• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರ ಕಲಬೆರಕೆ, ಪ್ಲಾಸ್ಟಿಕ್‌ ಪೊಟ್ಟಣ ಬಳಕೆ ಬಗ್ಗೆ ಕಟ್ಟುನಿಟ್ಟಿನ ನಿಗಾ: ಡಾ.ಪ್ರವೀಣ್‌ ಕುಮಾರ್‌ ಸೂಚನೆ
ಆಹಾರ ಗುಣಮಟ್ಟನಿಯಮದ ಪ್ರಕಾರ ಬಿಸಿಯಾದ ಆಹಾರವನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಟ್ಟಿನೀಡುವಂತಿಲ್ಲ. ಆಹಾರವನ್ನು ಪೂರೈಕೆ ಮಾಡಲು ಅಲ್ಯುಮಿನಿಯಂ ಫಾಯಿಲ್‌ ಹಾಗೂ ಇತರ ಸುರಕ್ಷಿತ ವಿಧಾನಗಳನ್ನು ಮಾತ್ರವೇ ಬಳಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಧಿಕಾರಿ ಡಾ. ತಿಮ್ಮಯ್ಯ ಸ್ಪಷ್ಟಪಡಿಸಿದರು.
ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಬಿಜೆಪಿ ಗೆಲವು: ನಳಿನ್‌ ಕುಮಾರ್‌ ಕಟೀಲ್‌
ಧಾನಿ ನರೇಂದ್ರ ಮೋದಿ ಅವರು ಏ.14ರಂದು ಮಂಗಳೂರಿನಲ್ಲಿ ರೋಡ್‌ಶೋ ಮೂಲಕ ಜನರ ಬಳಿಗೆ ಆಗಮಿಸಲಿದ್ದಾರೆ. ಈ ಬಾರಿ ಅಭೂತಪೂರ್ವ ಜನಸಾಗರದ ನಿರೀಕ್ಷೆ ಹೊಂದಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
ಮೂಡುಬಿದಿರೆಗೆ ಜೈನ ಮುನಿದ್ವಯರ ಪುರಪ್ರವೇಶ
ಶ್ರೀ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಗುರುಗಳ ಪಾದಪೂಜೆ ನೆರವೇರಿಸಿ ಸಿದ್ಧಾಂತ ದರ್ಶನ, ರತ್ನ ಬಿಂಬ ದರ್ಶನ ,18 ಬಸದಿ ದರ್ಶನ ನೆರವೇರಿತು. ಕುಂಥು ಸಾಗರ ಮುನಿ ಮಹಾರಾದ್‌ ಅವರು ಮೂಡುಬಿದಿರೆಯಲ್ಲಿ ನಾಲ್ಕು ದಿನ ಮೊಕ್ಕಾಂ ಹೂಡಲಿದ್ದಾರೆ.
ಅಡ್ಯಾರಿನ ಎಳನೀರು ಜ್ಯೂಸ್‌ ಸ್ಯಾಂಪಲ್‌ ಪರೀಕ್ಷೆಗೆ ಬೆಂಗಳೂರಿಗೆ: ಡಿಎಚ್‌ಒ
15 ಲೀಟರ್‌ ಎಳನೀರಿನ ಜ್ಯೂಸ್‌ನ ಸ್ಯಾಂಪಲ್‌ ಪಡೆದು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೂಡಲೇ ಘಟಕ ಬಂದ್‌ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ. ಒಂದು ವಾರದಲ್ಲಿ ಪ್ರಯೋಗಾಲಯದಿಂದ ವರದಿ ಬರುವ ನಿರೀಕ್ಷೆ ಇದೆ ಎಂದರು.
ಇಂದಿನಿಂದ ಮೂಲ್ಕಿ ವೆಂಕಟರಮಣ ದೇವಸ್ಥಾನ ರಥೋತ್ಸವ ಕಾರ್ಯಕ್ರಮ
ಏ.23ರಂದು ಶತ ಕಲಶ ಸಂಪ್ರೋಕ್ಷಣೆಯು ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಪ್ರಾರ್ಥನೆ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಕನಾಕಾಭಿಷೇಕ, ಗಂಗಾ ಭಾಗೀರಥಿ ಅಭಿಷೇಕ, ಸಂಜೆ 5.30ಕ್ಕೆ ಮಹಾನೈವೇದ್ಯ, ಮಂಗಳಾರತಿ, ಭೂರಿಸಮಾರಾಧನೆ, ರಾತ್ರಿ ಪೂಜೆ, ದೀಪಾರಾಧನೆ, ರಥೋತ್ಸವ ನೆರವೇರಲಿದೆ.
ಏ.14ರಂದು ಪ್ರಧಾನಿ ಮೋದಿ ಮಂಗಳೂರು ಭೇಟಿ; ರೋಡ್‌ಶೋ ಹಾದಿ ಪರಿಶೀಲಿಸಿದ ಎಸ್‌ಪಿಜಿ ತಂಡ
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ಶೋ ನಡೆಸುವ ಹಾದಿಯುದ್ಧಕ್ಕೂ 8-10 ಕಡೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾಗತ ಕೋರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಒತ್ತಡಮುಕ್ತ ಜೀವನಕ್ಕೆ ಸಂಗೀತ, ನೃತ್ಯ ಪೂರಕ: ಹೇಮಾವತಿ ಹೆಗ್ಗಡೆ
ವಿದುಷಿ ಕುಮಾರಿ ಚೈತ್ರಾ ತನ್ನ ಗುರುಗಳಾದ ಉಜಿರೆಯ ಶಾಂತ ಪಡ್ವೆಟ್ನಾಯರಿಗೆ ‘ನೃತ್ಯದೀಪ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ವರ್ಷವೂ ಬರಕ್ಕೆ ತುತ್ತಾಗುವ ನೇತ್ರಾವತಿ ಈ ಬಾರಿ ಬತ್ತಿಲ್ಲ!
೨೦೨೩ ರ ಡಿಸೆಂಬರ್ ಆರಂಭದಿಂದಲೇ ಅಣೆಕಟ್ಟನ್ನು ಕಾರ್ಯಾಚರಣೆಗೆ ಒಳಪಡಿಸಲಾಗಿದ್ದು, ಒಟ್ಟು ೪ ಮೀಟರ್ ಎತ್ತರದ ಗೇಟು ಅಳವಡಿಸಲಾಗಿದೆ. ಮೊದಲ ಎರಡುವರೆ ತಿಂಗಳಲ್ಲಿ ನೀರಿನ ಹರಿವು ಇದ್ದು ಗೇಟು ದಾಟಿ ನೀರು ಹೊರಗೆ ಹರಿಯುತ್ತಿತ್ತು. ಪ್ರಸಕ್ತ ನಾಲ್ಕು ಮೀಟರ್ ಗೇಟಿನ ಮಿತಿಯಲ್ಲಿ ನೀರಿನ ಸಂಗ್ರಹವಿದೆ. ಹೊರ ಹರಿವು ನಿಂತಿದೆ.
1127 ಮತದಾರರಿಗೆ ಮನೆಯಲ್ಲಿಯೇ ಮತದಾನ ಅವಕಾಶ: ಜುಬಿನ್ ಮೊಹಪಾತ್ರ
ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ 5 ಸಖಿ, 4 ಮಾದರಿ ಮತಗಟ್ಟೆ ಸೇರಿದಂತೆ ಒಟ್ಟು 9 ವಿಶೇಷ ಮತಗಟ್ಟೆಗಳನ್ನು ಮಾಡಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನ ನಡೆದ ಕೇಂದ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.
ಬುದ್ಧಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಲಿ: ಪದ್ಮರಾಜ್‌
ನಾವೆಲ್ಲರೂ ಮೌನವಾದರೆ ಜಿಲ್ಲೆಯು ಅಭಿವೃದ್ಧಿಯಲ್ಲಿ ಇದೇ ರೀತಿ ಹಿಂದೆ ಬೀಳಲಿದೆ. ಹಾಗಾಗಿ ಪ್ರಚೋದನೆಯ ಮಾತುಗಳಿಗೆ ಒಳಗಾಗದೆ, ಜಾಗೃತರಾಗಿ ಮತ ಚಲಾಯಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಬೇಕಿದೆ ಎಂದು ಪದ್ಮರಾಜ್‌ ಹೇಳಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 558
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved