಿಂದ ಸ್ಯಾಕ್ಸೋಫೋನ್‌ ವಾದನ ನಡೆಯಿತು
ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಠಾರದಲ್ಲಿ ಮಸ್ಟರಿಂಗ್
ಚುನಾವಣೆಗೆ ನಿಯುಕ್ತಿಗೊಂಡ ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು ಮತ್ತು ಡಿ ಗ್ರೂಪ್‌ ನೌಕರರು ತಮಗೆ ನಿಗದಿಪಡಿಸಲಾದ ಮತಗಟ್ಟೆಗೆ ಇವಿಎಂ, ಫಾರಂಗಳು, ಕಂಪಾರ್ಟ್ಮೆಂಟ್ ಹಾಗೂ ಸ್ಟೇಷನರಿಗಳ ಸಹಿತ ತೆರಳಿದರು.
ಮನಸ್ಸು, ಮಾತು ಸ್ವಚ್ಛವಿದ್ದಾಗ ಬದುಕು ಸುಂದರ: ಕಾಣಿಯೂರು ವಿದ್ಯಾವಲ್ಲಭ ಶ್ರೀಗಳು
ಉದ್ಯಮಿ ರತ್ನಾಕರ ಜೈನ್ ಶ್ರೀ ಮಹಾವೀರ ಜ್ಯೋತಿ ಬೆಳಗಿಸಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಪ್ರಧಾನ ಉಪನ್ಯಾಸ ನೀಡಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 559
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved