ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
28ರಂದು ಉತ್ತಮ ಆರೋಗ್ಯ, ಸಾವಯವ ಆಹಾರದಿಂದ ಕಾರ್ಯಕ್ರಮ
ನಮ್ಮ ಆರೋಗ್ಯ ಕೈ ತೋಟದಲ್ಲಿ ಉತ್ತಮ ಆರೋಗ್ಯ - ಸಾವಯವ ಆಹಾರದಿಂದ ಕಾರ್ಯಕ್ರಮ ಹಳೆಯಂಗಡಿಯ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಸೆ. 28 ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ.
ವಾರ್ಷಿಕ ಮಹಾಸಭೆ, ಸಾಮೂಹಿಕ ಶ್ರೀ ಶನೀಶ್ವರ ಪೂಜೆ
ಹೊಸಬೆಟ್ಟು ಶ್ರೀ ರಾಘವೇಂದ್ರ ಮಠದ ಸಭಾ ವೇದಿಕೆಯಲ್ಲಿ ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯದ 27ನೇ ವಾರ್ಷಿಕ ಮಹಾಸಭೆ ಹಾಗೂ 25ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಕಾರ್ಯಕ್ರಮ ನಡೆಯಿತು.
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅಕ್ಟೋಬರ್ 18ರೊಳಗೆ ಅರ್ಜಿ ಸಲ್ಲಿಸಿ
2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಹೆಜಮಾಡಿ: ಆರೋಗ್ಯ ತಪಾಸಣಾ ಶಿಬಿರ
ಮೂಲ್ಕಿಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತ ಅವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಹೆಜಮಾಡಿ ತೈಬಾ ಸಂರ್ಕೀಣದ ನೂತನ ಮಳಿಗೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕೆಸರುಗದ್ದೆ ಕ್ರೀಡಾಕೂಟ: ಆಡಿ ಸಂಭ್ರಮಿಸಿದ ದ.ಕ. ಡಿಸಿ!
ಪಡಿಪಿರೆ ಗದ್ದೆಯಲ್ಲಿ ಭಾನುವಾರ ಜರಗಿದ 6 ನೇ ವರ್ಷದ ‘ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು, ಮಕ್ಕಳ ಜೊತೆ ಮಗುವಾಗಿ ಬೆರೆತರು.
ಎಂ.ಜಿ.ಹೆಗಡೆ ಆತ್ಮಕಥೆ ‘ಚಿಮಣಿ ಬೆಳಕಿನಿಂದ’ ಲೋಕಾರ್ಪಣೆ
ಪುರಭವನ ವೇದಿಕೆಯ ವಿದ್ಯುದ್ದೀಪಗಳನ್ನು ಆರಿಸಿ, ಚಿಮಣಿ ಬೆಳಕಿನಲ್ಲಿ ವಿಶಿಷ್ಟ ರೀತಿಯಲ್ಲಿ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಹಿಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಶ್ರೀರಾಮಸೇನೆ ತಲ್ವಾರ್ ರಕ್ಷಣೆ!
ಹಿಂದೂ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆಗೆ ಶ್ರೀರಾಮ ಸೇನೆ ರಕ್ಷಣೆ ನೀಡಲಿದೆ. ಶಸ್ತ್ರಸಜ್ಜಿತ ತಲವಾರು ಹಿಡಿದ 50 ಮಂದಿ ಶ್ರೀರಾಮಸೇನೆ ಕಾರ್ಯಕರ್ತರು ಇನ್ನುಮುಂದೆ ರಕ್ಷಣೆ ನೀಡಲಿದ್ದಾರೆ ಎಂದು ಗಂಗಾಧರ್ ಕುಲಕರ್ಣಿ ಹೇಳಿದ್ದಾರೆ.
ಸಂಸ್ಕೃತ ಇತರ ದೇಶಗಳಲ್ಲಿ ಪ್ರಸಿದ್ಧ: ಪ್ರಮೋದ್ ಕುಮಾರ್ ಬಿ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ನಡೆಯಿತು.
ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ, ಸಂಸ್ಕರಣ ಸಹಕಾರಿ ಸಂಘದ ಮಹಾಸಭೆ
ಸಂಘವು ಪ್ರತಿವರ್ಷವೂ ಅಶಕ್ತರಿಗೆ ವೀಲ್ ಚೇರ್ ವಿತರಣೆ ಮಾಡುತ್ತಿದೆ. ಈ ವರ್ಷವೂ ವೀಲ್ ಚೇರ್, ವಾಕರ್, ವಾಕಿಂಗ್ ಸ್ಟಿಕ್ ನೀಡುವ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿದೆ.
ಲೇಡಿಗೋಷನ್ನಲ್ಲಿ ಹಿಂದಿನಂತೆಯೇ ಬಸ್ ನಿಲುಗಡೆ: ಡಿಸಿಪಿ
ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಯಿತು.
< previous
1
...
405
406
407
408
409
410
411
412
413
...
723
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!