• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖೋಖೋ ಪಂದ್ಯಾಟ: ಆಳ್ವಾಸ್‌ಗೆ ಕಾಲೇಜಿಗೆ ಸತತ 18ನೇ ಬಾರಿ ಅವಳಿ ಪ್ರಶಸ್ತಿ
ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡ ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಆಲಂಕರಿಸಿತು.
ಕಟೀಲು: ವೈಭವದ ಮೊಸರು ಕುಡಿಕೆ ಉತ್ಸವ, ಅಷ್ಟಮಿ ಆಟ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾನುವಾರ ಪ್ರತಿಷ್ಟೆಗೊಂಡು ಆರಾಧಿಸಲ್ಪಟ್ಟ ಮೃಣ್ಮಯ ಕೃಷ್ಣನನ್ನು ಭಾನುವಾರ ಸಂಜೆ ನಂದಿನಿ ನದಿಯಲ್ಲಿ ಮೂರ್ತಿಯನ್ನು ವಿಸರ್ಜಿಸುವುದರೊಂದಿಗೆ ಮೊಸರುಕುಡಿಕೆ ಉತ್ಸವ ವೈಭವದಿಂದ ನಡೆಯಿತು.
ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ 11,86,453 ನಿವ್ವಳ ಲಾಭ: ನಾಳೆ ಮಹಾಸಭೆ
ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.17ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ.
ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ವಿಭಾಗಕ್ಕೆ 25 ವರ್ಷ
ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊ ಎಂಟರಾಲಾಜಿ ವಿಭಾಗಕ್ಕೆ 25 ವರ್ಷ ಸಂದಿದೆ. 2000ರಲ್ಲಿ ಆರಂಭವಾದ ಈ ವಿಭಾಗವು ರೋಗ ನಿರ್ಣಯಕ್ಕೆ ಅಗತ್ಯವಾದ ಸುಸಜ್ಜಿತ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಇಡೀ ಜಿಲ್ಲೆಯಲ್ಲೇ ಜೀರ್ಣಕ್ರಿಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸುವಲ್ಲಿ ಅಗ್ರಸ್ಥಾನದಲ್ಲಿದೆ.
ಕುಕ್ಕಾವು: ಎಸ್‌ಡಿಎಂ ಆಸ್ಪತ್ರೆ ತಜ್ಞ ವೈದ್ಯರಿಂದ ಆರೋಗ್ಯ ಶಿಬಿರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕುಕ್ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯ ದಕ್ಷತೆ ಮೆರೆದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆಯಿತು.
ಎರಿಕ್ ಒಝೇರಿಯೊಗೆ ಕೊಂಕಣಿ ಅಕಾಡೆಮಿ ನುಡಿನಮನ
ಇತ್ತೀಚೆಗೆ ನಿಧನರಾದ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ಎರಿಕ್ ಒಝೇರಿಯೊ ಅವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನುಡಿನಮನ- ‘ಉತ್ರಾಂಜಲಿ’ ಕಾರ್ಯಕ್ರಮ ನಗರದ ಬೆಂದೂರು ಸಂತ ಸೆಬೆಸ್ಟಿಯನ್ ಹಾಲ್‌ನಲ್ಲಿ ನಡೆಯಿತು.
ಸಾವಯವ ಗೊಬ್ಬರ ಉತ್ಪಾದನೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸಿದ್ಧತೆ
ಅಡಕೆ, ಕಾಳುಮೆಣಸು, ರಬ್ಬರ್‌, ಚಾಕಲೇಟ್‌, ಕೊಬ್ಬರಿ ಬಳಿಕ ಈಗ ಸಾವಯವ ಗೊಬ್ಬರ ಉತ್ಪಾದನೆಯತ್ತ ಕರ್ನಾಟಕ-ಕೇರಳದ ಅಂತಾರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೋ ಹೆಜ್ಜೆ ಇರಿಸಿದೆ. ಅಡಕೆ ಕ್ಷೇತ್ರದ ಕೃಷಿಕರಿಗೆ ಅನುಕೂಲವಾಗಲು ಕ್ಯಾಂಪ್ಕೋ ಸಂಸ್ಥೆ ಸಾವಯವ ಗೊಬ್ಬರ ಉತ್ಪಾದನೆಗೆ ಮುಂದಾಗಿದೆ.
ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಡಿಸಿ ಸೂಚನೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅಧ್ಯಕ್ಷತೆ ವಹಿಸಿದ್ದರು.
ನಿರುದ್ಯೋಗ ನಿವಾರಣೆಯಲ್ಲಿ ರುಡ್‌ಸೆಟ್‌ ಪಾತ್ರ ಶ್ಲಾಘನೀಯ: ಚಕ್ರವರ್ತಿ
ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ನಿರ್ದೇಶಕರ ವಾರ್ಷಿಕ ಸಮ್ಮೇಳನ ನಡೆಯಿತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 716
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved