ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಧಾನಿಯ ವಿಕಸಿತ ಭಾರತ ಸಂಕಲ್ಪ ನನಸಿಗೆ ಯತ್ನ: ಚೌಟ
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಉಪ್ಪಿನಂಗಡಿ: ಪ್ರವಾದಿ ಪೈಗಂಬರ್ ಜನ್ಮದಿನಾಚರಣೆ
ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮ ದಿನಾಚರಣೆ-ಈದ್ ಮೀಲಾದ್ ಅಂಗವಾಗಿ ಕಾರ್ಯಕ್ರಮ ನಡೆಯಿತು.
ಮೂಲ್ಕಿ ಈದ್ ಮಿಲಾದ್ ಸಮಾರೋಪ: ಸಾಧಕರಿಗೆ ಗೌರವ
ಮೂಲ್ಕಿಯ ಶಾಫಿ ಜುಮ್ಮಾ ಮಸ್ಜಿದ್ ಜಮಾತ್ ವತಿಯಿಂದ ಮಸೀದಿ ಆವರಣದಲ್ಲಿ ಆಯೋಜಿಸಲಾದ ಈದ್ ಮಿಲಾದ್ ಸಮಾರೋಪ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ನಡೆಯಿತು.
ಬಿ.ಸಿ.ರೋಡು ಚಲೋ: ಸಹಸ್ರ ಸಂಖ್ಯೆಯಲ್ಲಿ ಸೇರಿದ ಹಿಂದೂ ಕಾರ್ಯಕರ್ತರು
ಬಜರಂಗದಳ-ವಿಎಚ್ಪಿ ಬಿ.ಸಿ.ರೋಡ್ ಚಲೋಗೆ ಕರೆ ನೀಡಿದ್ದ ಹಿನ್ನೆಲೆ ಸೋಮವಾರ ಬೆಳಗ್ಗೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ್ದು, ಕೆಲಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ: ಆರು ಮಂದಿ ಬಂಧನ
ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ 1 ಸ್ವಿಫ್ಟ್ ಕಾರು, 2 ಬೈಕು ಹಾಗೂ 4 ಮೊಬೈಲ್ ಫೋನ್ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಸೀದಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
11 ದಿನಗಳ ಮಂಗಳೂರು ದಸರಾ, ಭರದ ಸಿದ್ಧತೆ
ನಕ್ಷತ್ರ ಲೆಕ್ಕಾಚಾರದ ಪ್ರಕಾರ ಈ ಬಾರಿ 11 ದಿನಗಳ ಉತ್ಸವವಾಗಿದ್ದು, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಅಗತ್ಯ ಪೂರ್ವಸಿದ್ಧತೆ ನಡೆಯುತ್ತಿವೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ಹೇಳಿದ್ದಾರೆ.
ದ.ಕ. ಜಿಲ್ಲಾದ್ಯಂತ ಈದ್ ಮಿಲಾದ್ ಸಡಗರ
ವಿವಿಧೆಡೆ ಸಾರ್ವಜನಿಕವಾಗಿ ದಫ್, ಹಾಡುಗಳೊಂದಿಗೆ ಕಾಲ್ನಡಿಗೆ ಮತ್ತು ವಾಹನಗಳ ಮಿಲಾದ್ ರ್ಯಾಲಿ ಮೂಲಕ ಪ್ರವಾದಿ ಸಂದೇಶ ಜಾಥಾ ನಡೆಯಿತು.
ಲಿವರ್ ದಾನ ಮಾಡಿದ ಉಪನ್ಯಾಸಕಿ ಸಾವು
12 ದಿನಗಳ ಮೊದಲು ಲಿವರ್ ಟ್ರಾನ್ಸ್ಫರ್ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಬಳಿಕ ಅರ್ಚನಾ ಕಾಮತ್ ಆರೋಗ್ಯದಿಂದಲೇ ಇದ್ದರು. 3 ದಿನಗಳ ಹಿಂದಷ್ಟೆ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು.
ಜನರಿಗೆ ಪ್ರಜಾಪ್ರಭುತ್ವದ ಸಮಗ್ರ ಅರಿವು ಅಗತ್ಯ: ಅಶೋಕ್ ರೈ
ಕುಂಬ್ರದಿಂದ ಅಂಚಿನಡ್ಕ ತನಕ ಬೈಕ್ ರ್ಯಾಲಿ ನಡೆಸಲಾಯಿತು. ಅರಣ್ಯ ಅಧಿಕಾರಿ ಸುಬ್ಬಯ್ಯ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಬೈಕ್ ರ್ಯಾಲಿಯಲ್ಲಿ ೪೦ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ, ೩೦ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ೨೦ ಮಂದಿ ಸಾರ್ವಜನಿಕರು ಪಾಲ್ಗೊಂಡಿದ್ದರು.
237 ಕಿ.ಮೀ. ಉದ್ದ ಮಾನವ ಸರಪಳಿ ದಾಖಲೆ
ಜಿಲ್ಲಾ ಮಟ್ಟದ ಸಭಾ ಕಾರ್ಯಕ್ರಮ ಮಂಗಳೂರಿನ ಕದ್ರಿ ಪಾರ್ಕ್ ಬಳಿ ನಡೆಯಿತು. ಪಾರ್ಕ್ ರಸ್ತೆಯುದ್ದಕ್ಕೂ ನೂರಾರು ಮಂದಿ ಭಾಗವಹಿಸಿದ್ದರು. ಕೇರಳ ಚಂಡೆ, ಬ್ಯಾಂಡ್, ಗೊಂಬೆ ವೇಷಗಳು, ಕೊರಗರ ಡೋಲು, ಹುಲಿವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ಹೆಚ್ಚಿಸಿದವು
< previous
1
...
411
412
413
414
415
416
417
418
419
...
723
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!