• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸ್ವಸ್ಥರು ಗುಣಮುಖ: ಚಿಕಿತ್ಸಾ ವೆಚ್ಚ ಭರಿಸಿದ ಶಾಸಕ ಅಶೋಕ್ ರೈ
‘ಅಶೋಕ ಜನಮನ ೨೦೨೫’ ಕಾರ್ಯಕ್ರಮಕ್ಕೆ ಬಂದು ಸಭಾಂಗಣದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಬಿಲ್‌ನ್ನು ಶಾಸಕ ಅಶೋಕ್ ರೈ ಭರಿಸಿದ್ದಾರೆ.
ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿದರು.
ಅ.24ರಂದು ಡಾ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ 58ನೇ ವರ್ಧಂತಿ
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ೨೪ರಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಂಚಿ ಪ್ರೌಢಶಾಲೆ: ‘ಕಲಾ ನಿಧಿ -25’ ಪ್ರಶಸ್ತಿ ಪ್ರದಾನ
ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ‘ಕಲಾ ನಿಧಿ-25’ ಪ್ರಶಸ್ತಿ ಪ್ರದಾನ ಸಮಾರಂಭ ಸಂಪನ್ನಗೊಂಡಿತು.
ಕಟೀಲು: ಶ್ರೀಮದ್ ಭಗವದ್ಗೀತೆ ತತ್ವದರ್ಶನ, ಆಧುನಿಕ ಆನ್ವಯಿಕತೆ ವಿಚಾರಗೋಷ್ಠಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಶೋಧ ಸಂಸ್ಥಾನ(ಸಂಶೋಧನ) ಶಿರಸಿ, ಸ್ವದೇಶಿ ವಿಜ್ಞಾನ ಆಂದೋಳನ ಕರಾವಳಿ ಘಟಕದ ಸಹಯೋಗದಲ್ಲಿ ಶ್ರೀಮದ್ ಭಗವದ್ಗೀತೆ : ತತ್ವದರ್ಶನ ಮತ್ತು ಆಧುನಿಕ ಆನ್ವಯಿಕತೆ ವಿಚಾರಗೋಷ್ಠಿ ನಡೆಯಿತು.
ಉಳ್ಳವರು ಇಲ್ಲದವರಿಗೆ ಹಂಚುವುದು ಸಮ ಸಮಾಜ ನಿರ್ಮಾಣಕ್ಕೆ ಪೂರಕ: ಸಿದ್ದರಾಮಯ್ಯ
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸೋಮವಾರ ದೀಪಾವಳಿ ಪ್ರಯುಕ್ತ ‘ಅಶೋಕ ಜನಮನ’ ವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಹಳೆಯಂಗಡಿ ಸಿಎಸ್‌ಐ ದೇವಳ: ಬೆಳೆ ಹಬ್ಬ, ಆಟೋಟ ಸ್ವರ್ಧೆ
ಹಳೆಯಂಗಡಿ ಸಿಎಸ್‌ಐ ದೇವಾಲಯದಲ್ಲಿ ಬೆಳೆ ಹಬ್ಬದ ಆರಾಧನೆ ಹಾಗೂ ಆಟೋಟ ಸ್ವರ್ಧೆನಡೆಯಿತು. ಹಳೆಯಂಗಡಿಯ ಸಿಎಸ್‌ಐ ಚರ್ಚಿನ ಸಭಾಪಾಲಕ ಅಮೃತ್ ರಾಜ್ ಖೋಡೆ ಅಧ್ಯಕ್ಷತೆ ವಹಿಸಿದ್ದರು.
ಬೆಳ್ತಂಗಡಿ: ದೋಸೆ ಹಬ್ಬಕ್ಕೆ ಚಾಲನೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6ನೇ ವರ್ಷದ ದೀಪಾವಳಿ‌ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಸೋಮವಾರ ಬೆಳಗ್ಗೆ ಚಾಲನೆ ನೀಡಲಾಯಿತು. ದೊಡ್ಡಬಳ್ಳಾಪುರ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ದೋಸೆ ಹಬ್ಬ ಉದ್ಘಾಟಿಸಿದರು.
ಸುರಗಿರಿ: ಕೆಸರ್ದ ಗೊಬ್ಬು ಸಂಭ್ರಮ
ಸುರಗಿರಿ ದೇವಸ್ಥಾನ, ಸುರಗಿರಿ ಯುವಕ ಮಂಡಲ ಮತ್ತು ಸುರಗಿರಿ ಮಹಿಳಾ ಮಂಡಲದ ಸಹಯೋಗದಲ್ಲಿ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಸುರಗಿರಿ ಕೆಸರ‍್ದ ಗೊಬ್ಬು ಸಂಭ್ರಮ ನಡೆಯಿತು.
26ರಂದು ರೈತರಿಗೆ ಪ್ರಶಿಕ್ಷಣ ವರ್ಗ: ಎಸ್‌.ಆರ್. ಭಾಸ್ಕರ
ಕಾಡು ಪ್ರಾಣಿಗಳ ಹಾವಳಿ, ಕಾರ್ಮಿಕ ವೇತನ ತಾರತಮ್ಯ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ರೈತರು ಕಠಿಣ ಸಮಸ್ಯೆಯನ್ನು ಎದುರಿಸಬಹುದಾದ ಅಪಾಯವಿದೆ. ಇದಕ್ಕಾಗಿ ಅ.26ರಂದು ಸುಲ್ಕೇರಿ ಶ್ರಿ ರಾಮ ಶಾಲೆಯಲ್ಲಿ ತಾಲೂಕು ಸಮಿತಿ, ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಆಯೋಜಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved