• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವಲ್ಲಿ ಶಾಸ್ತ್ರೀಯ ನೃತ್ಯಗಳ ಕೊಡುಗೆ ಅಪಾರ: ಉಮೇಶ್ ನಾಯಕ್‌
ನೃತ್ಯ ದಂಪತಿ ವಿದುಷಿ ಸ್ನೇಹಾ ನಾರಾಯಣ್ ಮತ್ತು ವಿದ್ವಾನ್ ಯೋಗೇಶ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ದಿನಪೂರ್ತಿ ನೃತ್ಯ ಕಾರ್ಯಾಗಾರ ನಡೆಸಿಕೊಟ್ಟರು.
ಮತದಾನದ ಮಹತ್ವ ಯುವಜನತೆ ಅರಿಯಬೇಕು: ಪಿ.ಎಸ್. ವಸ್ತ್ರದ್
ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಸಿ. ಅಪ್ಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಜೀವ ಉಳಿಸುವ ಜತೆಗೆ ಆರೋಗ್ಯ ಸುಧಾರಣೆಗೆ ರಕ್ತದಾನ: ಡಾ.ಸಮೃದ್ಧಿ
ಕಾಲೇಜು ಪ್ರಾಂಶುಪಾಲ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ , ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯುವಂತಾಗಬೇಕು ಎಂದರು.
ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.
ಕುಕ್ಕೆ, ಒಡಿಯೂರು, ಮಾಣಿಲ ಕ್ಷೇತ್ರದಲ್ಲಿ ಪದ್ಮರಾಜ್‌ ಪ್ರಾರ್ಥನೆ
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರು ನಗರ ಮಾಸ್ಟರ್ ಪ್ಲಾನರಿಗೆ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದರು.
ಸಿಇಟಿ ಪರೀಕ್ಷೆ ಬರೆದ ಕಡಬ ಆಸಿಡ್‌ ದಾಳಿ ಸಂತ್ರಸ್ತ ವಿದ್ಯಾರ್ಥಿನಿ
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ತನ್ನ ತಾಯಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ವಾಪಸ್‌ ಆಸ್ಪತ್ರೆಗೆ ಮರಳಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದ ಈಕೆ, ಪೂರಕ ಪರೀಕ್ಷೆ ಬರೆದು ಉತ್ತೀರ್ಣಳಾಗುವ ನಿರೀಕ್ಷೆಯಲ್ಲಿ ಸಿಇಟಿ ಬರೆದಿದ್ದಾಳೆ.
ಮೂಲ್ಕಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ; ಕೆಲವೆಡೆ ಹಾನಿ
ಕೆಂಚನಕೆರೆಯಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಯ ಮೋರಿಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದರಿಂದ ಮಳೆ ನೀರು ಹರಿಯಲು ತಡೆ ಉಂಟಾಗುತ್ತಿದೆ.
ಹೆಣ್ಮಕ್ಕಳ ಆತ್ಮರಕ್ಷಣೆಗೆ ಕಿರುಕತ್ತಿ ನೀಡಿ: ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌
ಪ್ರತೀ ವರ್ಷ ಹತ್ತಾರು ಯುವತಿಯರ ಕೊಲೆಯಾಗುತ್ತಿರುವುದು, ಅವರ ಮೇಲೆ ಅತ್ಯಾಚಾರ, ಆಸಿಡ್ ದಾಳಿ, ಹಲ್ಲೆ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಎಲ್ಲ ಯುವತಿಯರ ಆತ್ಮರಕ್ಷಣೆಗೆ ತರಬೇತಿ ಶಿಬಿರ ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಶೋಧನೆಗೆ ಜ್ಞಾನ, ದೃಷ್ಟಿಕೋನ ಅವಶ್ಯ: ಡಾ. ಯಶವಂತಿ ಬೋರ್ಕರ್
ಗೋಷ್ಠಿಗಳಲ್ಲಿ ‘ಸುಸ್ಥಿರ ಪರಿಸರ ನಿಯಮಗಳು: ಇಂದಿನ ಅವಶ್ಯಕತೆ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ತಡೆ ಮಂಡಳಿಯ ಮಂಗಳೂರಿನ ಪರಿಸರ ನಿರೀಕ್ಷಕರಾದ ಡಾ. ಮಹೇಶ್ವರಿ ಸಿಂಗ್ ಮಾತನಾಡಿದರು.
ಬಿಜೆಪಿ, ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿಯೂ ಗೆಲುವು: ಬಿ.ವೈ. ವಿಜಯೇಂದ್ರ
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ‌ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 559
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved