• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲಿನ ಮಳೆ, ಇನ್ನೂ ಮೂರು ದಿನ ಮಳೆ ಸಂಭವ
ದ.ಕ.ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಸಂಜೆ ವರೆಗೆ ಇಡೀ ದಿನ ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ. ಬಿರು ಬೇಸಗೆಯ ಈ ದಿನಗಳಲ್ಲಿ ಇದೇ ಮೊದಲ ಬಾರಿಗೆ ದಿನಪೂರ್ತಿ ಮೋಡದ ಕಾರಣದಿಂದ ವಾತಾವರಣದಲ್ಲಿ ತುಸು ತಂಪನೆಯ ಅನುಭ‍ವ ಉಂಟಾಗಿದೆ.
ಅಧಿಕ ಅಂತರದಲ್ಲಿ ಬಿಜೆಪಿಗೆ ಗೆಲುವು: ವಿಜಯೇಂದ್ರ ವಿಶ್ವಾಸ
ಉಜಿರೆಯ ಎಸ್ ಡಿ.ಎಂ. ಕಾಲೇಜು ಮುಂಭಾಗದಿಂದ ಉಜಿರೆಯ ಮುಖ್ಯ ವೃತ್ತಕ್ಕಾಗಿ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯವರೆಗೆ ಸಾಗಿ ಬಂದ ಬೃಹತ್ ರೋಡ್ ಶೋದಲ್ಲಿ ಸಹಸ್ರಾರು ಮಂದಿ ಕೇಸರಿ, ಬಿಜೆಪಿ ಪಕ್ಷದ ಧ್ವಜ ಹಾರಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಬಿಜೆಪಿ ಸೇರಿ ಸಿಎಂಗೇ ‘ಪಂಚ್‌’ ನೀಡಿದ ಮಾಜಿ ಮೇಯರ್‌ ಕವಿತಾ ಸನಿಲ್‌!
ಶನಿವಾರ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಸನಿಲ್‌ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದ.ಕ. ಇನ್ನೊಂದು ಮಲಪ್ಪುರಂ ಮಾಡಲು ರಹಸ್ಯ ರಾಜಕೀಯ ವ್ಯೂಹ: ಹರಿಕೃಷ್ಣ ಬಂಟ್ವಾಳ್ ಆರೋಪ
ಕರಾವಳಿಯಲ್ಲಿ ಹಿಂದುತ್ವವನ್ನು ಮಟ್ಟಹಾಕಲು ಬಿಲ್ಲವ, ಕುಲಾಲ, ಬಂಟ ಮತ್ತಿತರ ಜಾತಿಗಳನ್ನು ವಿಭಜಿಸುವ ಹುನ್ನಾರ ನಡೆಯುತ್ತಿದೆ. ಇದರ ಟೂಲ್‌ಕಿಟ್‌ ಭಾಗವೇ ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಆರೋಪಿಸಿದರು.
ಇಂದಿನಿಂದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರೆ
೨೯ ಹಾಗೂ ೩೦ರಂದು ಉಳ್ಳಾಲ್ತಿ, ಉಳ್ಳಾಕ್ಲು ಮತ್ತು ಸಪರಿವಾರ ದೈವಗಳಿಗೆ ನೇಮೋತ್ಸವದೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದೆ
ದ.ಕ.ದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
ಪ್ರಧಾನಿ ಮೋದಿ ಪಕ್ಷವನ್ನು ಬೆಳೆಸುವ ಕೆಲಸ ಮಾಡದೆ ತಮ್ಮ ವ್ಯಕ್ತಿತ್ವವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಮಧ್ಯಮ ವರ್ಗದ ಜನರಿಗೆ ಯಾವುದೇ ಅನುಕೂಲವಾಗಿಲ್ಲ ಎಂದರು.
ಕರ್ನಾಟಕದಲ್ಲಿ ಐದೂವರೆ ಸಿಎಂ ಸರ್ಕಾರ: ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ

  ರಾಜ್ಯದಲ್ಲಿ ಬಿಜೆಪಿ ಎಲ್ಲ 28 ಲೋಕಸಭಾ ಸ್ಥಾನಗಳಲ್ಲಿ ಜಯಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ, ಕೇಂದ್ರ ಸರ್ಕಾರದ ದಿಟ್ಟ ನಿಲುವುಗಳು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನಕ್ಕೇರಿಸಲು ನೆರವಾಗಲಿದೆ ಎಂದರು.

ಕಟೀಲು ದೇವಳ ಜಾತ್ರೆ ಹಗಲು ರಥೋತ್ಸವ
ಕೊಂಬು ಕಹಳೆ, ಕೇರಳದ ಚೆಂಡೆ, ನಾಗಸ್ವರ, ಥಾಸೆ ವಾದ್ಯ ಬ್ಯಾಂಡು ಕೇರಳದ ಪಂಚ ವಾದ್ಯಗಳ ಸೊಬಗಿನೊಂದಿಗೆ ದೇಗುಲದ ಆನೆ ಲಕ್ಷ್ಮೀಯೊಂದಿಗೆ ಪತಾಕೆ ತೋರಣಗಳನ್ನು ಹಿಡಿದ ಭಕ್ತರೊಂದಿಗೆ ನೂರಾರು ಮಂದಿ ಭಕ್ತರು ಬ್ರಹ್ಮರಥವನ್ನು ಎಳೆದರು.
ತೈಲವರ್ಣದಲ್ಲಿ ಮೋದಿ ಚಿತ್ರ: ಕಲಾವಿದ ಕಿರಣ್‌ಗೆ ಮೋದಿ ಪತ್ರ
‘ಮೋದಿ ಅವರು ಚಿತ್ರವನ್ನು ಪಡೆದುಕೊಂಡಾಗಲೇ ನಾನು ನನ್ನನ್ನು ಮರೆತಿದ್ದೆ. ಈಗ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅವರ ಹಸ್ತಾಕ್ಷರ ಇರುವ ಪತ್ರವನ್ನು ಕಳುಹಿಸಿದ್ದಾರೆ. ಹೀಗೆಲ್ಲ ಆಗುತ್ತದೆ ಎಂದು ಕನಸು ಕೂಡ ಕಂಡಿರಲಿಲ್ಲ. ಇದು ನನ್ನ ಭಾಗ್ಯ'’ ಎಂದು ಕಲಾವಿದ ಕಿರಣ್ ತಿಳಿಸಿದ್ದಾರೆ.
ಹುಬ್ಬಳ್ಳಿ ಘಟನೆಯಿಂದ ಹೆಣ್ಮಕ್ಕಳ ಸುರಕ್ಷತೆಗೆ ಆತಂಕ: ಶಾಸಕ ವೇದವ್ಯಾಸ್ ಕಾಮತ್‌
ಕಾಂಗ್ರೆಸ್‌ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆಯ ಬಗ್ಗೆ ಮುಖ್ಯಮಂತ್ರಿಗಳು, ಇದು ವೈಯುಕ್ತಿಕ ಕಾರಣಕ್ಕಾಗಿ ನಡೆದ ಕೊಲೆ ಎಂದಿರುವುದು, ಗೃಹ ಸಚಿವರು ಇದು ಲವ್ ಜಿಹಾದ್ ಅಲ್ಲ, ಲವ್ ಅಷ್ಟೇ ಎಂದಿರುವುದು ಈಗಲೇ ಆರೋಪಿಯನ್ನು ರಕ್ಷಿಸುವ ಹುನ್ನಾರವಾಗಿದೆ ಎಂದು ಶಾಸಕ ಕಾಮತ್‌ ಆರೋಪಿಸಿದರು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 559
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved