• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಟ್ಟ ಸಂಪ್ರದಾಯ ಹುಟ್ಟು ಹಾಕಲು ಸಿದ್ಧನಿಲ್ಲ: ಯು.ಟಿ. ಖಾದರ್
ಮೈಸೂರಿನ ಮೂಡಾ ಹಗರಣ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ವಾದ-ಪ್ರತಿವಾದ ಆಲಿಸಿಯೇ ರೂಲಿಂಗ್‌ ನೀಡಿದ್ದೇನೆ. ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದಕ್ಕೆ ನಾನು ಸಿದ್ಧನಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ಸರಕು ನೌಕೆ ಬೆಂಕಿ ಶಮನಕ್ಕೆ ಸಹಾಯತಾ ಕಾರ್ಯಾಚರಣೆ 11ನೇ ದಿನಕ್ಕೆ
ಗುಜರಾತ್‌ನಿಂದ ಶ್ರೀಲಂಕಾದ ಕೊಲಂಬೋಗೆ ಸರಕುಗಳನ್ನು ಸಾಗಿಸುತ್ತಿದ್ದ ಪನಾಮಾ ದೇಶದ ಮಾಯರಿಸ್ಕ್‌ ಫ್ರಾಂಕ್‌ಫರ್ಟ್‌ ಹೆಸರಿನ ಹಡಗಿನ (ಕಂಟೈನರ್‌ ವಾಹಕ ನೌಕೆ) ಬೆಂಕಿ ನಂದಿಸುವ ಹಾಗೂ ಸಂಭಾವ್ಯ ಸಮುದ್ರ ಮಾಲಿನ್ಯ ತಡೆಗಟ್ಟುವ ‘ಸಹಾಯತಾ’ ಕಾರ್ಯಾಚರಣೆ ಸೋಮವಾರ 11ನೇ ದಿನ ಪೂರೈಸಿದೆ. ಸದ್ಯ ಹಡಗು ಮಂಗಳೂರಿನಿಂದ ನೈಋುತ್ಯಕ್ಕೆ 50 ನಾಟಿಕಲ್‌ ಮೈಲು ಹಾಗೂ ಸಮುದ್ರ ತೀರದಿಂದ 37 ನಾಟಿಕಲ್‌ ಮೈಲು ದೂರದಲ್ಲಿದೆ.
ಮೂಡಾ ಹಗರಣ ತನಿಖೆ ಬಳಿಕ ‘ಹಾಲು, ನೀರು’ ಗೊತ್ತಾಗುತ್ತೆ: ಬಿ.ಕೆ.ಹರಿಪ್ರಸಾದ್‌
ಮೂಡಾ ಹಗರಣ ಖಂಡಿಸಿ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುವ ವಿಚಾರ ಕುರಿತಂತೆ ಭಾನುವಾರ ಮಂಗಳೂರಿನಲ್ಲಿ ಮಾತನಾಡಿದರು.
ಮಂಗಳೂರಲ್ಲಿ ಬಡವರ ಮನೆ ನಿವೇಶನಕ್ಕೆ 9.15 ಎಕರೆ ಭೂಮಿ ಮೀಸಲು
ಪೂರ್ವಭಾವಿ ಮಂಜೂರಾತಿಯ ಹೊರತಾಗಿಯೂ ಜೂನ್‌ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಂದೂಡಲ್ಪಟ್ಟಿದ್ದ ಟಿಡಿಆರ್‌ ಪ್ರಕರಣವೊಂದಕ್ಕೆ ಗುರುವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್‌ ಅನುಮೋದನೆ ನೀಡಿದ್ದಾರೆ.
ಶಿಕ್ಷಣ ವ್ಯಾಪಾರೀಕರಣ ಆಗಬಾರದು: ಬಿ.ಕೆ.ಹರಿಪ್ರಸಾದ್‌
ಸಾಧಕರಿಗೆ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
‘ಎಕ್ಸ್‌ಪರ್ಟ್‌ ಮಾಸ್ಟರ್‌ ಚೆಫ್‌ ಸ್ಪರ್ಧೆ-2024’ ಸಂಪನ್ನ
ಸ್ಪರ್ಧೆಯಲ್ಲಿದ್ದ ಎಂಟು ತಂಡಗಳು ಅಡುಗೆಗೆ ಬೇಕಾದ ತರಕಾರಿ, ದಿನಸಿ ಸಾಮಾನು ಹಾಗೂ ಇತರ ವಸ್ತುಗಳನ್ನು ತಾವೇ ಆಯ್ಕೆ ಮಾಡಿ ಸ್ಥಳದಲ್ಲೇ ಅಡುಗೆ ಮಾಡಿದರು.
ಶಾರ್ಜಾದಲ್ಲಿ ಆತ್ಮಹತ್ಯೆ ಮಾಡಿದ್ದ ಪುತ್ತೂರಿನ ವ್ಯಕ್ತಿ ಅಂತ್ಯಕ್ರಿಯೆ
ಭರತ್ ಕುಮಾರ್ ಅವರನ್ನು ವಿದೇಶಕ್ಕೆ ಕೆಲಸಕ್ಕೆಂದು ಕರೆದೊಯ್ದವರ ವಿರುದ್ಧ ದೂರು ನೀಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಕ್ತಿ ವಸತಿ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಕಾರ್ಗಿಲ್ ವಿಜಯದಲ್ಲಿ ಭಾಗಿಯಾದ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳ ಕುರಿತಾದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.
ಠಾಣೆಯಲ್ಲಿ ಎಸ್‌ಐಆರ್‌ ದಾಖಲಿಸದಿದ್ದರೆ ಆಯುಕ್ತರ ಕಚೇರಿಗೆ ದೂರು ನೀಡಿ
ಕೆಲವು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುತ್ತಿಲ್ಲ ಎಂದು ದಲಿತ ಮುಖಂಡರ ದೂರಿನ ಹಿನ್ನೆಲೆಯಲ್ಲಿ ಡಿಸಿಪಿಯವರು ಎಲ್ಲ ಠಾಣೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಐಸಿಐಸಿಐ ಲೊಂಬಾರ್ಡ್‌ ಇನ್ಸೂರೆನ್ಸ್‌ ಕಂಪನಿ ಜೊತೆ ಕೆಬಿಎಲ್‌ ಒಪ್ಪಂದ
ಈ ಒಪ್ಪಂದದ ಮೂಲಕ ಕರ್ಣಾಟಕ ಬ್ಯಾಂಕ್ ಗ್ರಾಹಕರು ಐಸಿಐಸಿಐ ಲೊಂಬಾರ್ಡ್ ಒದಗಿಸುವ ಸಮಗ್ರ ವಿಮಾ ಉತ್ಪನ್ನಗಳು ಮತ್ತು ಸೇವೆಗಳನ್ನು ಬಳಸಿಕೊಳ್ಳಬಹುದಾಗಿದೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 669
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved